
ಶ್ರೀಯುತ ಪ್ರಭುಗೌಡ.ಚ.ದೇಸಾಯಿ ಇವರ ಜನ್ಮ ದಿನಾಚರಣೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಗ್ರಾಮದ ಬಿಜೆಪಿ ಮುಂಖಡರು ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಶ್ರೀಯುತ ಪ್ರಭುಗೌಡ.ಚ.ದೇಸಾಯಿ ಇವರ ಜನ್ಮ ದಿನವನ್ನು ತಾಲೂಕಿನ ಎಲ್ಲಾ ಬಿಜೆಪಿ ಯುವಕರು ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಗ್ರಾಮದ ಬಿಜೆಪಿ ಮುಂಖಡರು ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಶ್ರೀಯುತ ಪ್ರಭುಗೌಡ.ಚ.ದೇಸಾಯಿ ಇವರ ಜನ್ಮ ದಿನವನ್ನು ತಾಲೂಕಿನ ಎಲ್ಲಾ ಬಿಜೆಪಿ ಯುವಕರು ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು.

ಬಾಗೇಪಲ್ಲಿ:ಅನಾಥೆಯ ಮನೆ ನೆಲೆಸಮ ಮಾಡಿ 5 ದಿನಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆಂದು ಭೋವಿ ಸಂಘದ ಜಿಲ್ಲಾಧ್ಯಕ್ಷ ಪಿ.ಡಿ.ವೆಂಕಟರಾಮ್ ಆರೋಪಿಸಿದರು.ಪಟ್ಟಣದ ಪತ್ರಕರ್ತರ

ಬಾಗಲಕೋಟೆ:ಹುನಗುಂದ ತಾಲೂಕಿನ ಹಿರೇಮಾಗಿ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವು ಅದ್ದೂರಿಯಾಗಿ, ಸಡಗರ ಸಂಭ್ರಮದಿಂದ ದಿನಾಂಕ 31.05.2024ರಂದು ಗುರುವಾರ ಜರುಗಿತು.ಶಾಲಾ ಮಕ್ಕಳಿಗೆ ಹೂ ನೀಡಿ,ಚಾಕಲೇಟ್ ವಿತರಿಸಿ

ಕೊಪ್ಪಳ/ಕುಷ್ಟಗಿ:ಸರಕಾರಿ ಶಾಲೆಗಳು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು ಅತ್ಯಂತ ಉತ್ಕೃಷ್ಟ ಮಟ್ಟದ ತರಬೇತಿ ಹೊಂದಿದ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತ

ಶಿವಮೊಗ್ಗ, ಜೂ.01:ಶಿವಮೊಗ್ಗದ ರವಿಂದ್ರನಗರ ಹಾಗೂ ವಿನೋಬನಗರದಲ್ಲಿರುವ”ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ಸ್ಕೂಲ್”ನಲ್ಲಿ ಇಂದು ಮಕ್ಕಳದೇ ಹಬ್ಬ.ಹೊಸದಾಗಿ ಶಾಲೆಗೆ ಸೇರಿದ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮಕ್ಕಳನ್ನು ಆತ್ಮೀಯವಾಗಿ

ಈ ಸಾಹಸಗಾಥೆ ಇತರ ಕೃಷಿಕ,ರೈತೋತ್ಪಾದಕ ಸಂಘ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ಸಾಹ ಹಾಗೂ ಉತ್ತೇಜನ ನೀಡಬಲ್ಲುದು.ಮಾಡುವ ಮನಸ್ಸಿದ್ದರೆ ಇಲ್ಲಿದೆ ಪಥ. ಮಲೆನಾಡು/ಕರಾವಳಿಯಲ್ಲಿ ಗೇರು ಬೆಳೆಯ ವಿಚಿತ್ರ ಸನ್ನಿವೇಶ ನೋಡಿ.ನೀವು ಗೇರು ಕೃಷಿಕರಾದರೆ ಸಂಸ್ಕರಿಸದ ಗೇರುಬೀಜಕ್ಕೆ

ಶಿವಮೊಗ್ಗ: ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಮೇ 25 ರಿಂದ 31 ರವರೆಗೆ ಬಾಳೆಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಶಿಬಿರವನ್ನು ಉದ್ಘಾಟಿಸಿದ

ಮಹಾರಾಷ್ಟ್ರ/ಜತ್ತ:ತಾಲೂಕಿನ ಸಿದ್ದನಾಥ ಗ್ರಾಮದ ಶ್ರೀ ಸಿದ್ದೇಶ್ವರ ಮಾಧ್ಯಮಿಕ ಶಾಲೆಯ ಹತ್ತನೇಯ ವರ್ಗದ (ಎಸ್.ಎಸ್.ಸಿ) ಫಲಿತಾಂಶ 100% ರಷ್ಟು ಬಂದಿದೆ.ಸವಿತಾ ಖಿಳೇಗಾಂವ 88,60% ಗುಣಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ ಐಶ್ವರ್ಯ ಬಂಡಗರ.87.20% ಎರಡನೇಯ

ರಾಯಚೂರು:ನಿನ್ನೆ ಪತ್ರಿಕಾ ಹೇಳಿಕೆ ನೀಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಇರುವುದು ಬಡವರ ಕಲ್ಯಾಣಕ್ಕೆ ವಾಲ್ಮೀಕಿ ನಾಯಕ ಸಮುದಾಯದ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿಯರು ಕುಂಭ ಹೊತ್ತು ದಾಖಲಾತಿ ಆಂದೋಲನದ ಪ್ರಭಾತಪೇರಿಯಲ್ಲಿ ಭಾಗವಹಿಸಿದ್ದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಶಾಲೆಯ ಹಳೆಯ ವಿದ್ಯಾರ್ಥಿನಿಯರು
Website Design and Development By ❤ Serverhug Web Solutions