
ಜಗತ್ತಿಗೆ ಪ್ರೇರಣೆ ತಾಯಿ.!
ಇಂಡಿ-ಜಗತ್ತು ಕಂಡ ಅತ್ಯದ್ಭುತ ವಿಜ್ಞಾನಿ ಥಾಮಸ್ ಅಲ್ವ ಎಡಿಸನ್ ಬಾಲ್ಯದಲ್ಲಿ ಕಲಿಯುವ ಸಂದರ್ಭದಲ್ಲಿ ಶಾಲಾ ಕಲಿಕೆಯಲ್ಲಿ ತುಂಬಾ ಹಿಂದುಳಿದ ವಿಧ್ಯಾರ್ಥಿಯಾಗಿದ್ದನು.ಆತನ ಶಿಕ್ಷಕರು ಆತನನ್ನು ಕಂಡು ಆತನ ತಾಯಿಗೆ ಪತ್ರ ಬರೆದು ನಿಮ್ಮ ಮಗನಿಗೆ ಶಾಲೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ-ಜಗತ್ತು ಕಂಡ ಅತ್ಯದ್ಭುತ ವಿಜ್ಞಾನಿ ಥಾಮಸ್ ಅಲ್ವ ಎಡಿಸನ್ ಬಾಲ್ಯದಲ್ಲಿ ಕಲಿಯುವ ಸಂದರ್ಭದಲ್ಲಿ ಶಾಲಾ ಕಲಿಕೆಯಲ್ಲಿ ತುಂಬಾ ಹಿಂದುಳಿದ ವಿಧ್ಯಾರ್ಥಿಯಾಗಿದ್ದನು.ಆತನ ಶಿಕ್ಷಕರು ಆತನನ್ನು ಕಂಡು ಆತನ ತಾಯಿಗೆ ಪತ್ರ ಬರೆದು ನಿಮ್ಮ ಮಗನಿಗೆ ಶಾಲೆ

ಸಿಂಧನೂರು:ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ವನಸಿರಿ ಫೌಂಡೇಶನ್ ರಾಜ್ಯ ಘಟಕದ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡುವ ಮೂಲಕ ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ

ಶಿವಮೊಗ್ಗ:ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜಾ ವೆಂಕಟಪ್ಪ ನಾಯಕ ರವರ ನಿಧನಕ್ಕೆ ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ

ಶಿವಮೊಗ್ಗ:ನಾಟಕಗಳು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ,ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ನಿವೃತ್ತ ಉಪನ್ಯಾಸಕ ಕೃಷ್ಣ ಉಪಾಧ್ಯಾಯ ಅಭಿಪ್ರಾಯಪಟ್ಟರು.ಅಪರಂಜಿ ಅಭಿನಯ ಶಾಲೆ(ರಿ.),ಭೂಮಿಕಾ ಭದ್ರಾವತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನ ಸಹಾಯ ಯೋಜನೆಯಡಿ ಭದ್ರಾವತಿ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೋಣನೂರು ಹೋಬಳಿ ಕೆಸವತ್ತೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಅಭಿಯಾನದ ಬ್ಯಾನರ್ ಕಟೌಟ್ ನಲ್ಲಿದ್ದ ಡಾ.ಅಂಬೇಡ್ಕರ್ ರವರ ಭಾವಚಿತ್ರವನ್ನು ಹರಿದು ಹಾಕಿ ಅವಮಾನ ಮಾಡಿರುವ ಘಟನೆ ನಡೆದಿದೆ.

ಕಲಬುರಗಿ:ನಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಛೇರಿಯಲ್ಲಿ ಜಿಲ್ಲೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಗಡೆ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಮಂಜುನಾಥ್ ಸ್ವಾಮಿ ಅವರನ್ನು ಚಿತ್ತಾಪುರ ತಾಲೂಕಿನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಬಸವನ ಬಾಗೇವಾಡಿ-ತಾಲ್ಲೂಕು ಬಿಜೆಪಿ ಮಂಡಲದ ನೂತನ ತಾಲೂಕಾಧ್ಯಕ್ಷರನ್ನಾಗಿ ಉಕ್ಕಲಿ ಗ್ರಾಮದ ಬಿಜೆಪಿ ಮುಖಂಡ ಸಿದ್ರಾಮ ಕಾಖಂಡಕಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ) ತಿಳಿಸಿದ್ದಾರೆ.ಅವರ ಆಯ್ಕೆಗೆ ಮಾಜಿ ಸಚಿವರಾದ ಎಸ್.ಕೆ.ಬೇಳ್ಳುಬ್ಬಿಯವರು

ವಿಜಯಪುರ ಜಿಲ್ಲೆಯ ಇಂಡಿ ಸಮೀಪದ ಅಂಜುಟಗಿ ಗ್ರಾಮದ ನೂತನ ಹೈಟೆಕ್ ಗ್ರಾಮ ಪಂಚಾಯತ ಕಟ್ಟಡ ಮತ್ತು ಗ್ರಾಮಿಣ ಸಂತೆ ಕಟ್ಟೆ ಉದ್ಘಾಟನೆಯನ್ನು ಹ್ಯಾಟ್ರಿಕ್ ಗೆಲುವಿನ ಇಂಡಿ ಶಾಸಕರು ಯಶವಂತರಾಯಗೌಡ ಪಾಟೀಲರ ನೇತೃತ್ವದಲ್ಲಿ ನೆರವೇರಿಸಲಾಯಿತು.ಜಿಲ್ಲೆಗಳಲ್ಲಿ ಸಿಗುವಂತಹ

ಕೊಟ್ಟೂರು:ದಿನಾಂಕ 22-02-2024ರ ಗುರುವಾರದಂದು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಡಿ ಭರಮನಗೌಡ ಸದಸ್ಯರುಗಳಾದ ಮಹೇಶ್ ಸಲೀಂ ಬಾಸ್ ಸೇರಿದಂತೆ ಡಾ.ಬಿಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪ ಮಾಲೆ ಹಾಕುವುದರ ಮೂಲಕ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ದಿ. 24-2-24 ರಂದು ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರದ ಮಟ್ಟದಲ್ಲಿ ಓನಕೆ ಓಬವ್ವ ಉತ್ಸವದ ಮೆರವಣಿಗೆಗೆ ಮಾನ್ಯ ಶಾಸಕರು ಚಾಲನೆ ನೀಡಿದರು. ಶಾಸಕರು ಮತ್ತು ಜಿಲ್ಲಾ ಅಧಿಕಾರಿಗಳು ಎತ್ತಿನ ಬಂಡಿ ಮೂಲಕ ವಿವಿಧ ಓಣಿ-ಕೇರಿಗಳಲ್ಲಿ ತೆರಳಿ ಅಪಾರ ಜನರೊಂದಿಗೆ
Website Design and Development By ❤ Serverhug Web Solutions