
ಮಳೆ-ಗಾಳಿಗೆ ಧರೆಗುರುಳಿದ ಮರಗಳು
ಮೈಸೂರು:ಹೆಚ್ಚು ಗಾಳಿ ಮಳೆ ಬಂದಿರುವುದರಿಂದ ಮರವೊಂದು ಕಾರಿನ ಮೇಲೆ ಬಿದ್ದಿದೆ ಯಾರಿಗೂ ಏನೂ ತೊಂದರೆ ಆಗಿಲ್ಲ.ಸುಮಾರು ರಾತ್ರಿ 2.30 ರ ವೇಳೆಗೆ ಜೋರಾಗಿ ಮಳೆ ಗಾಳಿ ಬಂದಿರುವುದರಿಂದ ಮರ ಗಿಡಗಳು ಬಿದ್ದು ಕರೆಂಟ್ (ಲೈಟ್)
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು:ಹೆಚ್ಚು ಗಾಳಿ ಮಳೆ ಬಂದಿರುವುದರಿಂದ ಮರವೊಂದು ಕಾರಿನ ಮೇಲೆ ಬಿದ್ದಿದೆ ಯಾರಿಗೂ ಏನೂ ತೊಂದರೆ ಆಗಿಲ್ಲ.ಸುಮಾರು ರಾತ್ರಿ 2.30 ರ ವೇಳೆಗೆ ಜೋರಾಗಿ ಮಳೆ ಗಾಳಿ ಬಂದಿರುವುದರಿಂದ ಮರ ಗಿಡಗಳು ಬಿದ್ದು ಕರೆಂಟ್ (ಲೈಟ್)

ಬೀದರ್ ನಗರದ ಜನವಾಡ ಸರ್ಕಾರಿ ಆದರ್ಶ ವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಚಿನ್ಮಯ ಸಜ್ಜನ ಶೇ. 92% ಪ್ರತಿಶತ ಹಾಗೂ ಸಂತೋಷ ಕಲಶೆಟ್ಟಿ ಶೇ. 81% ಪ್ರತಿಶತ ಅಂಕಗಳನ್ನು

ರಾಯಚೂರು ಜಿಲ್ಲೆಯ ಸಿಂಧನೂರು PWD ಕ್ಯಾಂಪ್ KEB ಮುಂಭಾಗದ ಮುಖ್ಯ ರಸ್ತೆಯಲ್ಲಿ ಜಿಂಕೆಯೊಂದು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದ ಕಾರಣ ಅದಕ್ಕೆ ಗಾಯಗಳಾಗಿದ್ದನ್ನು ಕಂಡ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ

ಕೊಪ್ಪಳ/ಕಾರಟಗಿ:ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಾರಟಗಿ ಪಟ್ಟಣದಲ್ಲಿ ಮೇ 10ರಂದು ಶುಕ್ರವಾರ 21 ಜೋಡಿ ಉಚಿತ ಸಾಮೂಹಿಕ ಮದುವೆ ನಡೆಯುವವು ಎಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…

ಸೊರಬ:ಬಿಜೆಪಿ ಮುಖಂಡ ವಿ.ಜಿ ಪರಶುರಾಮ್ ಬಿಳವಗೋಡು ಅವರು ಸೊರಬ ತಾಲೂಕಿನ ತವನಂದಿಯ ಮತಗಟ್ಟೆ ಸಂಖ್ಯೆ 114 ರಲ್ಲಿ ತಮ್ಮ ಬೆಂಬಲಿಗರೊ0ದಿಗೆ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ದೇಶ ಜಗತ್ತಿನಲ್ಲಿಯೇ ಅತಿ
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಪುರಾಣ ಪ್ರಾರಂಭಿಸಲ್ಪಟ್ಟಿದ್ದು.ಪುರಾಣ ಪ್ರವಚನಕಾರರಾಗಿ ಶ್ರೀ ಡಾ.ಪಂಡಿತ್ ಪುಟ್ಟರಾಜ ಕವಿ ಗವಾಯಿಯವರ ಶಿಷ್ಯಂದಿರಾದ ಶ್ರೀ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಅತ್ಯಂತ ಬಿರುಸಿನಿಂದ ನಡೆದ ಚುನಾವಣೆ ಪ್ರಚಾರ ರಂಗು ಕೊನೆಗೆ ನಿನ್ನೆ ಮತದಾನವಾಗಿದ್ದು ಸುಡು ಬಿಸಿಲಿನ ತಾಪಮಾನದ ಮಧ್ಯದಲ್ಲೂ ಶೇ.61.08% ರಷ್ಟು ಮತದಾನವಾಗಿದೆ ಎಂದು ತಿಳಿಸಿದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ನಿವಾಸಿಯಾದ ರವಿ ರಾಠೋಡ ಅವರು ದುಬೈಯಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿವಹಿಸುತ್ತಿದ್ದು ಮತದಾನ ನಮ್ಮ ಹಕ್ಕು ಎನ್ನುವಂತೆ ಮತ ಚಲಾಯಿಸಲು ದುಬೈಯಿಂದ ಬಂದು ತಮ್ಮ ಕುಟುಂಬ ಪರಿವಾರದೊಂದಿಗೆ
Website Design and Development By ❤ Serverhug Web Solutions