
ವಡವಿ-ಹೊಸೂರನಲ್ಲಿ ಪ್ರೇಮ ದುರಂತ
ಇಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ವಡವಿ-ಹೊಸೂರು ಗ್ರಾಮದ ಹೊಲದಲ್ಲಿ ಯುವ ಪ್ರೇಮಿಗಳು ಮರಕ್ಕೆ ನೇಣು ಹಾಕಿಕೊಂಡ ಘಟನೆ ಜರುಗಿದೆ.ಮೃತಪಟ್ಟವರು ಅದೇ ಗ್ರಾಮದ ವಿಶ್ವನಾಥ್ 32 ವರ್ಷ ವಯಸ್ಸು ಹಾಗೂ ಲಕ್ಷ್ಮೀ ಎಂಬ 17
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ವಡವಿ-ಹೊಸೂರು ಗ್ರಾಮದ ಹೊಲದಲ್ಲಿ ಯುವ ಪ್ರೇಮಿಗಳು ಮರಕ್ಕೆ ನೇಣು ಹಾಕಿಕೊಂಡ ಘಟನೆ ಜರುಗಿದೆ.ಮೃತಪಟ್ಟವರು ಅದೇ ಗ್ರಾಮದ ವಿಶ್ವನಾಥ್ 32 ವರ್ಷ ವಯಸ್ಸು ಹಾಗೂ ಲಕ್ಷ್ಮೀ ಎಂಬ 17

ದಾವಣಗೆರೆ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಂಚಿತ ವಿನಯ್ ಕುಮಾರ್,ಸಚಿವರಾದಂತಹ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಕಾಗಿನೆಲೆ ಮಹಾಸಂಸ್ಥಾನದ ಶ್ರೀ ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳ ಸಮ್ಮುಖದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದಂತ ಮಾನ್ಯ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆಇದರಿಂದ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿಯಾಗಿ ಮೂವರು ಮೃತಪಟ್ಟಿದ್ದಾರೆ ಈ ದಾರುಣ ಘಟನೆ ಇಂದು ಬೆಳಿಗ್ಗೆ 5:00 ಗಂಟೆಯ ಸುಮಾರಿಗೆ ನಡೆದಿದೆ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸುರೇಶ್

ಸೊರಬ: ಹಬ್ಬಗಳ ಆಚರಣೆಯಿಂದ ಕುಟುಂಬ ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಬೆಳೆಯಬೇಕು. ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸರ್ವರು ಸಹಕಾರ ನೀಡಬೇಕು ಎಂದು ಸರ್ಕಲ್ ಇನ್ಸ್ಪೆಕ್ಟರ್ ರಮೇಶ್ ಹೇಳಿದರು.ಇಂದು ಸಂಜೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ

ದಾವಣಗೆರೆ/ಚನ್ನಗಿರಿ:2024-25 ನೇ ಸಾಲಿಗೆ ಜವಾಹರ್ ನವೋದಯ ವಿದ್ಯಾಲಯ ದೇವರಹಳ್ಳಿ ಶಾಲೆಗೆ ಆಯ್ಕೆಯಾಗಿರುವ ಶ್ರೀಮತಿ ವಿದ್ಯಾಶ್ರೀ ಶ್ರೀ ನಾಗರಾಜ್ ಅವರ ಮಗಳಾದ ಕುಮಾರಿ ಶ್ರೇಷ್ಠ ಇವರಿಗೆ ಸ ಹಿ ಪ್ರಾ ಶಾಲೆ ಕೊಂಡದ ಹಳ್ಳಿಯ ಎಸ್

ಬೇಸಿಗೆಯಿಂದ ಭೂಮಿಯ ಮೇಲೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತಾ ಇದೆ.ಇದರಿಂದ ಪ್ರಾಣಿ ಪಕ್ಷಿಗಳು ನೀರಿನ ದಾಹವನ್ನು ತೀರಿಸಿಕೊಳ್ಳಲಾಗದೆ ಎಲ್ಲೆಂದರಲ್ಲಿ ಸಾವನ್ನೊಪ್ಪುತ್ತಿವೆ.ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ಶ್ರೀಶೈಲಕ್ಕೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಕಮ್ಮಾರಗಟ್ಟೆ ಗ್ರಾಮದಲ್ಲಿ ಹೊಲದಲ್ಲಿ ಹಾವು ಕಚ್ಚಿ ರೈತ ಮಂಗಾಪುರಿ ಹನುಮೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವು ಮಂಗಪುರಿ ಹನುಮೇಶ್ (45) ಗುರುವಾರ ಜಮೀನಿಗೆ ನೀರು ಹರಿಸಲು ಹೋಗಿದ್ದ ಸಂದರ್ಭದಲ್ಲಿ ವಿಷಪೂರಿತ

ಕಲಬುರಗಿ:ಬಿಸಿಲುನಾಡು ಕಲಬುರಗಿಯಲ್ಲಿ ಮಧ್ಯಾಹ್ನದ ಸಮಯದಲ್ಲಿ ವಾಹನ ಸವಾರರು ಹೈರಾಣಾಗುತ್ತಿದ್ದು,ಫ್ರೀ ಟ್ರಾಫಿಕ್ ಸಿಗ್ನಲ್ ಗೆ ಒತ್ತಡ ಹೇರುತ್ತಿದ್ದಾರೆ.ಹೀಗಾಗಿ ಈ ಬೇಸಿಗೆ ಸಮಯದಲ್ಲಿ ಮಧ್ಯಾಹ್ನದ ವೇಳೆ ಟ್ರಾಫಿಕ್ ಸಿಗ್ನಲ್ ಮುಕ್ತ ಮಾಡಬೇಕು,ಇಲ್ಲವೇ ಹಸಿರು ಶೆಡ್ ನೆಟ್ ಹಾಕಬೇಕು

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅರಕೇರಾ ಜೆ ಗ್ರಾಮದಲ್ಲಿ ಬಿಜೆಪಿ ಕ್ಯಾಂಪೇನ್ ನಡೆಸಲಾಯಿತು.ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ 2024 ರ

ಜಗತ್ತಿನ ಮುಸ್ಲಿಂ ಬಾಂಧವರು ಇಂದು ಸಡಗರದಿಂದ ಸಂಭ್ರಮಿಸುವ ಸಮಯ ರಂಝಾನ್ ಒಂದು ತಿಂಗಳ ಕಾಲ ನಿರಂತರ ಕೆಡುಕುಗಳಿಂದ ದೂರ ಉಳಿದು ಉಪವಾಸವಿದ್ದು,ಸಹರಿ,ಇಫ್ತಾರ್,ವಿಶೇಷ ನಮಾಝ್,ಪ್ರಾರ್ಥನೆ ಮತ್ತು ದಾನ ಧರ್ಮ ಮುಂತಾದ ಪುಣ್ಯ ಕಾರ್ಯಗಳನ್ನು ಪೂರೈಸಿ ಪವಿತ್ರ
Website Design and Development By ❤ Serverhug Web Solutions