
ಕೂಡಿಗೆ ವ್ಯಾಪ್ತಿಯಲ್ಲಿ ಎರೆಹುಳು ಗೊಬ್ಬರ ಕಳಪೆ:ರೈತರಿಂದ ದೂರು
ಕೊಡಗು ಕೃಷಿ ಇಲಾಖೆ ಮತ್ತು ನಬಾರ್ಡ್ ಸಂಸ್ಥೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೃಷಿಕರಿಗೆ ಇತ್ತೀಚೆಗೆ ಉಚಿತವಾಗಿ ವಿತರಿಸಿರುವ ಎರೆಹುಳು ಗೊಬ್ಬರ ಕಳಪೆಯಾಗಿದೆ ಎಂದು ಬಸವನತ್ತೂರು ರೈತರುಗಳಾದ ವರದರಾಜ್ ದಾಸ್ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಡಗು ಕೃಷಿ ಇಲಾಖೆ ಮತ್ತು ನಬಾರ್ಡ್ ಸಂಸ್ಥೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೃಷಿಕರಿಗೆ ಇತ್ತೀಚೆಗೆ ಉಚಿತವಾಗಿ ವಿತರಿಸಿರುವ ಎರೆಹುಳು ಗೊಬ್ಬರ ಕಳಪೆಯಾಗಿದೆ ಎಂದು ಬಸವನತ್ತೂರು ರೈತರುಗಳಾದ ವರದರಾಜ್ ದಾಸ್ ಹಾಗೂ
“ಮಗಾ ಕಷ್ಟದಲ್ಲಿರುವವರಿಗೆ ಯಾವತ್ತೂ ಸಹಾಯ ಮಾಡಬೇಕು..” ಅವನು ತನ್ನ 10 ವರ್ಷದ ಮಗನಿಗೆ ಹೇಳುತ್ತಿದ್ದ..ಮರುದಿನ ಮಗನ ಜೊತೆ ಮಾರ್ಕೆಟ್ ಹೋದಾಗ, ಅಲ್ಲೊಬ್ಬ ಕೈ ಕಾಲುಗಳಿಲ್ಲದ ಕೊಳಕು ಬಟ್ಟೆಯ ವೃದ್ಧನೊಬ್ಬ ಭಿಕ್ಷೆ ಬೇಡುತ್ತಿರುವುದು ಕಂಡ ಮಗನು

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಕಲಚೇತನರ ಪರವಾಗಿ ಶ್ರಮಿಸಿದ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದರು ಬೆಂಗಳೂರಿನವರಾದ ಡಾ.ರಾಜಣ್ಣ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನಲ್ಲಿರುವ ಸೊಂಪೂರ ಗ್ರಾಮದಲ್ಲಿ ಮಹಾಮಹಿಮ ಕಲಬುರ್ಗಿ ಶ್ರೀ ಶರಣಬಸವೇಶ್ವರ ೫೭ ನೇ ಜಾತ್ರಾ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದ ಶ್ರೀ ಕಲ್ಲಯ್ಯಜ್ಜ ಅವರ ತುಲಾಭಾರ ಕಾರ್ಯಕ್ರಮ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಬೇತ್ಸಥಾ ಪ್ರಾರ್ಥನಾ ಮಂದಿರದಲ್ಲಿ ಮಕ್ಕಳಿಗೆ ಬೇಸಿಗೆ ರಜೆಯ ಸತ್ಯ ವೇದದ ಪಾಠಶಾಲೆ ಯನ್ನು ನಡೆಸಲಾಗಿತ್ತು ಹಾಗೂ ದೇವರ ವಾಕ್ಯಗಳನ್ನು ಮಕ್ಕಳಿಗೆ ಬೋಧಿಸುತ್ತಾ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಸತ್ಯ ವೇದದ

ತಾಯಿಯ ಈ ಸ್ಫೂರ್ತಿದಾಯಕವಾದ ಮಾತಿನಿಂದ ತಂದೆಯನ್ನು ಕಳೆದುಕೊಂಡೆ ಎಂದು ಚಿಂತಿಸದೆ ಮನೆ ಜವಾಬ್ದಾರಿಯನ್ನು ತನ್ನ 13ನೇ ವಯಸ್ಸಿನಲ್ಲಿ ಹೊತ್ತುಕೊಂಡು ನಾಲ್ಕಾರು ಎಮ್ಮೆಗಳನ್ನು ಸಾಕಿ ತನ್ನ ಕುಟುಂಬಕ್ಕೆ ನೆರವಾಗುತ್ತಿದ್ದ.ಪ್ರತಿದಿನ ಮುಂಜಾನೆ ಎದ್ದು ಕೂಡಲೇ ದನಕರುಗಳಿಗೆ ಮೇವು

ರಾಯಚೂರು:ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಹಾಸನ ಸಂಸದ ಪ್ರಜ್ವಲ್ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ಹಾಸನ ಜಿಲ್ಲೆಯ ನೂರಾರು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ತಾತ್ಕಾಲಿಕವಾಗಿ ಸ್ಥಗಿತವಾಗಿರುವ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಗೊಳಿಸುವಂತೆ ಶಾಸಕ ಎಂ ಆರ್ ಮಂಜುನಾಥ್ ಕೆಶಿಪ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಉಳಿದಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಲು

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ.ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ಯ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ, ಸಕಲವಾದಿ ಮೇಳದೊಂದಿಗೆ ಮಹಾರಥೋತ್ಸವವು ಕಿರಸೂರನಲ್ಲಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವುಜಯಂತೋತ್ಸವದ ನಿಮಿತ್ಯ ಮುಂಜಾನೆ ಮಲ್ಲಮ್ಮನ ಮೂರ್ತಿಗೆ
Website Design and Development By ❤ Serverhug Web Solutions