ನ್ಯಾನೋ ಕಥೆ-ಶಿಲ್ಪಿ
ಅವನ ಕೆತ್ತನೆಯ ಶಿಲ್ಪಗಳಲ್ಲಿ ಜೀವಂತಿಕೆಯ ಕಳೆ ಇರುತ್ತಿತ್ತು. ಮಹಾಶಿಲ್ಪಿ ಅವನು.. ಅಂದು ಯಾವುದೋ ಒಂದು ಮೂರ್ತಿಯನ್ನು ಕೆತ್ತುತ್ತಿದ್ದ.. ಅಷ್ಟರಲ್ಲಿ ಅಲ್ಲೊಬ್ಬ “ಸ್ವಾಮಿ ನಿಮ್ಮ ಮಗ ಇನ್ನೂ ಸುಧಾರಿಸಿಲ್ಲ, ಮತ್ತೆ ಕೊಲೆ ಕೇಸನಲ್ಲಿ ಆರೆಸ್ಟ್ ಆಗಿದಾನೆ..”
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಅವನ ಕೆತ್ತನೆಯ ಶಿಲ್ಪಗಳಲ್ಲಿ ಜೀವಂತಿಕೆಯ ಕಳೆ ಇರುತ್ತಿತ್ತು. ಮಹಾಶಿಲ್ಪಿ ಅವನು.. ಅಂದು ಯಾವುದೋ ಒಂದು ಮೂರ್ತಿಯನ್ನು ಕೆತ್ತುತ್ತಿದ್ದ.. ಅಷ್ಟರಲ್ಲಿ ಅಲ್ಲೊಬ್ಬ “ಸ್ವಾಮಿ ನಿಮ್ಮ ಮಗ ಇನ್ನೂ ಸುಧಾರಿಸಿಲ್ಲ, ಮತ್ತೆ ಕೊಲೆ ಕೇಸನಲ್ಲಿ ಆರೆಸ್ಟ್ ಆಗಿದಾನೆ..”

ಬೆಂಗಳೂರು:ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಕೆಲವು ಸ್ಥಳಗಳಲ್ಲಿ ಗಾಳಿ ವೇಗವು

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಿರೂರ ಗ್ರಾಮದಲ್ಲಿ ಪ್ರತಿ ಮೂರು ವರ್ಷದ ಪದ್ದತಿಯಂತೆ ಈ ವರ್ಷವೂಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು ದೇವಿಯ ಜಾತ್ರೆ ನಿಮಿತ್ತವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ದಿನಾಂಕ
“ಗೆಳತಿ ನೀನು ಹೂವಿನಂತವಳು.. ಹೂವಿನಂತೆ ಸುಂದರ..ಎಂದು ಹೇಳುತ್ತಿದ್ದೆ… ಇದೀಗ ನಿಜವಾಗಿಯೂ ಹೂವಾಗಿಬಿಟ್ಟೆಯಲ್ಲ…”ಎಂದು ಅವಳ ಸಮಾಧಿಯ ಮೇಲೆ ತಾನೇ ಬೆಳೆಸಿದ ಹೂಗಳನ್ನು ನೋಡುತ್ತಾ ಹೇಳಿದ..! ✍🏻ಮನು ಎಸ್ ವೈದ್ಯ
ಮುಂಜಾನೆ ಜಲ್ದಿ ಎಬ್ಬಸಾಕ,ಆರಕ್ಕ,ಎಂಟು ಆಗೆತಿ ಅಂತಿಜಳಕ ಮಾಡ ಜಳಕ ಮಾಡ ಅಂತ ಗಂಟ ಬೀಳತಿನನಗ ಆರಾಮ ಇಲ್ಲಂದ್ರ,ದೃಷ್ಟಿ ಬಿಟ್ಟಾರ ಅಂತ ಓಣಿ ಒಳಗಿನ ಮಂದಿಗೆ ಬೈತಿಸಣ್ಣ ಸಣ್ಣ ವಿಷಯಕ್ಕ ಅಳಕೋತ ಕುಂದರತಿಅವ್ವ ನೀ ಭಾಳ

ಕೊಪ್ಪಳ:ಸಾಮೂಹಿಕ ವಿವಾಹಗಳನ್ನು ಮಾಡುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಬಡವರ ಪಾಲಿಗೆ ವರದಾನವಾಗಿವೆ ಇಂದು ೧೫ ಜೋಡಿ ಮದುವೆ ಮಾಡಿರುವ ಸೋಂಪೂರ ಗ್ರಾಮದ ಪುರಾಣ ಸಮಿತಿಯ ಹಿರಿಯರ ಕಾರ್ಯ ಶ್ಲ್ಯಾಘನೀಯವಾದದು ಎಂದು ಶ್ರೀ

ಹಾವೇರಿ ಜಿಲ್ಲೆಯ ಶಿಗ್ಗಾವಿ ಪುರಸಭೆಯಿಂದ ನಗರದ ಕೆಲವು ವಾರ್ಡ್ ಗಳಲ್ಲಿ ಕೆಲವು ವಾರಗಳಿಂದ ಕುಡಿಯುವ ನೀರಿನ ಬದಲು ಕಬ್ಬಿನ ಹಾಲು ಸರಬರಾಜು ಮಾಡುತ್ತಿದ್ದಾರೆಯೇ ಎಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.ಅದೇನು ಎಂದು ವಿಚಾರಿಸಿದಾಗ ಕಬ್ಬಿನ ಹಾಲು ಬಣ್ಣವನ್ನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾರೆ.ಡಣಾಪೂರ ಸರಕಾರಿ ಶಾಲೆಯಲ್ಲಿ ಉತ್ತಮ ಅಂಕ ಪಡೆದ ನಿಂಗಮ್ಮ ತಾಯಿ ಫಕೀರಮ್ಮ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಸುರಿದ ಮಳೆ ಎಂದಿನಂತೆ ಬಿರುಗಾಳಿ ಇಲ್ಲದಿದ್ದರಿಂದ ಸಾಕಷ್ಟು ಅನಾಹುತ ತಪ್ಪಿದೆ ಎರಡು ಗಂಟೆ ಕಾಲ ಸುರಿದ ಧಾರಾಕಾರ ಮಳೆಯೂ ಭೂಮಿಯನ್ನು ತಂಪಾಗಿಸಿ ರೈತರ

ಈ ಜಗತ್ತಿನಲ್ಲಿ ದೇವರಿಗಿಂತಲೂ ಮುಗಿಲಾದ ಶಕ್ತಿ ಎಂದರೆ ಅದು “ಅಮ್ಮ” ಮಾತ್ರ ತಾನು ಎಲ್ಲಾ ಕಡೆ ಇರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ದೇವರು ಅಮ್ಮನನ್ನು ಸೃಷ್ಟಿಸಿದ ಎಂಬುದು ಬರಿ ಮಾತಲ್ಲ ಅದು ವಾಸ್ತವಿಕವಾಗಿ ಸತ್ಯ
Website Design and Development By ❤ Serverhug Web Solutions