
ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಪ್ರತಿಭಟನೆ
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸ್ವಾಮಿ ವಿವೇಕಾನಂದ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ವಿಶ್ವ ಹಿಂದೂ ಜಾಗರಣಾ ವೇದಿಕೆ ವತಿಯಿಂದಇಂದು ಹುಬ್ಬಳ್ಳಿ ಮಹಾನಗರ ಪಿವಿಆರ್ ಶಿಕ್ಷಣ ಮಹಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸ್ವಾಮಿ ವಿವೇಕಾನಂದ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ವಿಶ್ವ ಹಿಂದೂ ಜಾಗರಣಾ ವೇದಿಕೆ ವತಿಯಿಂದಇಂದು ಹುಬ್ಬಳ್ಳಿ ಮಹಾನಗರ ಪಿವಿಆರ್ ಶಿಕ್ಷಣ ಮಹಾ


ಯಾದಗಿರಿ ಜಿಲ್ಲೆಯ ಶಹಾಪುರತಾಲೂಕಿನ ಸಿಂಗನಹಳ್ಳಿ ಗ್ರಾಮದ ಸಾನಿಯಾ ಬೇಗಂ ಎನ್ನುವ ಹದಿನೇಳು ವರ್ಷದ ಬಾಲಕಿಯ ಹೊಟ್ಟೆಯಲ್ಲಿ ಐದು ಕೆ.ಜಿ ಅಂಡಾಶಯ ಗಡ್ಡೆ ಬೆಳೆದಿದ್ದು,ಹೊಟ್ಟೆ ನೋವಿನಿಂದ ಬಳಲುತ್ತಿರುವ ಆಕೆಯು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ನಲ್ಲಿ

ಯಾದಗಿರಿ:ರಾಜ್ಯದಲ್ಲಿನ ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹೀರೆಮಠ ವಿದ್ಯಾರ್ಥಿನಿಗೆ ಹಾಡು ಹಗಲೇ ಕಾಲೇಜ ಆವರಣದಲ್ಲಿ ಕೊಲೆ ಮಾಡಿದ ಆರೋಪಿ ಫಯಾಜ್ ಗೆ ಗಲ್ಲುಶಿಕ್ಷೆ ವಿಧಿಸುವಂತೆ ಸಾಮಾಜಿಕ ಹೋರಾಟಗಾರ ನಾಗರಾಜ್ ರಾಕಂಮಗೇರಾ ಅವರು

ಶಹಾಪುರ:ಹುಬ್ಬಳ್ಳಿ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ.ನೇಹಾಳ ಕೊಲೆ ಮಾಡುವ ಮೂಲಕ ಪ್ರೇಮಿ ವಿಕೃತಿ ಮೆರೆದಿರುವ ಫಯಾಜ್ ಆರೋಪಿಗೆ ಉಗ್ರವಾದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು

ಕಲಬುರಗಿ:ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣಕ್ಕಾಗಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಸುರಕ್ಷತೆ ಇಲ್ಲದಂತಾಗಿದೆ.ಇದು ಕಾಂಗ್ರೆಸ್

ಮತದಾನದ ಹಕ್ಕು ಕೊಟ್ಟ ಅಂಬೇಡ್ಕರ್ ಅವರಿಗೆ ಮತ ಹಾಕಲೇ. ಮತದಾನದ ಹಕ್ಕು ಕೊಟ್ಟ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮತ ಹಾಕಲೇ. ನಿಮ್ಮ ಜೀವನವನ್ನು ನೀವು ಬದಲಾಯಿಸಿಕೊಳ್ಳಿ ನಿಮಗೆ ಅಧಿಕಾರ ಕೊಟ್ಟಿದೀನಿ ಎಂದು ಮತದಾನದ ಹಕ್ಕು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಇವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೂ ಭೇಟಿ ನೀಡಿ ಮತಯಾಚನೆ ಮಾಡಿದರು ಈ ಸಂದರ್ಭದಲ್ಲಿ ಗೌತಮ್,ಮಣಿಕಂಠ,ಲಕ್ಷ್ಮಿಸಾರದ,ಆನಂದ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇರೆ ರಾಜ್ಯಗಳಿಗೆ ಹೋಲಿಸಿ ನೋಡಿದರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಯಾವುದೇ ರೀತಿ ಅಪರಾಧ ಪ್ರಕರಣಗಳು

ಧಾರವಾಡ ಸಪ್ತಾಪುರ ವೃತ್ತದಲ್ಲಿ ಇತ್ತೀಚಿನ ದಿನಗಳಲ್ಲಿ ಹತ್ಯೆಯಾದ ಸಹೋದರಿಯಾದ ನೇಹಾ ಹಿರೇಮಠಯವರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಬೆಳಗಿಸುವ ಮೂಲಕ ಅವರ ಭಾವಚಿತ್ರಕ್ಕೆಜಯ ಕರ್ನಾಟಕ ಜನಪರ ವೇದಿಕೆಯಿಂದ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ
Website Design and Development By ❤ Serverhug Web Solutions