ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ

ಹನೂರು:ತಾಲೂಕಿನ ಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಂ.ನಾಗೇಶ್ ಹಾಗೂ ಉಪಾಧ್ಯಕ್ಷರಾಗಿ ನಂದಿನಿ ಅವರು ಆಯ್ಕೆಯಾಗಿದ್ದಾರೆ
ಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತರಾಗಿ ನಾಗೇಶ್ .ಎಂ.ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ ಮಧು ಮಿತ್ರ ಅವರು ನಾಮಪತ್ರವನ್ನು ಸಲ್ಲಿಸಿದರು.
ಮತ ಹಾಕುವ ಮೂಲಕ ಚುನಾವಣೆಯನ್ನು ನಡೆಸಲಾಯಿತು ವೇಳೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗೇಶ್ ಅವರು 8 ಮತಗಳನ್ನು ಪಡೆದುಕೊಂಡರು ಹಾಗೂ ಕಾಂಗ್ರೆಸ್ ಬೆಂಬಲಿತ ಮಧು ಮಿತ್ರ ಅವರು 7 ಮತಗಳನ್ನು ಪಡೆದುಕೊಂಡರು ಒಂದು ಮತಗಳ ಅಂತರ ದಿಂದ ನಾಗೇಶ್ ಅವರು ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಇನ್ನೂ ಉಪಾಧ್ಯಕ್ಷ ಸ್ಥಾನಕ್ಕೆ ನಂದಿನಿ ಹಾಗೂ ಭಾಗ್ಯಶ್ರೀ ನಾಮ ಪತ್ರ ಸಲ್ಲಿಸಿದರು ಮತದಾನ ಮಾಡುವ ಮೂಲಕ ಉಪಾಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಲಾಯಿತು,ಮತದಾನದಲ್ಲಿ ನಂದಿನಿ ಅವರು 9ಮತ ಗಳನ್ನು ಪಡೆದುಕೊಂಡರು ಹಾಗೂ ಭಾಗ್ಯಶ್ರೀ ಅವರು 6ಮತ ಗಳನ್ನು ಪಡೆದುಕೊಂಡಿದ್ದಾರೆ.
ಉಪಾಧ್ಯಕ್ಷರಾಗಿ ನಂದಿನಿ ಅವರನ್ನು ಚುನಾವಣೆ ಅಧಿಕಾರಿಗಳು ಘೋಷಣೆ ಮಾಡಿದರು ಚುನಾವಣೆ ಅಧಿಕಾರಿಯಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನವೀನ್ ಮಠದ್ ಅವರು ಕರ್ತವ್ಯ ನಿರ್ವಹಿಸಿದರು.
ನೂತನವಾಗಿ ಆಯ್ಕೆ ಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಕಾರ್ಯಕರ್ತರು ಹಾಗೂ ಬೆಂಬಲಿಗರು ಹಾರ ಹಾಕಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಪಿಡಿಒ ರಘುನಾಥ್ ಸದಸ್ಯರುಗಳಾದ ಜ್ಯೋತಿ ಮಣಿ,ಮುತ್ತು ಸ್ವಾಮಿ,ಸಿದ್ದೇ ಗೌಡ, ಮಾದೇವಿ,ಭಾಗ್ಯಶ್ರೀ,ಸಂತ ಮಣಿ ರಂಗ,ಮಧು ಮಿತ್ರ ಎಂ,ಮಂಗಲ,ಶಿವ ಕುಮಾರ್,ಸಿದ್ದರಾಜು,ಶೇಖರ್, ಮೀನಾಕ್ಷಿ,ಸೇರಿದಂತೆ ಮುಖಂಡರುಗಳು ರುದ್ರ ಹಾಗೂ ಸಾರ್ವಜನಿಕರು ಇದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ