
ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಪ್ರಚಾರ
ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಸೇಡಂ ಮತಕ್ಷೇತ್ರ ವ್ಯಾಪ್ತಿಯ ಜಾಕನಪಲ್ಲಿ,ಮುನಕನಪಲ್ಲಿ,ಕೋನಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಉಮೇಶ್ ಜಾಧವ್ ಪರವಾಗಿ ಮತ ಯಾಚನೆ ನಡೆಸಿ ಕಮಲ ಗುರುತಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಸೇಡಂ ಮತಕ್ಷೇತ್ರ ವ್ಯಾಪ್ತಿಯ ಜಾಕನಪಲ್ಲಿ,ಮುನಕನಪಲ್ಲಿ,ಕೋನಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಉಮೇಶ್ ಜಾಧವ್ ಪರವಾಗಿ ಮತ ಯಾಚನೆ ನಡೆಸಿ ಕಮಲ ಗುರುತಿಗೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯ ಸುಮಾರು 10ಕ್ಕೂ ಹೆಚ್ಚು ಪ್ರದೇಶದಲ್ಲಿ ರೈತರು ಬೆಳೆದಿದ್ದ ನೀಲಗಿರಿ ತೋಪಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ನೀಲಗಿರಿ ಮರಗಳು

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯಕರವಾದ ಪಾನೀಯ ಸೇವನೆಗಳ ಬಗ್ಗೆ ಜಾಗೃತಿ ಮೂಡಿಸುವ

ಮಹಾರಾಷ್ಟ್ರ/ಸೊಲ್ಲಾಪುರ : ಜಿಲ್ಲೆಯ ಅಕ್ಕಲಕೋಟ ವಿರಕ್ತ ಮಠದ ಪೀಠಾಧಿಪತಿ ಪರಮ ಪೂಜ್ಯ ಶ್ರೀ.ಮ.ನಿ.ಪ್ರ. ಬಸವಲಿಂಗ ಮಹಾಸ್ವಾಮಿಗಳ ೨೬ನೇ ಪಟ್ಟಾಭೀಷೆಕ ವಾರ್ಷಿಕೋತ್ಸವ, ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ಲಿಂ.ಶಿವಾನಂದ ಶಿವಯೋಗಿ ಶ್ರೀಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಮೇ

ಯಾದಗಿರಿ:ಮಲೇರಿಯಾ ಒಂದು ಸಾಂಕ್ರಾಮಿಕ ರೋಗ ಇದು ಅನಾಫಿಲಿಸ್ ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು, ಮಲೇರಿಯಾ ನಿರ್ಮೂಲನಾ ಗುರಿ 2030ಕ್ಕೆ ಇದ್ದು, ಇದರ ನಿಟ್ಟಿನಲ್ಲಿ ಅತಿಕಾಳಜಿಯಿಂದ ಕಾರ್ಯನಿರ್ವಹಿಸಲು ಎಲ್ಲಾ

ಸಿಂಧನೂರು ತಾಲೂಕಿನ ಇಜೆ ಹೊಸಳ್ಳಿ ಕ್ಯಾಂಪ್ ನ ನವಲಳ್ಳಿ ದುರ್ಗಾದೇವಿ ದೇವಾಲಯದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ ನಡೆಯಿತು. ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಗಾಗಿ ದಿನನಿತ್ಯ ಕಾಯಕದಲ್ಲಿ

ತುಮಕೂರು:ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಶಾಲೆಗಳ 6ನೇ ತರಗತಿ ಪ್ರವೇಶಾತಿ ಕಲ್ಪಿಸಲು ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ಆದಾಯವು 2 ಲಕ್ಷ 5000 ಮೀರಿರಬಾರದು

ತುಮಕೂರು:ರುಡ್ ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8ರಂದು ನೇರ ಸಂದರ್ಶನ ನಡೆಯಲಿದ್ದು ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು

ಈಗಾಗಲೇ ಲೋಕಸಭಾ ಚುನಾವಣೆಯು ಕರ್ನಾಟಕದಲ್ಲಿ ಮೊದಲ ಹಂತವನ್ನು ಮುಗಿಸಿದೆ. ರಾಜ್ಯದ 14 ಕ್ಷೇತ್ರಗಳ 247 ಸ್ಪರ್ಧಿಗಳ ಗೆಲುವು ಸೋಲು ಮತದಾರ ಏಪ್ರಿಲ್ 26 ರಂದು ಮತದಾನ ಮಾಡುವ ಮೂಲಕ ಭವಿಷ್ಯ ಬರೆದಿದ್ದಾನೆ.ಒಂದು ತಿಂಗಳಿನಿಂದ ಚುನಾವಣಾ

ಮೈಸೂರು ಮಹಾರಾಜ ಯದುವೀರ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದು ಹಾಗೂ ಕೊಡಗು ಲೋಕಸಭಾ ಚುನಾವಣೆಯ ಮೈಸೂರಿನಲ್ಲಿ ಶೇಕಡಾ 70% ರಷ್ಟು 45ನೇ ವಾರ್ಡ್ನಲ್ಲಿ ಮತದಾನ ಆಗಿದೆ.ಈ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಈ
Website Design and Development By ❤ Serverhug Web Solutions