
ಯುವ ಜನರ ಸಮಸ್ಯೆಗಳ ಸ್ಪಂದನೆಗೆ ಯುವ ಸ್ಪಂದನ
ಬೀದರ್:ಇಂದು ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾಲೇಜಿನಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ಮತ್ತು ಜೀವನ ಕೌಶಲ್ಯದ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮವನ್ನು ಸಸಿಗೆ ನೀರು ಏರೆಯುವುದರ ಮೂಲಕ ಕಾರ್ಯಕ್ರಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್:ಇಂದು ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾಲೇಜಿನಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ಮತ್ತು ಜೀವನ ಕೌಶಲ್ಯದ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮವನ್ನು ಸಸಿಗೆ ನೀರು ಏರೆಯುವುದರ ಮೂಲಕ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಮಾಪುರ ಶಾಲೆಯಲ್ಲಿ ಬಿಸಿಲಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಪಕ್ಷಿಗಳಿಗೆ ನೀರು ಕುಡಿಯಲು ವಿದ್ಯಾರ್ಥಿನಿಯರಾದ ದೀಪಾ 9ನೇ ತರಗತಿ,ಮಹಾಲಕ್ಷ್ಮಿ 8ನೇ ತರಗತಿ,ಆಸ್ಮಾ 8ನೇ ತರಗತಿ,ದೈಹಿಕ

ಕೊಪ್ಪಳ ಜಿಲ್ಲೆಯ ಗಂಗಾವತಿಯಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾದಂಬರಿಕಾರ,ಕಥೆಗಾರ ಶ್ರೀ ವಿರುಪಣ್ಣ ಡಣಾಪೂರ ಇವರ ಐದನೇ ಕೃತಿ ಕಾನೂನು ಬಿಟ್ಟು ನಡೆದವರ ಕಥೆಗಳು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಹಾಸ್ಯ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಪೋಲಿಸ್ ಠಾಣೆಯ ಆವರಣದಲ್ಲಿ ಜರುಗಿದ ಹೋಳಿ ಹಬ್ಬದ ಕುರಿತ ಶಾಂತಿ ಸಭೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುವದರ ಜೊತೆಗೆ ಎಲ್ಲಾ ಸಮಾಜದವರು ಒಂದಾಗಿ ಹೋಳಿ ಹಬ್ಬವನ್ನು ಆಚರಿಸಲು ಪ್ರಯತ್ನಿಸಿ ಎಂದು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಳೆಹರಳಹಳ್ಳಿ ಕ್ರಾಸ್ನ ಚೆಕ್ ಪೋಸ್ಟ್ ಬಳಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಅಬ್ದುಲ್ ಖಲೀಲ್ ಎಂಬ ವ್ಯಕ್ತಿಯ ಬ್ಯಾಗಲ್ಲಿ ಯಾವುದೇ ದಾಖಲೆಗಳಿಲ್ಲದ 17 ಮೊಬೈಲ್ಗಳನ್ನು

ಕೊಪ್ಪಳ ಲೋಕ ಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಿರುಪಾದಿ ಕೆ ಗೋಮರ್ಸಿ ಸ್ಪರ್ಧಿಸುವುದು ಖಚಿತವಾಗಿದೆ.ಕೆ ಆರ್ ಎಸ್ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿ

ಬಾಗಲಕೋಟೆ/ರಬಕವಿ-ಬನಹಟ್ಟಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶ್ರೀ ಶರೀಫ್ ಮುಲ್ಲಾ,ಉಪಾಧ್ಯಕ್ಷ ಶ್ರೀ ವಿನೋದ್ ಸಿಂಪಿ,

ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚನ್ನಬಸವ ಶಿವಯೋಗಿಗಳ 73 ನೇ ಜಾತ್ರಾ ಮಹೋತ್ಸವ ಭಕ್ತರ ಜಯ ಘೋಷದ ಮಧ್ಯೆ ಅದ್ದೂರಿಯಾಗಿ ಜರಗಿತು.ಮುಲ್ಲಾಮಾರಿ ನದಿಯ ತೇರ್ ಮೈದಾನದಲ್ಲಿ ಪರಮಪೂಜ್ಯ ಸದ್ಗುರು ಹಾರಕೂಡ ಚನ್ನಬಸವ ಶಿವಯೋಗಿಗಳ ಜಾತ್ರಾ

ರಾಯಚೂರು:ಶ್ರೀ ಆತ್ಮನಾಂದ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠ ಉಸ್ಕಿಹಾಳ್ ಮಸ್ಕಿ ತಾಲೂಕು ರಾಯಚೂರ್ ಜಿಲ್ಲೆ ಅವರ ಮಾತೋ ಶ್ರೀ ಶ್ರೀಲಿಂllದುರಗಮ್ಮ ಗಂಡ ಸಹದೇವಪ್ಪ ಉಸ್ಕಿಹಾಳ್ ರವರು ಲಿಂಗೈಕರಾಗಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.ದಿ

ಬಾಗಲಕೋಟೆ:ಭೀಮವಾದ ದಲಿತ ಸಂಘರ್ಷ ಸಮಿತಿ, ಬಾಗಲಕೋಟೆ ಜಿಲ್ಲಾ ಸಮಿತಿ ವತಿಯಿಂದ ಸ್ವಾಭಿಮಾನ ಸಮಾವೇಶ ಕಾರ್ಯಕ್ರಮ ನಡೆಸಿದರು.ವಿಶ್ವರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ರ ನೇತೃತ್ವದಲ್ಲಿ ನಡೆದ ಶೋಷಿತರ ಐತಿಹಾಸಿಕ ಸಾಮಾಜಿಕ ಹೋರಾಟದ ಪ್ರತೀಕ ಮಹಾಡ್ ಸತ್ಯಾಗ್ರಹದ 97ನೇ
Website Design and Development By ❤ Serverhug Web Solutions