
ಬಣವೆಗೆ ಹತ್ತಿದ ಬೆಂಕಿ:ತಪ್ಪಿದ ಅನಾಹುತ
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಬಲ್ಕಲ ಗ್ರಾಮದಲ್ಲಿ ಜೋಳದ ಸಪ್ಪೆ ಬಣವೆಗೆ ಹತ್ತಿದ ಬೆಂಕಿ ಅನಾಹುತವನ್ನು ತಪ್ಪಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಚೂನಪ್ಪ ಪೂಜಾರಿ,ಮಹೇಶ ಗೌಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಬಲ್ಕಲ ಗ್ರಾಮದಲ್ಲಿ ಜೋಳದ ಸಪ್ಪೆ ಬಣವೆಗೆ ಹತ್ತಿದ ಬೆಂಕಿ ಅನಾಹುತವನ್ನು ತಪ್ಪಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಚೂನಪ್ಪ ಪೂಜಾರಿ,ಮಹೇಶ ಗೌಡ

ಯಾದಗಿರಿ: ಕರ್ನಾಟಕ ರಾಜ್ಯದಾದ್ಯಂತ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮೂರು ತಿಂಗಳಿಂದ ವೇತನ ನೀಡುತ್ತಿಲ್ಲವೆಂದು ಇಂದಿನಿಂದ ಮುಷ್ಕರಕ್ಕೆ ಸಜ್ಜಾಗಿದ್ದಾರೆ.ಮೇ 6 ಸೋಮವಾರ ರಾತ್ರಿ 8 ಗಂಟೆಯಿಂದ ರಾಜ್ಯದಾದ್ಯಂತ ಆಂಬುಲೆನ್ಸ್ ಸೇವೆ

ಯಾದಗಿರಿ:ಕೆಂಭಾವಿ ಹೋಬಳಿಯ ನಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಖಾನಾಪುರ ಗ್ರಾಮದ ಸಮೀಪದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕೆಲಸ ಮಾಡುವ ಕಾರ್ಮಿಕರಿಗೆ ಮತ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾತನಾಡಿ ಶಂಕ್ರಣ್ಣ ವಣಿಕ್ಯಾಳ ಅವರು ಮಾತನಾಡಿ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಿನ್ನೆ ವಿಜಯಪುರ ಲೋಕಸಭೆಅಭ್ಯರ್ಥಿ ಶ್ರೀ ರಮೇಶ್ ಜಿಗಜಿಣಗಿ ಪರವಾಗಿ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರ ನಗರ ಶಾಸಕರು ಮತದಾರರಲ್ಲಿ ಮತ ನೀಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಶ್ರೀ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿ ಮಂಗಲ ವ್ಯಾಪ್ತಿಯ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿದರು.ತಾಲೂಕಿನಾಧ್ಯಂತ ಶುಕ್ರವಾರ ಗುಡುಗು ಸಹಿತ ಬಾರಿ ಬಿರುಗಾಳಿ ಸಾಧಾರಣ ಮಳೆಗೆ ರೈತರ ಜಮೀನುಗಳಲ್ಲಿ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಆದ ಶ್ರೀ ಗಡ್ಡಿ ಗದ್ದೆಮ್ಮ ದೇವಿ ಹಾಗೂ ಆನೆಹೊಸೂರ ದ್ಯಾಮಮ್ಮ ದೇವಿ ಜಾತ್ರೆ ಪ್ರತಿ ವರ್ಷದಂತೆ ಈ ವರ್ಷವು ಕೂಡಾ

ಕಲಬುರಗಿ/ಚಿತ್ತಾಪುರ:ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರ ಪರ ಜನರ ಒಲವು ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೋಸಿನ್ ಚೈನೋ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿತ್ತಾಪುರ ಪಟ್ಟಣ,ಎಲ್ಲಾ ಗ್ರಾಮ, ತಾಂಡಾಗಳಲ್ಲಿ ಅಬ್ಬರದ ಪ್ರಚಾರ ನಡೆಸಲಾಗಿದೆ.ಎಲ್ಲಾ
ಅಂದು ಪ್ರಸಿದ್ಧ ನಟನೊಬ್ಬನ ಸಿನಿಮಾ ಬಿಡುಗಡೆಯಾಗಿತ್ತು...ಅಭಿಮಾನಿಗಳೆಲ್ಲಾ ಚಿತ್ರಮಂದಿರ ಮುಂದೆ ನಟನ ದೊಡ್ಡ ಕಟೌಟ್ ಗೆ ಕೊಡಪಾನಗಳಲ್ಲಿ ಹಾಲನ್ನು ಅಭಿಷೇಕ ಮಾಡುತ್ತಾ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು.ಅಲ್ಲೆ ಅನತಿ ದೂರದಲ್ಲಿ ಹಾಲಿಲ್ಲದೇ ಅಳುತ್ತಿದ್ದ ಮಗುವಿನ ಧ್ವನಿ ಅರಣ್ಯರೋಧನದಂತಾಗಿತ್ತು…!

ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋಗಿಲೆ(ಪಕ್ಷಿ)ಯೊಂದು ನೀರಿನ ದಾಹವನ್ನು ತೀರಿಸಿಕೊಳ್ಳಲು ನೀರನ್ನು ಹುಡುಕಿ ಹೊರಟಾಗ ಸಂಚರಿಸುವ ಬಸ್ ಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಮೂರ್ಛೆ ಹೋಯಿತು.ಇದನ್ನು ಕಂಡ ಪರಿಸರ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಕ್ಕಲದೊಡ್ಡಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಯುವಕರ ಬಳಗದ ನೇತೃತ್ವದಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ರಸ್ತೆಯ ಅಕ್ಕ ಪಕ್ಕದ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಯುವಕರ ಕಾರ್ಯಕ್ಕೆ
Website Design and Development By ❤ Serverhug Web Solutions