ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರದ ವಿರುದ್ಧ KRS ಪಕ್ಷದ ಕಾರ್ಯಕರ್ತರ ಆಕ್ರೋಶ

ಬೆಂಗಳೂರು:11 ವರ್ಷಗಳ ಹಿಂದೆ ಧರ್ಮಸ್ಥಳದ ಸೌಜನ್ಯಗೌಡ ಎಂಬ 17 ವರ್ಷದ ಹುಡುಗಿಯನ್ನು ಅಪಹರಣ ಮಾಡಿಕೊಂಡು ಹೋಗಿ ಬರ್ಬರವಾಗಿ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿ ಶವವನ್ನು ಕಾಡಿನಲ್ಲಿ ಬಿಸಾಕಲಾಗಿತ್ತು ಆ ದುಷ್ಕೃತ್ಯದ ದುಷ್ಕರ್ಮಿಗಳಿಗೆ ಇಲ್ಲಿಯವರೆಗೆ ಶಿಕ್ಷೆಗೆ ಸಿಕ್ಕಿಲ್ಲ.ನೀಚ ಅಪರಾಧಿಗಳು ಯಾರೇ ಇದ್ದರೂ ಅವರು ಬಹಳ ಆರಾಮವಾಗಿ ಜನರ ಮಧ್ಯೆಯೇ ಇದ್ದಾರೆ ಈ ವಿಚಾರವಾಗಿ ರಾಜ್ಯ ಸರ್ಕಾರ ಬಹಳ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಸೌಜನ್ಯಾಗೆ ನ್ಯಾಯ ಕೊಡಬೇಕೆಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ KRS ಪಕ್ಷದ ಕಾರ್ಯಕರ್ತರು ಆಗ್ರಹಿಸಿದರು.ದಿಲೀಪ್ ದಾಸರಹಳ್ಳಿ,ಗೋಪಾಲ್ ತಿಪ್ಪೇಶ್,ಹರೀಶ್ ಬಾಬು,ಅಶ್ವಥ್,ನಾಗರಾಜ್ ಜೊತೆಯಲ್ಲಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ