
ನಾಗಾರ್ಜುನ ನ 11 ನೇ ವರ್ಷದ ಹುಟ್ಟ ಹಬ್ಬ ಆಚರಣೆ
ಹನೂರು:ತಾಲೂಕಿನ ರಾಮಾಪುರ ಹೋಬಳಿಯ ಗೋಪಿಶೆಟ್ಟಿಯೂರು ಗ್ರಾಮದ ಅಂಬೇಡ್ಕರ್ ಬಡಾವಣೆಯ ದಲಿತ ಸಂಘರ್ಷ ಸಮಿತಿಯ ಹನೂರು ತಾಲೂಕು ಸಂಘಟನಾ ಸಂಚಾಲಕರಾದ ಮಾರಿಯಪ್ಪ ಅವರ ಹಿರಿಯ ಪುತ್ರನಾದ ನಾಗಾರ್ಜುನ ಅವರ 11 ನೇ ವರ್ಷದ ಹುಟ್ಟು ಹಬ್ಬ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ತಾಲೂಕಿನ ರಾಮಾಪುರ ಹೋಬಳಿಯ ಗೋಪಿಶೆಟ್ಟಿಯೂರು ಗ್ರಾಮದ ಅಂಬೇಡ್ಕರ್ ಬಡಾವಣೆಯ ದಲಿತ ಸಂಘರ್ಷ ಸಮಿತಿಯ ಹನೂರು ತಾಲೂಕು ಸಂಘಟನಾ ಸಂಚಾಲಕರಾದ ಮಾರಿಯಪ್ಪ ಅವರ ಹಿರಿಯ ಪುತ್ರನಾದ ನಾಗಾರ್ಜುನ ಅವರ 11 ನೇ ವರ್ಷದ ಹುಟ್ಟು ಹಬ್ಬ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಗಳನ್ನು ಹಾಗೂ ಅಕ್ಷತೆಯನ್ನು ಹಾಕುತ್ತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಯುವಕರು ಹಿರಿಯರು ಭಾಗಿಯಾಗಿ ಯಶಸ್ವಿಗೊಳಿಸಿದರು.ನಿಂಗಪ್ಪ ಮಾತನಾಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಶಿಬಿರ ಕಾರ್ಯಕ್ರಮವು ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ

ದಕ್ಷಿಣ ಕನ್ನಡ:ಇಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ 133ನೇ ವರ್ಷದ ಭಾರತ ರತ್ನ ಡಾ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ ಪಿ ಎಲ್ ಧರ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮತ್ತೆ ಸಾಹಿತಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಲ್ಲಿ ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತಿಯ ನಿಮಿತ್ತ ಇಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ.ನಾಗರಾಜ ಅವರು

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಲ್ಲಿ ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯ ಪ್ರಯುಕ್ತ ನಗರದ ಮಾಜಿ ಶಾಸಕರು ಎಂ ಎಸ್ ಸೋಮಲಿಂಗಪ್ಪ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಭೀಮರಾಯ ತಂದೆ ಕಾಶಿರಾಯ ಸುರಪುರ ಎಂಬುವ ರೈತ ನೆನ್ನೆ ಸಾಯಂಕಾಲ ಸಮಯದಲ್ಲಿ ಹೊಲಕ್ಕೆ ದನಗಳಿಗೆ ಕನಕಿ ತರಲು ಹೋದಾಗ ಹಾವು ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದೇ ಒಂದು ಲೀಡ್ ಪಡೆದರೆ ನಾನು ರಾಜಕೀಯ ಕ್ಷೇತ್ರದಿಂದ ನಿವೃತ್ತನಾಗುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದಾರೆ.ಸುಧಾಕರ್ ಅವರನ್ನು ಸಂಸತ್ತಿನ ಮೆಟ್ಟಿಲು ಹತ್ತಲು ಬಿಡುವುದಿಲ್ಲ.ಸುಧಾಕರ್

ಕಲಬುರಗಿ ಜಿಲ್ಲೆಯ ಜೇವರ್ಗಿ ನೇದಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುರನಳ್ಳಿ ಗ್ರಾಮಕ್ಕೆ ನೀರಿನ ತೊಂದರೆ ನೀಗಿಸದ ಪಿಡಿಓಗೆ ಮೇಲಾಧಿಕಾರಿಗಳು ಈ ಕೂಡಲೇ ವಜಾ ಮಾಡಬೇಕು ಏಕೆಂದರೆ ಸುಡು ಬೇಸಿಗೆ ಬಿಸಿಲಿನಲ್ಲಿಯೂ ಗ್ರಾಮಸ್ಥರೆಲ್ಲರೂ ನೀರಿಗಾಗಿ

ಹನೂರು:ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸುತ್ತಿರುವ ಭಾರತದ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರ ಕಾರ್ಯಕ್ರಮಕ್ಕೆಆಗಮಿಸಬೇಕೆಂದು ಈ ದಿನಹನೂರು
Website Design and Development By ❤ Serverhug Web Solutions