“ಚಿತ್ತಿ ಮಳಿಯಾಗ ಕಪ್ಪಿ ಬಿದ್ಹಾಂಗ”
ಸಂಜೆ ನಾನು ಶಿವು ಮತ್ತು ಭಕ್ತ ಪ್ರಾಣೇಶ್ ಹೀಗೆ ಮೂವರು ಚಹಾ ಕುಡಿಯುವಾಗ ಗೆಳೆಯ ಶಿವು ಕುತೂಹಲದಿಂದ ಜೈವಿಕ ಕ್ರಿಯೆಗಳಿಲ್ಲದೆ ಮನುಷ್ಯನೊಬ್ಬ ಹುಟ್ಟಲು ಸಾಧ್ಯವೇ ಎಂದು ಕೇಳಿದ? ಅದಕ್ಕೆ ಜೀವಶಾಸ್ತ್ರ ಪ್ರಕಾರ ಏಕಕೋಶದ ಸೂಕ್ಷ್ಮಾಣು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸಂಜೆ ನಾನು ಶಿವು ಮತ್ತು ಭಕ್ತ ಪ್ರಾಣೇಶ್ ಹೀಗೆ ಮೂವರು ಚಹಾ ಕುಡಿಯುವಾಗ ಗೆಳೆಯ ಶಿವು ಕುತೂಹಲದಿಂದ ಜೈವಿಕ ಕ್ರಿಯೆಗಳಿಲ್ಲದೆ ಮನುಷ್ಯನೊಬ್ಬ ಹುಟ್ಟಲು ಸಾಧ್ಯವೇ ಎಂದು ಕೇಳಿದ? ಅದಕ್ಕೆ ಜೀವಶಾಸ್ತ್ರ ಪ್ರಕಾರ ಏಕಕೋಶದ ಸೂಕ್ಷ್ಮಾಣು

ರೋಣ:ದಿ ೨೯-೦೫-೨೦೨೪ ರಂದು ಬುಧವಾರ ದಿವಸ ೧೧೦/೧೧ಕೆ.ವಿ ರೋಣ ಮತ್ತು ಬೆಳವಣಿಕಿ ವಿದ್ಯುತ್ ವಿತರಣಾ ಉಪಕೇಂದ್ರದ ತ್ರೈ ಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ

ಮುಂಡಗೋಡ:ಲೋಕಸಭಾ ಚುನಾವಣೆ ಮುಗಿದು ಇನ್ನೇನು ಮತಎಣಿಕೆ ಕಾರ್ಯಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಬಿಜೆಪಿ ಲೋಕಸಭಾ ಚುನಾವಣೆ ಕೆನರಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೆನರಾ ಕ್ಷೇತ್ರದಾದ್ಯಂತ ಅವಲೋಕನ ಸಭೆ ನಡೆಸುತ್ತಿದ್ದಾರೆ.ಅವರು ಮಂಗಳವಾರ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಇಂದು ವಾದ್ಯಗಳೊಂದಿಗೆ ಪೂಜ್ಯರ ಮತ್ತು ಶ್ರೀ ವೀರಭದ್ರೇಶ್ವರ ಕಮಿಟಿಯ ಸರ್ವ ಸದಸ್ಯರ ನೇತೃತ್ವದಲ್ಲಿ ಗ್ರಾಮದ ಸರ್ವ ಜನರ ಸಮ್ಮುಖದಲ್ಲಿ ನೆರವೇರಿತು. ಹದಲಿ ಶ್ರೀ ವೀರಭದ್ರೇಶ್ವರ ಜಾತ್ರೆ:

ಕಲ್ಬುರ್ಗಿ:ರಾಜ್ಯ ಸರಕಾರ ಜಾರಿ ಮಾಡಿರುವ ಉಚಿತ ಯೋಜನೆಗಳ ಪೈಕಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ 2024ನೇ ಸಾಲಿನ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದರು ಆದರೆ

ಬಿಜಾಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನಲ್ಲಿ ನೂತನವಾಗಿ ಎ.ಐ.ಸಿ.ಸಿ ಹ್ಯೂಮನ್ ರೈಟ್ಸ್ ತಾಲೂಕ ಕಾರ್ಯಾಲಯವನ್ನು ಉದ್ಘಾಟಿಸಿಲಾಯಿತು.ಈ ಸಂದರ್ಭದಲ್ಲಿ ನಾಲ್ಕು ಜಿಲ್ಲೆಯ ಉಸ್ತುವಾರಿ ಮತ್ತು ಬಿಜಾಪುರ ಜಿಲ್ಲೆಯ ಅಧ್ಯಕ್ಷರಾಗಿರುವಶಬ್ಬಿರ ಅಹ್ಮದ ಡಲಾಯತ,ಸೈಪನ ಮುಲ್ಕ ಡಾಗ್ಯೆ,ಉಸ್ಮಾನಭಾಷಾ ಆಲಗೂರ,ವಿಜಯಾ
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ

ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆ ಸಾಧ್ಯ: ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್.ದಿನೇಶ್ ಕುಮಾರ್ ಬೆಂಗಳೂರು:ಬ್ಯಾಂಕ್ ಎಂಬುದು ಒಂದು ನಂಬಿಕೆಯಾಗಿದ್ದು,ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆಯಾಗಲು ಸಾಧ್ಯ ಎಂದು ರಾಜ್ಯ ಹೈಕೋರ್ಟ್ ನ ನಿವೃತ್ತ

ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್

ಶಿವಮೊಗ್ಗ:ಗ್ಯಾರೆಂಟಿ ಎಂಬ ಕಳೆದ ಒಂದು ವರ್ಷದಿಂದ ಕರ್ನಾಟಕವನ್ನು ಲೂಟಿ ಮಾಡಿಕೊಂಡು ಬಂದಿರುವ ATM ಕಾಂಗ್ರೆಸ್ ಸರ್ಕಾರ,ಲೂಟಿಯ ಜೊತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯಲು ಆರಂಭಿಸಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಅಸಲಿ ಸಾಧನೆಯಾಗಿದೆ ಎಂದು ಶಿವಮೊಗ್ಗ
Website Design and Development By ❤ Serverhug Web Solutions