ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಬಿಎಆರ್ ಕೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಲು ಮನವಿ

ಬಳ್ಳಾರಿ ನಗರದ ಖಾಸಗಿ ಆಸ್ಪತ್ರೆಯಾದ ಬಳ್ಳಾರಿ ಹೃದಯಲಯ ದಲ್ಲಿ ಈಗ ಹೃದಯ ರೋಗಿಗಳಿಗೆ ಎಬಿಎಆರ್ ಕೆ ಸೌಲಭ್ಯವನ್ನು ಒದಗಿಸಲಾಗುವುದೆಂದು ಆಸ್ಪತ್ರೆಯ ವೈದ್ಯರಾದ ಡಾ ಮಧು ಜುಮ್ಲಾ ಮತ್ತು ಡಾಕ್ಟರ್ ಸುನಿಲ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ತಿಳಿಸಿರುತ್ತಾರೆ ಈ ಅವಕಾಶವನ್ನು ರೋಗಿಗಳು ಬಿಪಿಎಲ್ ಪಡಿತರ ಚೀಟಿ ಮುಖಾಂತರ ಪಡೆಯಬಹುದೆಂದು ತಿಳಿಸಿದ್ದಾರೆ ಬಳ್ಳಾರಿ ಹೃದಯಾಲಯ ಆಸ್ಪತ್ರೆ ( BALLARI HRUDAYALAYA HOSPITAL) ಈಗ ಆಯುಷ್ಯಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯ ಸೌಲಭ್ಯ (ABARK) ಹೊಂದಿದೆ. ಪಡಿತರ ಚೀಟಿ (BPL CARD) ಹೊಂದಿರುವ ಅರ್ಹ ರೋಗಿಗಳು ಹೃದಯಕ್ಕೆ ಸಂಭಂಧಿಸಿದ ಕಾಯಿಲೆಗೆ ಚಿಕಿತ್ಸೆ ಪಡೆಯಲು ಕೊರಲಾಗಿದೆ ನಿಮ್ಮ ಸೇವೆಗೆ ನಾವು ಸದಾ ಸಿದ್ಧ ಎಂದು ತಿಳಿಸಿದರು.
ವೈದ್ಯ ಬಳಗ
ಡಾ.ಮಧು ಜುಮ್ಲಾ,ಡಿಎಮ್ ಕಾರ್ಡಿಯಾಕ್,ಡಾ.ಸುನಿಲ್ ಕುಮಾರ್ ಡಿ.ಎಮ್,ಕಾರ್ಡಿಯಾಕ್.
ವರದಿ ಜಾಫರ್ ಸಾಧಿಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ