
ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ
ಹನೂರು:ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಮಾಡಿದ್ದು ಲೋಕಾರ್ಪಣೆಯನ್ನು ಮಾಜಿ ಶಾಸಕರಾದ ಆರ್ ನರೇಂದ್ರ ರಥವನ್ನು ಎಳೆಯುವ ಮೂಲಕ ಚಲನೆಯನ್ನು ನೀಡಿದರು ನಂತರ ಮಾತನಾಡಿದ ಅವರು ಹನೂರು ಪಟ್ಟಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಮಾಡಿದ್ದು ಲೋಕಾರ್ಪಣೆಯನ್ನು ಮಾಜಿ ಶಾಸಕರಾದ ಆರ್ ನರೇಂದ್ರ ರಥವನ್ನು ಎಳೆಯುವ ಮೂಲಕ ಚಲನೆಯನ್ನು ನೀಡಿದರು ನಂತರ ಮಾತನಾಡಿದ ಅವರು ಹನೂರು ಪಟ್ಟಣದ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಸಿದ್ಧಗಂಗೆಯ ಶಿವಯೋಗಿ,ತ್ರಿವಿಧ ದಾಸೋಹಿ,ನಡೆದಾಡಿದ ದೇವರು,ಕಾಯಕ ಯೋಗಿ,ಕರ್ನಾಟಕ ರತ್ನ, ಅಭಿನವ ಬಸವಣ್ಣ,ಪದ್ಮ ಭೂಷಣ,ವಿಶ್ವ ರತ್ನ,ಶತಾಯುಷಿ ಶ್ರೀ ಮನ್ನಿರಂಜನ ಪ್ರಣವ ಸ್ವರೂಪಿ ಪರಮಪೂಜ್ಯ

ಮೈಸೂರು:ಪ್ರಚಾರದ ಸಂದರ್ಭದಲ್ಲಿ ಚುನಾವಣೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ,ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ 83 ವಯಸ್ಸು ಆದ ಮೇಲೆ ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಹೀಗಾಗಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿಯನ್ನು ಘೋಷಣೆಸುತ್ತೇನೆ ಎಂದ
ಶೀರ್ಷಿಕೆ:ಹೆಣ್ಣು ಸಂಸಾರದ ಕಣ್ಣು ಭಾರತೀಯರ ಗುಣ ನಡೆ ನುಡಿ ಆಚಾರ ವಿಚಾರ ಧೈರ್ಯ ಮನಸ್ಸು ನೆಮ್ಮದಿಯ ಬದುಕು ಕಾಣಿಸಿಕೊಳ್ಳಬೆಕಾದರೆ ಹೇಣ್ಣು ಮಗಳ ಮನಸ್ಸು ಈ ನೆಲದ ನೆರವು ನೀಡುತ್ತದೆ.ಅಂದರೆ ಅದು ಸ್ತ್ರೀ ಶಕ್ತಿ ಅನ್ನುವು

ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ವರಿಷ್ಠರು ಈಗಾಗಲೇ ಎನ್ಡಿಎ ಮೈತ್ರಿಕೂಟದ ಬಗ್ಗೆ ತೀರ್ಮಾನ ಮಾಡಲಾಗಿದ್ದು ಇದಕ್ಕೆ ಬದ್ಧನಾಗಿರುತ್ತೇನೆ ಎಂದು ಶಾಸಕರಾದ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ಪಟ್ಟಣದ

ಚಿಟಗುಪ್ಪ:12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲ ಸ್ತರಗಳಲ್ಲಿನ ಬೇಧ-ಭಾವ,ಹೆಚ್ಚು ಕಡಿಮೆ,ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ,ಸಮಬಾಳು ತರುವ ಮೂಲಕ ಸಮ ಸಮಾಜದ ಕನಸು ಕಂಡಿದ್ದರು.ಅವರಂತೆ ತಾಲೂಕಿನ ಕಂದಗೋಳ ಗ್ರಾಮದಲ್ಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪಕ್ಷಿಗಳಿಗೆ ನಿರುಣಿಸುವ ಮೂಲಕ ವಿಶೇಷ ರೀತಿಯ ಹುಟ್ಟು ಹಬ್ಬದ ಆಚರಣೆ. ಹುಟ್ಟು ಹಬ್ಬದ ಪ್ರಯುಕ್ತ ಪರಿಸರ ರಕ್ಷಕ ಹಾಗೂ ಹೆಮ್ಮೆಯ ರಕ್ತದಾನಿ ಸಮಾಜ ಮುಖಿಕಾರ್ಯದಲ್ಲಿ ತೊಡಗುವ

ಇಂದು ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋ ಇಂದು ಮುಂಜಾನೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು

ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಂಡ್ಯ ಸಂಸದೆ ಸುಮಲತಾ ಅವರು ಏಪ್ರಿಲ್ 3 ರಂದು ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಮಂಡ್ಯದ ಜನರ ಒಳಿತಿಗಾಗಿ

ಮೈಸೂರು:ಮಧ್ಯರಾತ್ರಿ ಸುಮಾರು ಅಂದಾಜು 1-45 ಮಧ್ಯರಾತ್ರಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವೆಹಿಕಲ್ ಸ್ವಿಗ್ಗಿಯಲ್ಲಿ ಕೆಲಸ ಮಾಡುವ ಯುವಕನಿಗೆ ಡಿಕ್ಕಿ ಹೊಡೆದು ಪರಾರಿ ಆಗುತ್ತಿದ್ದಾಗ ಸಾರ್ವಜನಿಕರು ಆತನನ್ನು ಹಿಡಿದು ನಾಲರಾಜ ಪೊಲೀಸ್ ಠಾಣೆಗೆ ಆತನ್ನು ಒಪ್ಪಿಸಿದ್ದಾರೆ.ಯುವಕನನ್ನು
Website Design and Development By ❤ Serverhug Web Solutions