ನ್ಯಾನೋ ಕಥೆ-ಶಿಕ್ಷಕಿ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ

ಮಹಾರಾಷ್ಟ್ರ:ಸೊಲ್ಲಾಪೂರ ಜಿಲ್ಲೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇಯಾದ ಇತಿಹಾಸ ವನ್ನು ಹೊಂದಿದೆ ಪ್ರಮುಖವಾಗಿ ಡಾ.ಮಧುಭಾಲಾ ಲಿಗಾಡೆ, ಡಾ.ಸುಜಾತಾ ಶಾಸ್ತ್ರಿ ದಿನೇಶ ಚವ್ಹಾಣ್,ಲಕ್ಷ್ಮೀ ದೊಡ್ಡಮನಿ,ನಿಂಗಯ್ಯಾ ಸ್ವಾಮಿ,ಕಾಶೀನಾಥ ಮಣ್ಣು ರೆ,ಆಶ್ವಿನಿ ಜಮ ಶೆಟ್ಟಿಯಂತಹ ಸಾಹಿತಿಗಳ ಸಾಲಿನಲ್ಲಿ ಕಂಡು

ಹಣ್ಣುಗಳ ರಾಜ ಮಾವಿನಹಣ್ಣು ಅಂತಾರೆ.ಎಲ್ಲರೂ ಮಾವಿನಹಣ್ಣು ಅಂದರೆ,ಅದರಲ್ಲೂ ಬಾದಾಮಿ ಮಾವು ಎಂದರೆ ಬಾಯಿ ಬಾಯಿ ಬಿಡುವಾಗ ಕಮ್ಲೂಗೆ ಮಾತ್ರ ಮಾವು ಅಂದ್ರೆ ಸಿಂಹಸ್ವಪ್ನ!!!….ಎದುರಿಗೆ ಮಂಕರಿಗಟ್ಟಲೆ ಮಾವಿನಹಣ್ಣು ಇಟ್ಟುಕೊಂಡು ಹ್ಯಾಪುಮೋರೆ ಹಾಕಿಕೊಂಡು ಚಿಂತಾಕ್ರಾಂತಳಾಗಿ ಕೂತಿರಬೇಕೇ ಕಮ್ಲೂ!!..ತೋಟದಿಂದ

ಬೆಂಗಳೂರು:ಆತ್ಮವಿಶ್ವಾಸವೇ ಮೈತಳೆದಂತೆ ಧೀಮಂತ ಹೆಜ್ಜೆಗಳಲ್ಲಿ ರಂಗವನ್ನು ಪ್ರವೇಶಿಸಿದ ನೃತ್ಯ ಕಲಾವಿದೆ ಭಾನುಪ್ರಿಯ ರಾಕೇಶ್ ‘ಮಾರ್ಗಂ’ ಸಂಪ್ರದಾಯದ ಕೃತಿಗಳ ಅರ್ಪಣೆಯಲ್ಲಿ ಹಸನ್ಮುಖದಿಂದ-ಅಂಗಶುದ್ಧ ನರ್ತನಕ್ಕೆ ತೊಡಗಿದ್ದು ಶುಭಾರಂಭಕ್ಕೆ ಮೆರುಗು ನೀಡಿತ್ತು.ಕಲಾವಿದೆಯ ನಿರಾಡಂಬರ ವೇಷಭೂಷಣ, ಸರಳವಾದ ರಂಗಮಂಚ ಆ ದಿನದ

ಶಿರಸಿ:ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ,ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನ (ರಿ.)ಸೋಂದಾ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶ್ರೀ ಲಕ್ಷ್ಮೀನೃಸಿಂಹ జయంతిಯನ್ನು ದಿನಾಂಕ 21-05-2024 ಮತ್ತು 22-05-2024ರಂದು ಸುಧರ್ಮಾ ಸಭಾಂಗಣ ಸ್ವರ್ಣವಲ್ಲೀ ಸಂಸ್ಥಾನ ಇಲ್ಲಿ

ಶಿವಮೊಗ್ಗ:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ 2024ರ ಜೂನ್ 8 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು,ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ದಿ||ಲಕ್ಷ್ಮೀ ಬಾಯಿ ಶಂಕ್ರಪ್ಪ ಹೂವಿನವರ್ ಇವರು ಇಂದು ಅನಾರೋಗ್ಯ ಕಾರಣದಿಂದ ವಿಧಿವಶವಾಗಿದ್ದಾರೆ.ಇವರ ಅಂತ್ಯಕ್ರಿಯೆಯು ನಾಳೆ ಬೆಳಗ್ಗೆ 9.30 ಗಂಟೆಗೆ ಅಗರಖೇಡ ಗ್ರಾಮದ ರುದ್ರಭೂಮಿಯಲ್ಲಿ ನೆರವೇರುವುದು ಎಂದು

ಕಲಬುರಗಿ: ಬೆಂಗಳೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಯ ಮುಖಂಡರ ನಿಯೋಗದಲ್ಲಿ .ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಎಮ್ ಎಲ್ ಸಿ ಗಳು ಈಶಾನ್ಯ ಪದವೀಧರ ಕ್ಷೇತ್ರದ ಪ್ರಭಾರಿಗಳಾದ
ಆತ ಮೊದಲ ಬಾರಿ ತನ್ನ ಗೆಳತಿಯನ್ನು ಭೇಟಿ ಮಾಡಲು ಹೊರಟಿದ್ದ… ಹೂ ಗುಚ್ಛ ಮಾಡಿ ಅದರ ಸುತ್ತ ಅವಳ ಹೆಸರನ್ನು ಅಂಟಿಸಿದ್ದ.. ಅವಳೂ ಕೂಡ ಹೇಳಿದ ಜಾಗದಲ್ಲಿ ಅವನಿಗಾಗಿ ಕಾಯುತ್ತಾ ನಿಂತಿದ್ದಳು…ಸಮಯ ಹತ್ತಿರ ಬಂತು…ಅಷ್ಟರಲ್ಲಿ

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಸೋಮನಹಳ್ಳಿ ಹೋಬಳಿ ವರ್ಲಕೊಂಡ ಗ್ರಾಮದ ನಿವಾಸಿಗಳಾದಂತಹ ಚಂದ್ರಕಲಾ ಮತ್ತು ಪದ್ಮ ಸುಮಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ ಮದ್ದರೆಡ್ಡಿಹಳ್ಳಿ ಗ್ರಾಮದ ನಿವಾಸಿಯಾದ ಲಕ್ಷ್ಮೀನಾರಾಯಣ s/o ವೆಂಕಟರಾಯಪ್ಪ
Website Design and Development By ❤ Serverhug Web Solutions