ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೋವಿ ವಡ್ಡರ ಸಮಾಜದ ಧರ್ಮಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಜನ್ಮದಿನಾಚರಣೆ

ಕಲಬುರ್ಗಿ:ಬೋವಿ ವಡ್ಡರ ಸಮಾಜದ ಧರ್ಮಗುರು ಇಮ್ಮಡಿ ಸಿದ್ದರಾಮೇಶ್ವರ ಅವರು ಜನ್ಮದಿನಾಚರಣೆಯನ್ನು ಸಮಾಜದ ಬಾಂಧವರ ಜೊತೆ ಆಚರಿಸಿದರು.ಚಿತ್ತಾಪುರ ಪಟ್ಟಣದ ದಿಗ್ಗಾಂವ ರಸ್ತೆಯಲ್ಲಿ ಬೋವಿ ವಡ್ಡರ ಸಮಾಜದ ಧರ್ಮಗುರು ಇಮ್ಮಡಿ ಸಿದ್ದರಾಮೇಶ್ವರರ 38 ನೇ ಹುಟ್ಟು ಹಬ್ಬದ ಅಂಗವಾಗಿ ಸಮಾಜದ ಬಾಂಧವರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪೂಜೆ ಮಾಡಿ ಮದ್ದು ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಮತ್ತು ಯುವಕರು ಮುಂಡರಾದ ಹಣಮಂತ ಕಟ್ಟಿಮನಿ, ರಾಜು ಚೌದ್ರಿ ಮುಡಬೂಳ,ರವಿ ವಿಟ್ಕರ್,ರಾಮು ಹರವಾಳ,ವೆಂಕಟೇಶ್ ಹರವಾಳ,ತಿಮ್ಮಣ್ಣ ಪವಾರ್, ಬಾಬುರಾವ,ನಾಗಪ್ಪ ಬೇನೂರಕರ್,ಸಂತೋಷ್ ಚೌದ್ರಿ ಸೇರಿದಂತೆ ಅನೇಕ ಸಮಾಜದ ಮುಖಂಡರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ