
ಶೀರ್ಷಿಕೆ:ಗೆಜ್ಜೆ ನಾದ
ಹೆಣ್ಣಿನ ಕಾಲ್ಗೆಜ್ಜೆ ನಾದವುಗಂಡಿನ ಹೃದಯದ ಝೆoಕಾರವುಮನಸ್ಸಿನಲ್ಲಿ ತೊಳಲಾಟವುಧ್ಯಾನಾಸಕ್ತರಿಗೆ ಮನ ಭಂಗವು ಪುಟ್ಟ ಹೆಣ್ಮಕ್ಕಳ ನಾದ ತಾಯಿ ತಂದೆಯರಿಗೆ ಆನಂದವುಶೋಡಶಿಯರು ಓಡಾಡಲು ಹುಚ್ಚು ಖೋಡಿ ಮನಸದುಹರೆಯದ ಬಾಲೆ ಬರಲು ಎಲ್ಲರ ದೃಷ್ಟಿ ಗೆಜ್ಜೆ ಮೇಲಿರುವುದುಸತಿಯರ ಗೆಜ್ಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೆಣ್ಣಿನ ಕಾಲ್ಗೆಜ್ಜೆ ನಾದವುಗಂಡಿನ ಹೃದಯದ ಝೆoಕಾರವುಮನಸ್ಸಿನಲ್ಲಿ ತೊಳಲಾಟವುಧ್ಯಾನಾಸಕ್ತರಿಗೆ ಮನ ಭಂಗವು ಪುಟ್ಟ ಹೆಣ್ಮಕ್ಕಳ ನಾದ ತಾಯಿ ತಂದೆಯರಿಗೆ ಆನಂದವುಶೋಡಶಿಯರು ಓಡಾಡಲು ಹುಚ್ಚು ಖೋಡಿ ಮನಸದುಹರೆಯದ ಬಾಲೆ ಬರಲು ಎಲ್ಲರ ದೃಷ್ಟಿ ಗೆಜ್ಜೆ ಮೇಲಿರುವುದುಸತಿಯರ ಗೆಜ್ಜೆ

ಗ್ರಾಮೀಣ ಮಕ್ಕಳ ಹಿತಚಿಂತನೆಯ ಪ್ರೊಫೆಸರ್ ಸು.ಜ.ನಾ. ಪ್ರೊ.ಸು.ಜ.ನ. ಅವರು ಮೈಸೂರಿನ ಯುವರಾಜ ಕಾಲೇಜಿನ ಪ್ರಿನ್ಸಿಪಾಲರಾಗಿದ್ದ ದಿನಗಳು ನಾನು ಮೈಸೂರಿನ ಆರತಿ ದಿನಪತ್ರಿಕೆಯಲ್ಲಿ ಉಪಸಂಪಾದಕ ಆಗಿ ಕಾರ್ಯ ಮಾಡುತ್ತಿದ್ದೆ.ಜೊತೆಗೆ ಗೆಳೆಯ ಸಿಂಗನಹಳ್ಳಿ ಸ್ವಾಮಿಗೌಡ ಜೊತೆ ಸೇರಿ

ನನ್ನ ನೋಡಿ ನೀನೀಗ ಕಿರು ನಗೆ ಬೀರಿದರು!ನನ್ನ ಜೊತೆ ನೀ ಸವಿನುಡಿ ನುಡಿಯ ಬೇಕೆಂದರೂ!!ಬರಲಾರೇನು ನಿನ್ನ ಸನಿಹ ಇನ್ನೆಂದು !!! ಅಂದು! ಪ್ರೀತಿಗೆ ದೇವತೆ ನೀನೆಂದು ಮರುಳಾಗಿದ್ದೆ!!ಮೋಸಕೆ ಒಡತಿ ನೀನೆಂದುತಿಳಿದುಮರುಕ ಪಟ್ಟು ಮರೆತೀರುವೆ ನಿನ್ನ

ಹನೂರು:ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನುಸುಮಾರು 70ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಕ್ಕೆ ಕೊಂಗರಹಳ್ಳಿ ಗ್ರಾಮದಲ್ಲಿ ಶಾಸಕ ಮಂಜುನಾಥ್ ಗುದ್ದಲಿಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಶಾಸಕರುನಗರ ಪ್ರದೇಶಗಳಲ್ಲಿ ಇಲ್ಲದೇ ಇರುವಂತಹ ಈ ಸೌಲಭ್ಯಗಳನ್ನು ಗ್ರಾಮೀಣ ವ್ಯಾಪ್ತಿಗಳಲ್ಲಿಯೂ ಒದಗಿಸುವ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ಸಮುದಾಯದ ಮಾತಂಗ ಸಮಾಜದ ಮಹಿಳೆ ಮಾಳಮ್ಮಗಂಡ ಮಲ್ಲಪ್ಪ 85 ವರ್ಷದ ವಯಸ್ಸಿನ ಮಹಿಳೆ ಮೃತಪಟ್ಟಿದ್ದು ಈ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಕಾರಣ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸುಕ್ಷೇತ್ರ ಬಳಗೇರಿ ಬಳ್ಳೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವದಲ್ಲಿ ನಂದಿಕೋಲು, ಸಕಲವಾದ್ಯಗಳೊಂದಿಗೆ ಜಿಲ್ಲೆಯ ಸುತ್ತಮುತ್ತಲಿನಗ್ರಾಮಗಳ ಅಪಾರ ಭಕ್ತರು ಭಾಗವಹಿಸಿ ಭಕ್ತಿಯಿಂದ ಉತ್ತತ್ತಿ,ಹಣ್ಣು ಅರ್ಪಿಸಿ ಪುನಿತರಾದರು.ಜಾತ್ರೆಯ ಅಂಗವಾಗಿ ೧೫

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಂಗನವಾಡಿಯಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,ಕ್ರೀಡಾಕೂಟ ಏರ್ಪಡಿಸಿ ಪ್ರಶಸ್ತಿ ವಿತರಿಸಲಾಯಿತು. ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಎರಡನೆಯ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುದ್ದಪ್ಪ ದೇವರಮನಿ,ಸಸಿಗಳಿಗೆ ನೀರು ಹಾಕುವ ಮೂಲಕ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಅಭ್ಯರ್ಥಿಯಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರಿನಲ್ಲಿ ರಾಮದಾಸ್ ಅವರ ಕಚೇರಿಗೆ ಭೇಟಿ ನೀಡಿ ಚುನಾವಣೆಯ ಸಿದ್ದತೆ ಕುರಿತು ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಶಾಸಕರಾದಂತಹ

ಹನೂರು:ತಾಲೂಕಿನ ಕೆ ಗುಂಡಾಪುರ ಗ್ರಾಮದ ಪರಮೇಶ ರವರ ಜಮೀನಿನಲ್ಲಿ ಸಾಕಲಾಗಿದ್ದ ಮೇಕೆಯು ಚಿರತೆ ದಾಳಿಗೆ ಬಲಿಯಾಗಿರುತ್ತದೆ.ತೋಟದ ಮನೆಯಲ್ಲಿ ಇದ್ದ ಮೇಕೆಗಳ ಮೇಲೆ ಬುಧವಾರ ರಾತ್ರಿ ಚಿರತೆ ದಾಳಿ ನಡೆಸಿ ಒಂದು ಚಿರತೆಯನ್ನು ಸಾಯಿಸಿದ್ದು ಒಂದು

ಹನೂರು:ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪನವರು ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಎಂಆರ್ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು ನಮ್ಮ ಕಾಂಗ್ರೆಸ್ ಕಾರ್ಯಕರ್ತರಿಗೆ
Website Design and Development By ❤ Serverhug Web Solutions