
ದ್ಯಾಮಮ್ಮ ದೇವಿ ಹಾಗೂ ದುರ್ಗಾ ದೇವಿಯ ಜಾತ್ರಾ ಮಹೋತ್ಸವ
ಗದಗ ಜಿಲ್ಲೆಯ ರೋಣ ತಾಲೂಕ ಯಾವಗಲ್ಲ ಗ್ರಾಮದಲ್ಲಿ ಗ್ರಾಮದೇವಿಯರ ಜಾತ್ರೆ ಕಳೆದ 5 ವರ್ಷಗಳ ಹಿಂದಿನಿಂದ ಮತ್ತೆ ಪ್ರಾರಂಭವಾಗಿದ್ದು 2ನೇ ಜಾತ್ರೆ ಮೇ 31 ರಿಂದ 5 ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಜಾತ್ರೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ರೋಣ ತಾಲೂಕ ಯಾವಗಲ್ಲ ಗ್ರಾಮದಲ್ಲಿ ಗ್ರಾಮದೇವಿಯರ ಜಾತ್ರೆ ಕಳೆದ 5 ವರ್ಷಗಳ ಹಿಂದಿನಿಂದ ಮತ್ತೆ ಪ್ರಾರಂಭವಾಗಿದ್ದು 2ನೇ ಜಾತ್ರೆ ಮೇ 31 ರಿಂದ 5 ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಜಾತ್ರೆಗೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಮತ್ತು ಬಸವರಾಜಪ್ಪ ಮುತ್ಯಾನ ಜಾತ್ರಾ ಮಹೋತ್ಸವವು ಬಹಳ ಅದ್ದೂರಿಯಾಗಿ ನಡೆಯಿತು.ಮುಂಜಾನೆ 8ಗಂಟೆಗೆ ದೇವರು ಗಂಗೆ ಸ್ಥಳಕ್ಕೆ ಹೋಗಿ ಊರಿನ ಪ್ರಮುಖ ಬೀದಿಗಳಲ್ಲಿ

ಶಹಾಪುರ:ಜೂನ್ 1 ಮತ್ತು 2 ರಂದು ಶಹಾಪುರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಯಾದಗಿರಿ,ತಾಲೂಕು ಆರೋಗ್ಯ ಇಲಾಖೆ ಶಹಪುರ ಇವರ ಸಂಯುಕ್ತಾಶ್ರಯದಲ್ಲಿ

ಶಹಾಪುರ:ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಬೆನಕನಹಳ್ಳಿ ಆರ್ ಇಸಿ ಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ನಮ್ಮ ಸಂಸ್ಥೆಯ ಮ್ಯಾನೇಜರ್,ಅನಿಲ್ ತೇಜಪ್ಪ ಪ್ರತಿಯೊಂದು ಮಗು ವಿದ್ಯಾಭ್ಯಾಸದಿಂದ(ಶಿಕ್ಷಣದಿಂದ) ಶಾಲೆಯಿಂದ ದೂರ ಇರಬಾರದು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ವಾರ್ಡಗಳಿಗೂ ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಸಂಕಲ್ಪ ತೊಟ್ಟು ಅಧ್ಯಕ್ಷರಾದ ಶ್ರೀಮತಿ ರೇವತಿ ಶಂಕರಗೌಡ ಪಾಟೀಲ್

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಬಸವ ಜಯಂತಿಯಂದು ಶ್ರೀ ಶರಣಬಸವೇಶ್ವರ ಚರಿತ್ರೆಯ ಪುರಾಣವನ್ನು ಶ್ರೀ ಮಲ್ಲಯ್ಯ ಸ್ವಾಮಿ ವಡಗೇರ ಇವರ ವಾಣಿಯಿಂದ ಗ್ರಾಮದ ಜನರೆಲ್ಲರೂ ಆಲಿಸಿದರು.ಶ್ರೀ ಶರಣಬಸವೇಶ್ವರ ರಥೋತ್ಸವಕ್ಕೆ ತನು ಮನ
ಅವನ ಹೆಂಡತಿ ಅವನಿಗೆ ಊಟ ಬಡಿಸುತ್ತಾ, ಅದು ಸರಿ ಇಲ್ಲ, ಇದು ಸರಿ ಇಲ್ಲ, ನನಗೆ ನೀವು ಅದು ಕೊಟ್ಟಿಲ್ಲ ಇದು ಕೊಟ್ಟಿಲ್ಲ ಅಂತ ಪುಕಾರು ಹೇಳುತ್ತಿದ್ದಳು..ಅವನು ಏನು ಮಾತಾಡದೇ ಊಟ ಮಾಡುತ್ತಾ, “ಇವತ್ತಿನ

ಗೌರಿಬಿದನೂರು ತಾಲ್ಲೂಕಿನಹಿರೇಬಿದನೂರು ಬಳಿ ಕೆರೆ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಕೈಗೊಂಡಿದ್ದಾರೆ. ತಹಶೀಲ್ದಾರ್ ಮಹೇಶ್ ಪತ್ರಿ ಮಾತನಾಡಿ,1.25 ಎಕರೆ ಸರ್ಕಾರಿ ಕೆರೆಯನ್ನು ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಶೀಟ್ ಮನೆ

ಯಾದಗಿರಿ: ಬರುವ ಜೂನ್ 17 ಕ್ಕೆ ನಿವೃತ್ತಿ ತೆರವು ಆಗಲಿರುವ 11 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಇ ಬಾರಿ ಒಂದು ಸ್ಥಾನವನ್ನು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್ ಆಂಜನೇಯ

ರಾಯಚೂರು:ಇಂದಿನ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಸಿಂಧನೂರು ತಾಲೂಕಿನ ತುರ್ವಿಹಾಳ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿಕ್ಕ ಬೇರಿಗೆ ಗ್ರಾಮದ ಜಮೀನು ಸರ್ವೆ
Website Design and Development By ❤ Serverhug Web Solutions