ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪಿ ಡಿ ಓ ವೈರಮಾಣಿಕ್ಯನ ಅಟ್ಟಹಾಸ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೊಂಬೆಗಳು ಪಾಚಿ ಕಟ್ಟಿಕೊಂಡು ಅದರ ಪಕ್ಕದಲ್ಲಿ ಚರಂಡಿಗಳು ಕೊಳಚೆಯಿಂದ ತುಂಬಿಕೊಂಡು ನಾರುತ್ತಿದೆ ಈ ಸಮಸ್ಯೆಯನ್ನು ಗ್ರಾಮದ ಜನರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾಣಿಕ್ಯನಿಗೆ ಹಲವು ಬಾರಿ ಹೇಳಿದರೂ ಯಾವುದೇ ಕಾರ್ಯವನ್ನು ಕೈಗೆ ತೆಗೆದುಕೊಳ್ಳದೆ ನಿರ್ಲಕ್ಷ ಮಾಡುತ್ತಿದ್ದಾರೆ ಬಂದಂತಹ ಗ್ರಾಮದ ಜನರು ತೊಂಬೆಗಳಲ್ಲಿ ಪಾಚಿ ಕಟ್ಟಿಕೊಂಡು ನೀರು ಕುಡಿಯಲು ಆಗುತ್ತಿಲ್ಲ ಎಂದು ದೂರು ತಂದರೆ ಅವರನ್ನು ಹೆದರಿಸಿ ಬೆದರಿಸಿ ಪಂಚಾಯಿತಿಯಿಂದ ಆಚೆ ತಳ್ಳುತ್ತಾನೆ ಕೂಡಲೇ ಈತನನ್ನು ಕೆಲಸದಿಂದ ವಜಾ ಮಾಡಬೇಕು ಅಥವಾ ದೂರದ ಜಿಲ್ಲೆಯ ಬೇರೆ ಪಂಚಾಯಿತಿಗೆ ಕಳುಹಿಸಬೇಕು ಎಂದು ಗ್ರಾಮಸ್ಥರ ಮನವಿ ಮಾಡಿಕೊಂಡರು.
ಅಷ್ಟೇ ಅಲ್ಲದೆ ಇಲ್ಲಿನ ನರೇಗಾ ಕೆಲಸಗಳನ್ನು ಕೂಲಿ ಕಾರ್ಮಿಕರಿಗೆ ಕೊಡದೆ ಇರುವುದರಿಂದ ಸುಮಾರು 40 ಕ್ಕಿಂತ ಹೆಚ್ಚು ಕುಟುಂಬಸ್ಥರು ವಲಸೆ ಹೋಗಿ ದುಡಿಯುತ್ತಿದ್ದಾರೆ ನರೇಗಾ ಕೆಲಸ ಕೇಳಲು ಜಾಬ್ ಕಾರ್ಡ್ ತೆಗೆದುಕೊಂಡು ಪಂಚಾಯಿತಿಗೆ ಹೋದರೆ ಹತ್ತು ಹಲವು ಬಾರಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಿಸಲು ಸುತ್ತಾಡಿಸುತ್ತಾನೆ ಎಂಬ ದೂರು ಇದೆ ಆದರಿಂದ ಇ .ಓ ಸಾಹೇಬರು ಪಿಡಿಒ ಮಾಣಿಕ್ಯ ಅವರ ಬಗ್ಗೆ ಕ್ರಮ ತೆಗೆದು ಕೊಳ್ಳಬೇಕು ಎಂಬುದು ಗ್ರಾಮಸ್ಥರ ಆಗ್ರಹ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ