
ಆನ್ಲೈನ್ ಅರ್ಜಿ ಆಹ್ವಾನ
ಬೆಂಗಳೂರು:ಕಾರ್ಮಿಕರೇ,ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಕಾರ್ಮಿಕರು ತಮ್ಮ ಸಮಸ್ಯೆ ಹಾಗೂ ಯೋಜನೆಯ ಮಾಹಿತಿ ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ಕಾರ್ಮಿಕರೇ,ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಕಾರ್ಮಿಕರು ತಮ್ಮ ಸಮಸ್ಯೆ ಹಾಗೂ ಯೋಜನೆಯ ಮಾಹಿತಿ ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಯುತ ಅಶೋಕ್ ಪಾಂಡ್ರೆ ಇವರ ಸೇವಾ ನಿವೃತ್ತಿ ಕಾರ್ಯಕ್ರಮವನ್ನು ಜೈನಮಂದಿರದಲ್ಲಿ ಏರ್ಪಡಿಸಲಾಗಿತ್ತು. ಆರ್ ಎಸ್ ಎಸ್ ನ ಸಂಚಾಲಕರಾದ ಶ್ರೀ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 31-5-2024ರಂದು,ಮುಂಜಾನೆ 10ಗಂಟೆಗೆ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಶಾಲಾ ಪ್ರಾರಂಭೋತ್ಸವ ಜರುಗಿತು ನಂತರ ಗ್ರಾಮದ ತಾಯಂದಿರು ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು

ಯಾದಗಿರಿ:ಹಿರಿಯ ಪತ್ರಕರ್ತ ನಾಗಪ್ಪ ನಾಯ್ಕಲ್ ಅವರ 45 ನೇ ಹುಟ್ಟು ಹಬ್ಬ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಯಾದಗಿರಿ ಜಿಲ್ಲಾ ಮಾಜಿ ಅಧ್ಯಕ್ಷ ಶ್ರೀ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯ ಅಕಾಲಿಕ ಮರಣ ಹೊಂದಿದ್ದು ಅವರ ಕುಟುಂಬಕ್ಕೆ ರ.ಬ.ಕೋ ವಿಜಯನಗರ ಜಿಲ್ಲೆಯ ಬಳ್ಳಾರಿ ಒಕ್ಕೂಟದಿಂದ ರೈತರ ಕಲ್ಯಾಣ ಟ್ರಸ್ಟ್ ನಿಂದ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಾಲು ಒಕ್ಕೂಟ ಕಚೇರಿಯಲ್ಲಿ ಇಂದು ತಾಲೂಕಿನ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಮ್ಮುಖದಲ್ಲಿ ವಿಶ್ವ ಹಾಲು ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ತಾಲೂಕು ಅಧಿಕಾರಿಗಳಾದ ಗವಿಸಿದ್ದಪ್ಪ ಅವರು ಸಭೆಯ ಸ್ವಾಗತ

ಕರ್ನಾಟಕ ಕೂಡೊ ಮಾರ್ಷಲ್ ಆರ್ಟ್ಸ್ ತಂಡಕ್ಕೆ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ತೃತೀಯ ಚಾಂಪಿಯನ್ ಟ್ರೋಫಿ ಹೊನ್ನಾಳಿ:ದಿನಾಂಕ 25-05-2024 ರಿಂದ 30-05-2024 ರ ವರೆಗೆ ಹಿಮಾಚಲ ಪ್ರದೇಶದ, ಸೋಲನ್ ಜಿಲ್ಲೆಯ ಗ್ರೀನ್ ಹಿಲ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್

ವಿಜಯಪುರ:ದಿ:31/05/2024 ರ ಶುಕ್ರವಾರದಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಡೋಣೂರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ಶ್ರೀ ವಸಂತ ರಾಠೋಡರವರು ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಹಾಗೂ

ಬೆಂಗಳೂರು:ಶಾಲೆಯಲ್ಲಿ ನೀರಿನ ಸಂರಕ್ಷಣೆ ಮಾಡುವುದು ಹೇಗೆ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿಸಿಕೊಡುವುದರ ಮೂಲಕ ಅವರಲ್ಲಿ ನೀರಿನ ಮಿತ ಬಳಕೆ ಬಗ್ಗೆ ಜಾಗೃತಿ ಮೂಡಿಸಬಹುದು.ಶಾಲೆಯಲ್ಲಿ ಬಿಸಿಯೂಟ ತಯಾರಿಕೆಗೆ ಬಳಸಿದ ಬೂದು ನೀರನ್ನು ಕೈದೋಟಕ್ಕೆ ಹಾಕುವುದು,ಕೈ ತೊಳೆದ

ಬೆಂಗಳೂರು:ಸರ್ಕಾರದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ವಾರದೊಳಗೆ ಕಡ್ಡಾಯವಾಗಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿಸಿ ವಾಟ್ಸಾಪ್ ಗ್ರೂಪ್ ರಚಿಸಿ ಕಚೇರಿಯಿಂದ ನೀಡಿರುವ ಗೂಗಲ್ ಫಾರ್ಮ್ನಲ್ಲಿ ಮಾಹಿತಿ ಭರ್ತಿ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆದೇಶ
Website Design and Development By ❤ Serverhug Web Solutions