ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಣ್ಣಿನ ಉರಿ ಮತ್ತು ಊತದ ರೋಗದ ಗುಣಮುಖರಾಗಲು ಇಲ್ಲಿವೆ ಸೂಕ್ತವಾದ ಉಪಾಯಗಳು

ಕರ್ನಾಟಕದಲ್ಲಿ ಕೆಲವು ದಿನಗಳಿಂದ ಹವಾಮಾನರ ಏರು ಪೇರು ಆಗುವುದರಿಂದ ಜನ ಜೀವನದ ವ್ಯತ್ಯಾಸದಿಂದ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು ಕೆಲವು ಜನ ಸಾಮಾನ್ಯರಲ್ಲಿ ಕಣ್ಣಿನ ಉರಿ ಕಂಡು ಬಂದು ಕೆಳಕಂಡಂತೆ ಉಪಯುಕ್ತ ಮಾಹಿತಿಯನ್ನು ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಅದರಲ್ಲಿ ಕಣ್ಣಿನ ಉರಿ ಊತದ ರೋಗಿಗಳಿಗೆ ವೈದ್ಯರು ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವೈದ್ಯರು ಹೇಳುತ್ತಿದ್ದಾರೆ.
ಅದರಲ್ಲಿ ಮೂಗಿನ ಮತ್ತು ಗಂಟಲಿನ ಸೋಂಕಿನ ಸಮಸ್ಯೆ ಹೆಚ್ಚಾಗುತ್ತಿದ್ದು. ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು. ಶಸ್ತ ಚಿಕಿತ್ಸೆ ಒಳಪಟ್ಟಿರುವ ರೋಗಿಗಳು ಮತ್ತು ಕಣ್ಣಿನ ಉರಿ ಊತ ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಧತ್ವ ನಿಯಂತ್ರಣ ವಿಭಾಗ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವ ಸಾರ್ವಜನಿಕ ಸರ್ಕಾರಿ ಬೇಟಿ ನೀಡಿ ವೈದ್ಯರು ಸಲಹೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ