
ಹಿರೇಮಠದ ಶ್ರೀಗಳಿಗೆ ಸನ್ಮಾನ
ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ಥಳೀಯ ಸಂಸ್ಥಾನ ಹಿರೇಮಠದ ಷ.ಬ್ರ.ಸಿದ್ದರಾಮೇಶ್ವರ ಸ್ವಾಮೀಜಿ ಅವರ ೫೧ ನೇ ವಷ೯ದ ಹುಟ್ಟು ಹಬ್ಬದ ನಿಮಿತ್ಯ ಯಲಬುರ್ಗಾದ ಹಿರೇಮಠದಲ್ಲಿ ಶ್ರೀಗಳಿಗೆ ಬಾಲ್ಯದ ಎಸ್.ಎಸ್.ಎಲ್.ಸಿ ಸಹಪಾಠಿಗಳು ಭಕ್ತರು ಸನ್ಮಾನಿಸಿ ಗೌರವಿಸಿದರು.ಬಳಿಕ ಶ್ರೀಗಳಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ಥಳೀಯ ಸಂಸ್ಥಾನ ಹಿರೇಮಠದ ಷ.ಬ್ರ.ಸಿದ್ದರಾಮೇಶ್ವರ ಸ್ವಾಮೀಜಿ ಅವರ ೫೧ ನೇ ವಷ೯ದ ಹುಟ್ಟು ಹಬ್ಬದ ನಿಮಿತ್ಯ ಯಲಬುರ್ಗಾದ ಹಿರೇಮಠದಲ್ಲಿ ಶ್ರೀಗಳಿಗೆ ಬಾಲ್ಯದ ಎಸ್.ಎಸ್.ಎಲ್.ಸಿ ಸಹಪಾಠಿಗಳು ಭಕ್ತರು ಸನ್ಮಾನಿಸಿ ಗೌರವಿಸಿದರು.ಬಳಿಕ ಶ್ರೀಗಳಿಗೆ

ಬೆಂಗಳೂರು:ವಿಧಾನಸೌಧದಲ್ಲಿ ಅನಗತ್ಯ ಕಿರಿ ಕಿರಿ ತಪ್ಪಿಸಲು ಹೊಸ ರೀತಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಶ್ರೀ ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ.ಮೊದಲಿನಂತೆ ನೇರಾ ನೇರವಾಗಿ ಪ್ರವೇಶಿಸಲು ಸಾಧ್ಯವಾಗದಂತೆ ಬ್ಯಾಡ್ಜ್ ಅಳವಡಿಸಿರುವ ಪ್ರವೇಶ ಚೀಟಿಯನ್ನು

ಯಾದಗಿರಿ:ಬರ ಪರಿಹಾರದ ಹಣ ಸೇರಿದಂತೆ ವೃದ್ಧಾಪ್ಯ ವೇತನ,ವಿಧವಾ ವೇತನ,ಪಿಂಚಣಿ,ಪಿಎಂ ಕಿಸಾನ್ ನೆರವು ಮುಂತಾದವುಗಳನ್ನು ರೈತರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್ ಅವರು ಜಿಲ್ಲಾ ಎಲ್ಲಾ ಬ್ಯಾಂಕಿನ

ಬೀದರ್:ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಗರದ ಚೌಬಾರ ಹತ್ತಿರದ ಪಾಡುರಂಗ ಮಂದಿರದಲ್ಲಿ ಮೇ 18,ಶನಿವಾರ ರಂದು ಶ್ರೀ ವಾಸವಿ ಕನ್ಯಕಾ ಪರಮೇಶ್ವರಿ ಜಯಂತೋತ್ಸವ ಆಚರಿಸಲಾಗುತ್ತಿದೆ.ನಾಳೆ ಬೆಳಿಗ್ಗೆ 6:00 ಗಂಟೆಯಿಂದ ಅಭಿಷೇಕ,9:00 ಗಂಟೆಗೆ ಕುಂಕುಮಾರ್ಚನೆ,

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕು ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕೆ ಪ್ರದೇಶದ ಪ್ರತಿಷ್ಠಿತ ಕೇನ್ಸ್ ಎಲೆಕ್ಟ್ರಾನಿಕ್ ಕಂಪನಿಗೆ ರಾತ್ರೋರಾತ್ರಿ ಕೆಐಎಡಿಬಿ ಆಸ್ತಿಯಿಂದ ಅಕ್ರಮವಾಗಿ ಮಣ್ಣು ಸಾಗಾಣಿಕೆ ಕಣ್ಣು ಮುಚ್ಚಿ ಕುಳಿತ ಕೆಐಎಡಿಬಿ ಅಧಿಕಾರಿಗಳು ಕೆಐಎಡಿಬಿ ಇಂಜಿನಿಯರ್ ಬೇಟಿ

ಶಿವಮೊಗ್ಗ:ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು (ಡಯಟ್) 2024-25ನೇ ಸಾಲಿನ ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ. ಕೋರ್ಸ್ಗಳ ವ್ಯಾಸಂಗಕ್ಕೆ ರಾಜ್ಯದ ಸರ್ಕಾರಿ,ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ

ಉಡುಪಿ:ಹವ್ಯಕ ಸಂಸ್ಥೆಯು ಉಡುಪಿಯ ಪೆರಂಪಳ್ಳಿಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು ಅದರಲ್ಲಿ ಸ್ಥಳೀಯ ಕಾಲೇಜುಗಳಲ್ಲಿ ಕಲಿಯುವ ಹವ್ಯಕ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಕರ್ಯ ಕಲ್ಪಿಸಿದೆ. PUC ಮತ್ತು ಆ ನಂತರದ ಪದವಿ,ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಮಣಿಪಾಲ

ಶಿವಮೊಗ್ಗ:ಬರ ನಿರ್ವಹಣೆ,ಡೆಂಗ್ಯು ಮತ್ತು ಮಾನ್ಸೂನ್ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ, ಕುಡಿಯುವ ನೀರಿನ ಬಗ್ಗೆ ಪ್ರತಿಯೊಂದು ಇಲಾಖೆಗಳು ಸರಿಯಾದ ಸ್ವಚ್ಚತೆಯ ಕ್ರಮ ವಹಿಸಬೇಕು. ಅಂಗನವಾಡಿ,ಶಾಲೆ ಮತು ಹಾಸ್ಟೆಲ್ಗಳಲ್ಲಿ ನೀರಿನ ಟ್ಯಾಂಕ್ಗಳನ್ನು ಸ್ವಚ್ಚ ಮಾಡಿ ಬಳಸಬೇಕು ಎಂದು
ಅವಳಿಗೆ ತುಂಬಾ ನಿರಾಸೆಯಾಗಿತ್ತು.ಗಂಡನೂ ತೊರೆದಿದ್ದ..ಕೈಯಲ್ಲಿದ್ದ ಕೆಲಸವೂ ಹೋಗಿತ್ತು.ರಾತ್ರಿ ತನ್ನ ಮನೆಯ ಟೆರೇಸ್ ಮೇಲೆ ಬಂದು ನಿಂತು ಮೋಡದಿಂದ ಕಪ್ಪಾದ ಆಗಸವನ್ನೆ ನೋಡುತ್ತಿದ್ದಳು ನೋವಿನಿಂದ..ಆ ಮೋಡವನ್ನು ಸರಿಸಿ ಹೊರಬರಲು ಚಂದ್ರ ಪ್ರಯತ್ನಿಸಿ ಸೋತು,ಕೊನೆಗೂ ಮೋಡದ ಮರೆಯಿಂದ

ಬೀದರ್:ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧ್ಯಂತ ಖಾಸಗಿ ಶಾಲೆಗಳು 2024-25 ನೇ ಸಾಲಿನ ಪ್ರವೇಶ ಶುಲ್ಕ,ಬಟ್ಟೆ,ಶೂ ಸಾಕ್ಸ್, ಟೈ,ಬೆಲ್ಟ್ ,ಸ್ಮಾರ್ಟ್ ಕ್ಲಾಸ್ ಶುಲ್ಕ,ಟ್ಯೂಷನ್ ಶುಲ್ಕವನ್ನು ಹೆಚ್ಚಿಗೆ ಮಾಡಿ
Website Design and Development By ❤ Serverhug Web Solutions