ನನ್ನ ಜೀವನದ ಮುದ್ದು ಅವಳು
ಸ್ನೇಹಿತರೇ,ತಂಗಿ ಯಾರಿಗೆ ಇಷ್ಟ ಇಲ್ಲ ಹೇಳಿ ಅಪ್ಪ ಅಮ್ಮನಿಗೆ ಮುದ್ದಿನ ಮಗಳಾಗಿ ಅಕ್ಕಂದಿರಿಗೆ ತಂಗಿಯಾಗಿ ಅಣ್ಣನಿಗೆ ಪ್ರೀತಿಯ ಸ್ನೇಹಿತೆಯಾಗಿ ಜೊತೆಗಿರುವಳೇ ತಂಗಿ.ಅಂತಹ ತಂಗಿಯ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಅಂತಹ ತಂಗಿ ಪರಿಚಯವಾಗಿದ್ದು ಕೆಲವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸ್ನೇಹಿತರೇ,ತಂಗಿ ಯಾರಿಗೆ ಇಷ್ಟ ಇಲ್ಲ ಹೇಳಿ ಅಪ್ಪ ಅಮ್ಮನಿಗೆ ಮುದ್ದಿನ ಮಗಳಾಗಿ ಅಕ್ಕಂದಿರಿಗೆ ತಂಗಿಯಾಗಿ ಅಣ್ಣನಿಗೆ ಪ್ರೀತಿಯ ಸ್ನೇಹಿತೆಯಾಗಿ ಜೊತೆಗಿರುವಳೇ ತಂಗಿ.ಅಂತಹ ತಂಗಿಯ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಅಂತಹ ತಂಗಿ ಪರಿಚಯವಾಗಿದ್ದು ಕೆಲವು

ಯಾದಗಿರಿ:ಗುರುಮಿಟ್ಕಲ್ ಮತ ಕ್ಷೇತ್ರದ ಮಾಜಿ ಶಾಸಕರಾದ ನಾಗನಗೌಡ ಕಂದಕೂರ ಅವರ ಆಕಸ್ಮಿಕವಾಗಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಹಾಗೂ ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಹಣಮಂತರಾಯ ಗೌಡ ಮಾಲಿಪಾಟೀಲ್

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ “ಭೀಮವಾದ ದಲಿತ ಸಂಘರ್ಷ ಸಮಿತಿ” ಸಂಸ್ಥಾಪನೆ ಹಾಗೂ75ನೇ ಸಂವಿಧಾನ ದಿನಾಚರಣೆ ಹಾಗೂ ಅಥಣಿ ತಾಲೂಕು ಸಮಿತಿಯ ರಚನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭೀಮವಾದ ಸಂಸ್ಥಾಪಕರಾದ ಸಿದ್ಧಾರ್ಥ ಸಿಂಗೆ

ವಡಗೇರಾ:ಈ ಬಾರಿ ಒಣ ಮೆಣಸಿನಕಾಯಿ ಬೆಳೆದ ತಾಲೂಕಿನ ರೈತರ ಪಾಲಿಗೆ ಒಣ ಮೆಣಸಿನಕಾಯಿ ಅತಿ ಖಾರವಾಗಿ ಪರಿಣಮಿಸಿದೆ ಮಳೆ ಮತ್ತು ನೀರಿನ ಕೊರತೆ ರೋಗಬಾಧೆಯಿಂದ ಇಳುವರಿಯು ಈ ವರ್ಷ ಅತಿ ಕಡಿಮೆ ಬಂದಿವೆ ಒಂದು

ಬಾಗಲಕೋಟೆ/ತಿಮ್ಮಾಪುರ:ಎಸ್.ಎಲ್.ಭೈರಪ್ಪನವರ ಕಾದಂಬರಿಗಳು ಓದುಗರನ್ನು ಮಂತ್ರಮುಗ್ದರಾಗಿ ಸುತ್ತೇವೆ ಅವರ ಕಾದಂಬರಿಯ ಕಥಾವಸ್ತು-ಪಾತ್ರಗಳನ್ನು ಹೆಣೆದಿರುವ ರೀತಿ ನಿಜಕ್ಕೂ ಅದ್ಭುತವಾಗಿದೆ ಎಂದು ಸೂಳೇಭಾವಿ ಓದುಗ ವಿಠ್ಠಲ ಮಾರಾ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹುನಗುಂದ ಹಾಗೂ ವಲಯ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಶುಭಾಷಣ ಸ್ಪರ್ಧೆ, ಮಿಮಿಕ್ರಿ ಹಾಗೂ ಮಕ್ಕಳಿಂದ ಗಣರಾಜ್ಯೋತ್ಸವದ ಅರಿವು ಕಾರ್ಯಕ್ರಮ

ಭದ್ರಾವತಿ:75ನೇ ಗಣರಾಜ್ಯೋತ್ಸವ ಅಂಗವಾಗಿಹಳೇನಗರದ ಕನಕಮಂಟಪ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ,ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್

ಚಿತ್ರದುರ್ಗ:ಕಾಂತರಾಜ್ ವರದಿ ವಿವಿಧ ಹಕ್ಕೊತ್ತಾಯ ನಿರ್ಣಯ ಮಂಡನೆ! ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇದೆ. 28ನೇ ತಾರೀಖು ಭಾನುವಾರ

ನರಗುಂದ-ತಾಲೂಕಿನ ಹುಣಸೀಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮದ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್,ಡೇಲ್ ಸಂಸ್ಥೆ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ
Website Design and Development By ❤ Serverhug Web Solutions