
ವಿಜಯಪುರದ ಎಐಸಿಸಿ ಮಾನವ ಹಕ್ಕುಗಳ ಕಛೇರಿಗೆ ಶಂಕರೆಮ್ಮ ಬೆನ್ನೂರ ಭೇಟಿ
ಬಾಗಲಕೋಟೆ ಮಹಿಳಾ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಾನವ ಹಕ್ಕುಗಳ ಅಧ್ಯಕ್ಷೆ ಶಂಕರೆಮ್ಮ ಬೆನ್ನೂರ ವಿಜಯಪುರದ ಎಐಸಿಸಿ ಮಾನವ ಹಕ್ಕುಗಳ ಕಚೇರಿಗೆ ಮೊದಲ ಭೇಟಿ ನೀಡಿದರು.ಈ ಭೇಟಿಯು ಈ ಪ್ರದೇಶದಲ್ಲಿ ಮಾನವ ಹಕ್ಕುಗಳ ಪ್ರತಿಪಾದನೆಯನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಮಹಿಳಾ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಾನವ ಹಕ್ಕುಗಳ ಅಧ್ಯಕ್ಷೆ ಶಂಕರೆಮ್ಮ ಬೆನ್ನೂರ ವಿಜಯಪುರದ ಎಐಸಿಸಿ ಮಾನವ ಹಕ್ಕುಗಳ ಕಚೇರಿಗೆ ಮೊದಲ ಭೇಟಿ ನೀಡಿದರು.ಈ ಭೇಟಿಯು ಈ ಪ್ರದೇಶದಲ್ಲಿ ಮಾನವ ಹಕ್ಕುಗಳ ಪ್ರತಿಪಾದನೆಯನ್ನು

ಬಾಗಲಕೋಟೆ/ಅಮೀನಗಡ:ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಹೊಂದಿರುವ ಮೂಲಕ ಗುಣಾತ್ಮಕ ಶಿಕ್ಷಣ ನೀಡುತ್ತಿವೆ ಸಾರ್ವಜನಿಕರು,ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ಹೇಳಿದರು.ಪಟ್ಟಣ ಸರ್ಕಾರಿ ಹಿರಿಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳು ಕಳೆದರೂ ಕೂಡಾ ವಡಗೇರಾ ತಾಲೂಕು ಕೇಂದ್ರದಲ್ಲಿ ತಾಲೂಕು ಕಚೇರಿಗಳ ಆರಂಭ ಮಾಡದಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸೊಳ್ಳೆಗಳ ಹಾವಳಿಯಿಂದ ಜನ,ಜಾನುವಾರುಗಳು ತತ್ತರಿಸಿ ಹೋಗಿದ್ದಾರೆ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾತ್ರ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು

ಕಲಬುರಗಿ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೇ ಬಂದು ಕೂದಲು ಕತ್ತರಿಸಲಿ ಎಂದು ಶಿಕ್ಷಣ ಸಚಿವರು ಮಧು ಬಂಗಾರಪ್ಪ ಅವರ ಹೇಳಿಕೆ ಈಗ ರಾಜಕೀಯ ತಿರುವು ಪಡೆದಿದೆ . ೧೨ ನೇ ಶತಮಾನದ ವಿಶ್ವಗುರು

ರಾಯಚೂರು ಜಿಲ್ಲೆಯ ಸಿಂಧನೂರಿನ ಕರಿಬಸವ ನಗರದ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ರಂಭಾಪುರಿ ಶಾಖಾಮಠ ಅವರು ಸಿಂಧನೂರು ಅರಣ್ಯ ಇಲಾಖೆಗೆ ಭೇಟಿ ನೀಡಿ ಈ ಬಾರಿ ಸಾರ್ವಜನಿಕರಿಗೆ ಹಾಗೂ ವನಸಿರಿ ಫೌಂಡೇಶನ್ ಹಾಗೂ ಇನ್ನಿತರ

ಬಾಗಲಕೋಟೆ/ರಬಕವಿ ಬನಹಟ್ಟಿ:ತಾಲೂಕಿನ ರಬಕವಿ ನಗರದ ಕುಡಚಿ-ಜಮಖಂಡಿ ರಾಜ್ಯ ಹೆದ್ದಾರಿಯ ಪಕ್ಕದ ಕಂಠಿ ಬಸವೇಶ್ವರ ಗುಡಿ ಹತ್ತಿರ ಇರುವ ಕುರುಕುರೆ ಬಡಂಗ್ ಇನ್ನು ಹತ್ತು ಹಲವಾರು ಆಹಾರ ಪದಾರ್ಥಗಳನ್ನು ತಯಾರು ಮಾಡುವಂತಹ ಕಾರ್ಖಾನೆ ಸ್ಫೋಟಗೊಂಡು ಸಂಪೂರ್ಣವಾಗಿ

ಯಾದಗಿರಿ/ವಡಗೇರಾ:ರೈತರು ಖರೀದಿಸಿದ ಕೃಷಿ ಸಾಮಗ್ರಿಗಳಿಗೆ ಕಡ್ಡಾಯವಾಗಿ ರಶೀದಿ ನೀಡಬೇಕು ಹಾಗೂ ರಸೀದಿಯ ಮೇಲೆ ಸಂಬಂಧಪಟ್ಟ ರೈತರ ಸಹಿ ಪಡೆಯಬೇಕೆಂದು ಕೃಷಿ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್ ಕೃಷಿ ಪರಿಕರ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದರು.ಪಟ್ಟಣದ

ಹನೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ಹನೂರು ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಿ ಮಾತನಾಡಿದ ದಲಿತ ಸಂಘರ್ಷ

ರಾಯಚೂರು:ಇಂದು ಸಿಂಧನೂರು ತಾಲೂಕಿನ ದುಗ್ಗಮ್ಮನಗುಂಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಕನಕನಗರ ಸಮೂಹ ಸಂಪನ್ಮೂಲ ವ್ಯಕ್ತಿ ಹನುಮಂತಪ್ಪ ಅವರು ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಕಲಿಕೆಯೊಂದಿಗೆ ಸಂತಸದಾಯಕ
Website Design and Development By ❤ Serverhug Web Solutions