ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

7ನೇ ಮೈಲಿ ಕ್ಯಾಂಪ್ ನಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ

ಸಿಂಧನೂರು ತಾಲೂಕಿನ 7ನೇ ಮೈಲಿ ಕ್ಯಾಂಪ್ ನ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ವಿರೋದಿ ಮಾಸಾಚರಣೆ ನಡೆಯಿತು.

ಡೆಂಗ್ಯೂ ವಿರೋಧಿ ಮಾಸಾಚರಣೆಯನ್ನು ಉದ್ದೇಶಿಸಿ ಆರೋಗ್ಯ ಸಂರಕ್ಷಣಾಧಿಕಾರಿ ಮೋದಿನ್ ಬೀ ಮಾತನಾಡಿ ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಂತುಕೊಂಡು ತಂಪಾದ ವಾತಾವರಣದಲ್ಲಿ ಸೊಳ್ಳೆಗಳು ಉತ್ಪಾನೆಯಾಗಿ ಡೆಂಗ್ಯೂ, ಮಲೇರಿಯಾದಂತಹ ರೋಗಾಣುಗಳು ಹರಡುತ್ತವೆ ನಂತರ ಒಬ್ಬರಿಂದೊಬ್ಬರಿಗೆ ಹರಡಲು ಪ್ರಾರಂಭಿಸುತ್ತವೆ ಆದ್ದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಮತ್ತು ಬಾಣಂತಿಯರು ಆಹಾರದ ಬಗ್ಗೆ,ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು,ಅಂಗನವಾಡಿ ಕೇಂದ್ರದಲ್ಲಿ ಬಂದು ಊಟ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಸುರೇಶ,ಪಂಚಾಯತಿ ಸದಸ್ಯರಾದ ಕೆ.ಅಪ್ಪಾರಾವ್,ಸೋಮನಾಥ ಎಚ್,ಊರಿನ ಹಿರಿಯರಾದ ನಿಂಗಪ್ಪ ನರೇಗಡದ, ಹನುಮಂತ,ಆಶಾಕಾರ್ಯಕರ್ತೆಯರಾದ ರೇಣುಕಾ,ಭಾಗ್ಯಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಶಾರದಾ,ನಾಗರತ್ನ,ಜಹೀರಾ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ