ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುತ್ ದ್ವೀಪದ ತಂತಿಗಳನ್ನು ಹೊರಗೆ ಬಿಟ್ಟ ಅಧಿಕಾರಿಗಳು:ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ದ್ವೀಪದ ತಂತಿಗಳು

ಕೊಟ್ಟೂರು:
ಪಟ್ಟಣದ ಹರಪನಹಳ್ಳಿ ರಸ್ತೆ ಮರಿಕೊಟ್ಟೂರೇಶ್ವರ ದೇವಸ್ತಾನದಿಂದ ಬಸ್ ನಿಲ್ದಾಣದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದ್ವೀಪದ ಕಂಬಗಳ ನಿರ್ಮಾಣ ಮಾಡಿದ್ದು ಈ ಕಂಬಗಳ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಮುಚ್ಚುವುದು ಬಿಟ್ಟು ಈ ವಿದ್ಯುತ್ ದ್ವೀಪದ ಕಂಬದ ತಂತಿಗಳಿಗೆ ಹಲವಾರು ಕಡೆ ಪ್ಯಾಚ್ ಹಾಕಿ ತಂತಿಗಳನ್ನು ಹಾಗೆ ಹೊರಗೆ ಬಿಟ್ಟಿದ್ದಾರೆ ಈ ರಸ್ತೆ ಯಲ್ಲಿ ಒಡಾಡುವ ವಾಹನ ಸವಾರರಿಗೆ ಮತ್ತು ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೈಗೆ ಸಿಗುವ ಹಾಗೆ ಇರುವ ಅಕಸ್ಮಿಕವಾಗಿ ಜನರಿಗೆ ಈ ವಿದ್ಯುತ್ ತಂತಿಗಳಿಂದ ಕಣ್ಣಿಗೆ ಕಾಣದ ವಿದ್ಯುತ್ ನಿಂದ ಸಾರ್ವಜನಿಕರ ಜೀವಕ್ಕೆ ವಿದ್ಯುತ್ ತಗುಲಿ ಅನಾಹುತಗಳು ಉಂಟಾಗುವ ಮೊದಲು ಈ ತಂತಿಗಳನ್ನು ಸಂಭಂದಪಟ್ಟ ಅಧಿಕಾರಿಗಳು ಕೂಡಲೇ ಎಚ್ಚತ್ತಿಕೊಂಡು ಈ ತಂತಿಗಳನ್ನು ವಿದ್ಯುತ್ ಕಂಬದ ಒಳಗಡೆ ಸರಿಪಡಿಸಿ ಸಾರ್ವಜನಿಕರನ್ನು ಈ ವಿದ್ಯುತ್ ತಂತಿಗಳಿಂದ ಅನಾಹುತಗಳು ಉಂಟಾಗದಂತೆ ಅಧಿಕಾರಿಗಳು ಕಾಪಡಬೇಕು ಇಲ್ಲವಾದರೆ ಸಂಬಂಧ ಪಟ್ಟ ಕಛೇರಿಯ ಮುಂದೆ ಉಗ್ರಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ಮಾನವಹಕ್ಕುಗಳ ಜನಾಸೇವಾ ಸಂಸ್ಥೆ (ನೋ.)ಕೊಟ್ಟೂರುತಾಲೂಕು ಅದ್ಯಕ್ಷರಾದ ಬಿ.ಸತೀಶ್ ಮತ್ತು ಪಧಾದಿಕಾರಿಗಳಾದ ಎಚ್.ವಿರುಪಾಕ್ಷಿ ,ಕೂಡ್ಲಿಗಿ ಸುರೇಶ್ ,ಜಬ್ಬೀರ್ ಸಾಹೇಬ್ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ