ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕರು


ಮೈಸೂರಿನಲ್ಲಿ ಅರವಿಂದ ನಗರದಲ್ಲಿ ಟಿ.ಎಸ್. ಶ್ರೀವತ್ಸ ಅವರು ಸಾರ್ವಜನಿಕರ ಜೊತೆ ಭೇಟಿ ಮಾಡಿ ಸಾರ್ವಜನಿಕರಿಗೆ ಏನಾದರೂ ಸಮಸ್ಯೆ ಇದ್ದಾರೆ ತಿಳಿಸಿ ಅಂದರೆ ಯುಜಿ ಡಿ (ಒಳ ಚರಂಡಿಗೆ ) ಸಂಬಂಧ ಪಟ್ಟಂತೆ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.ಮಾಜಿ ಸಚಿವರಾದಂತಹ ಮಾಯಾ,ಚಂಪಕ ಅವರ ಜೊತೆ ಕಾರ್ಯಕರ್ತರು, ಅಭಿಮಾನಿಗಳು ಈ ಸಂದರ್ಭದಲ್ಲಿ ಇದ್ದರು.
ವರದಿ-ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ