ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

KKRDB ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ನೇಮಕ

ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಹಾಗೂ ಮಾಜಿ ಸಿ.ಎಂ.ಧರಂಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಅವರನ್ನು ನೇಮಕ ಮಾಡಿ ಸಿ.ಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ ಕೆಕೆಆರ್ ಡಿಬಿ ಗೆ ಸಂಪುಟ ದರ್ಜೆಯ ಸಚಿವರನ್ನೇ ನೇಮಕ ಮಾಡಬೇಕೆಂದು ಒತ್ತಾಯ ಬಲವಾಗಿ ಕೇಳಿಬಂದಿತ್ತು ಆದರೂ ಸರಕಾರ ಡಾ.ಅಜಯ್ ಸಿಂಗ್ ಅವರನ್ನು ನೇಮಕ ಮಾಡಿದೆ. ಇತ್ತೀಚಿಗಷ್ಟೇ ಕಲಬುರಗಿಯಲ್ಲಿ ಜರುಗಿದ್ದ ಗೃಹ ಜ್ಯೋತಿ ಸಮಾರಂಭಕ್ಕೆ ಗೈರಾಗುವ ಮೂಲಕ ಅಜಯ್ ಸಿಂಗ್ ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು.ಮಂಡಳಿ ಸದಸ್ಯರಾಗಿ ಶಾಸಕ ಬಿ ಆರ್ ಪಾಟೀಲ್,ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ , ಅರವಿಂದ ಅರಳಿ ಸೇರಿದಂತೆ ಇತರರನ್ನು ನೇಮಕ ಮಾಡಲಾಗಿದೆ.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ