ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಹಾಲು ಬ್ರೇಡ್‌ ಹಣ್ಣು ವಿತರಣೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಮುಖಂಡರ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಅರಾಧ್ಯ ದೇವರಾದ ಶ್ರೀ ಗುರು ಬಸವೇಶ್ವರ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹೆಸರಲ್ಲಿ ಪೂಜೆ ಸಲ್ಲಿಸಿ ನಂತರ ವೃದ್ದಾಶ್ರಮ ಮತ್ತು ಸಮುದಾಯ ಅರೋಗ್ಯ ಕೇಂದ್ರದಲ್ಲಿ ರೋಗಗಳಿಗೆ ಹಾಲು ಹಣ್ಣು ಬ್ರೆಡ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆ ಕಾಂಗ್ರೆಸ್ ಕಾರ್ಯದರ್ಶಿ ಅಡಿಕಿ ಮಂಜುನಾಥ,ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅದ್ಯಕ್ಷರಾದ ತೋಟದ ರಾಮಪ್ಪ,ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜೀವ್,ಕಾಸಲುಪ್ರಕಾಶ,ಮೇಘರಾಜ,ವಿನಯ್ ಕುಮಾರ್,ಚೆನ್ನಪ್ಪ ಮತ್ತು ಎಸ್.ಎಸ್.ಅಶೋಕ,ಶಿವಕುಮಾರ ಗೌಡ.ಬಿ.ಸತೀಶ್.ಎಲ್.ಐ.ಸಿ.ಮೂಗಣ್ಣ,ಬೇಲ್ದಾರ ಮರಿಯಪ್ಪ.ಅನ್ವರ್ ಭಾಷ.ಅರವಟಗಿ ವಿನಯ್ ಕುಮಾರ್,ಉಮಾಪತಿ ಇನ್ನಿತರರು ಇದ್ದರು.
ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ