ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನವಿ ಪತ್ರ ಸಲ್ಲಿಕೆ


ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ,
ಧಾರವಾಡದ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಹರಡುತ್ತಿರುವ ಮದ್ರಾಸ್ ಐ ರೋಗದಿಂದಾಗಿ ಜಿಲ್ಲೆಯ ಎಲ್ಲ ಶಾಲೆಯ ಮಕ್ಕಳಲ್ಲಿ ರೋಗದ ತೀವ್ರತೆ ಹೆಚ್ಚಾಗಿ ಎಲ್ಲ ಕಡೆಗೆ ವೇಗವಾಗಿ ಹಬ್ಬಿತ್ತಿರುವುದು ವಿಷಾದನೀಯ ಇದರಿಂದ ಶಾಲೆಯ ಮಕ್ಕಳಿಗೆ ಬಹಳ ತೊಂದರೆಯಾಗುತ್ತಿದೆ ಅಲ್ಲದೆ ಇದು ಸಾಂಕ್ರಾಮಿಕ ರೋಗವಾದ್ದರಿಂದ ಇದರ ಬಗ್ಗೆ ಅರಿವು ಇರದ ಒಬ್ಬರಿಂದ ಇನ್ನೊಬ್ಬರಿಗೆ ಬಹಳ ಬೇಗನೆ ಹರಡುತ್ತದೆ ಕಾರಣ ಶಾಲೆ ಮಕ್ಕಳಿಲ್ಲಿ ಸೂಕ್ತ ರೀತಿಯಲ್ಲಿ ಮದ್ರಾಸ್ ಆಯ್ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ ಜಾದವ,ಮಲ್ಲಿಕಾರ್ಜುನ ಅಸುಂಡಿ,ಅರ್ಷದ ಪಠಾಣ,ಅನ್ವರ್ ನಧಾಪ,ಎಂ ಮಲ್ಲು,ಅರುಣ ತೇಲಿಗಾರ,ಸಂತೋಷ ಇಂಗಳೆ,ರವಿ ಪಾಟೀಲ ಯೋಗೇಶ ಪೊಳ,ಪ್ರಮೋದ್ ಶೆಟ್ಟಿ,ರಾಜು ಆಲೂರು, ಮಂಜುನಾಥ ಕಮ್ಮಾರ,ಮನೋಹರ ವಾಘ್ಮೋರೆ, ಪ್ರಕಾಶ ಹುಕ್ಕೇರಿ, ಮುಂತಾದವರು ಉಪಸ್ಥಿತರಿದ್ದರು.
ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ