ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಮ್ಮಾಜಿ ಕೆರೆ ಒತ್ತುವರಿ:ತೆರವಿಗೆ ಅಧಿಕಾರಿಗಳ ಮೀನಮೇಷ

ಮುಂಡಗೋಡ: ನಗರದ ಯಲ್ಲಾಪುರ ರಸ್ತೆಯ ಬಳಿ ಇರುವ ಅಮ್ಮಾಜಿ ಕೆರೆಯ ಒತ್ತುವರಿ ಹಾಗೂ ಬಫರ್ ಝೋನ್ ನಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿರುವ ಕುರಿತು ವರದಿಯ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆಯ AEE ಅವರು ಸ್ಥಳ ಪರಿಶೀಲನೆ ನಡೆಸಿ ಬಫರ್ ಝೋನ್ ನಲ್ಲಿ ಮನೆ ಕಟ್ಟುತ್ತಿರುವ ಕುರಿತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದು ಎರಡು ದಿನಗಳಲ್ಲಿ ಸರ್ವೇ ಮಾಡುವ ಕುರಿತು ಆದೇಶ ಹೊರಡಿಸಿದ್ದರು ಆದರೆ ಅಧಿಕಾರಿಗಳು ಕೆರೆಯ ಸಂಪೂರ್ಣ ಸರ್ವೇ ಹಾಗೂ ಮನೆ ಹಾಗೂ ಒತ್ತುವರಿ ತೆರವು ಮಾಡಿ ಕೆರೆಯ ಪ್ರದೇಶವನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸದೆ,ಮೀನಮೇಷ ಎಣಿಸುತ್ತಿದೆ,ಇದರಿಂದ ಜನ ಸಾಮಾನ್ಯರಿಗೆ ಒಂದು ನ್ಯಾಯ ಪ್ರಭಾವಿಗಳಿಗೆ ಒಂದು ನ್ಯಾಯ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಒತ್ತುವರಿಯನ್ನು ತೆರವು ಮಾಡಲೇಬೇಕು ಎಂದು ಪರಿಸರ ಪ್ರಿಯರು ಒತ್ತಾಯ ಮಾಡುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ