
ಟಿಕೆಟ್ ಗಾಗಿ ಕಿತ್ತಾಟ, ಬಯಲಾಟ,ಅಟ್ಟಹಾಸ !!
ಅದ್ಯಾಕೋ ರಾಜಕೀಯ ಹೊಲಸು,ಹೊಡೆದಾಟ, ಕಿತ್ತಾಟ ಜಾಸ್ತಿ ಆದಂಗ್ ಕಾಣಿಸ್ತು ರಿ ಅದೊಂದು ಕಾಲ ಇತ್ತು,ಚುನಾವಣೆ ಸ್ಪರ್ದಿಸು ಸಲುವಾಗಿ ಅಭ್ಯರ್ಥಿಗಳೇ ಸಿಕ್ತಿರ್ಲಿಲ್ಲ ಬರ ಬರುತ್ತಾ ಎಲ್ಲರೂ ನಾಯಕರಾಗ್ ಹತ್ಯಾರ್ ರಿ ನಮ್ ಕಡೆ ಬಸ್ ಕಂಡಕ್ಟರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅದ್ಯಾಕೋ ರಾಜಕೀಯ ಹೊಲಸು,ಹೊಡೆದಾಟ, ಕಿತ್ತಾಟ ಜಾಸ್ತಿ ಆದಂಗ್ ಕಾಣಿಸ್ತು ರಿ ಅದೊಂದು ಕಾಲ ಇತ್ತು,ಚುನಾವಣೆ ಸ್ಪರ್ದಿಸು ಸಲುವಾಗಿ ಅಭ್ಯರ್ಥಿಗಳೇ ಸಿಕ್ತಿರ್ಲಿಲ್ಲ ಬರ ಬರುತ್ತಾ ಎಲ್ಲರೂ ನಾಯಕರಾಗ್ ಹತ್ಯಾರ್ ರಿ ನಮ್ ಕಡೆ ಬಸ್ ಕಂಡಕ್ಟರ್

ಬಾಗಲಕೋಟೆ:ಕರ್ನಾಟಕ ರಾಜ್ಯ ಸಮಾಜ ಸೇವೆ ಪ್ರಶಸ್ತಿ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಶಫೀಕ್ ಎಂ ಬೇಪಾರಿ ಅವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾಗಿ,ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ

ಬಾಗಲಕೋಟೆ:ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಬಾಗಲಕೋಟ ಮತಕ್ಷೇತ್ರದ ಬೂತ್ ಮಟ್ಟದ ಪ್ರತಿನಿಧಿಗಳ ಒಂದು ದಿನದ ತರಬೇತಿ ಕಾಯಾ೯ಗಾರವನ್ನು ಹಮ್ಮಿಕೊಂಡಿತ್ತು,ಸದುಗೌಡ ಪಾಟೀಲರವರ ತರಬೇತಿಯ ಅಡಿಯಲ್ಲಿ ಎಲ್ಲಾ ಪ್ರತಿನಿಧಿಗಳಿಗೆ ಚುನಾವಣೆಯ ಅಂಗವಾಗಿ ಹಮ್ಮಿಕೊಳ್ಳಬೇಕಾಗುವ ಕಾಯ೯ಗಳನ್ನು ಸೂಚಿಸಲಾಯಿತು.ಒಂದು

ಸಂಚಾರಿಯಾದೆ ನಾನುಸಂಜೆಯಲ್ಲಿ,ಮರೆಯಾದೆ ನಾನುತಿರುವುಗಳಲ್ಲಿ,ಪದ ಪದರ ಕಾಲಗಮನವೆಲ್ಲೋಮರೆಯಾದೆ ನಾನುಪ್ರಕೃತಿಯ ಸೋಬಗಸವಿಯುತ ಎಲ್ಲೋಮನಮನ ಪದಪದವಿರದ ಹಾಳೆಗಳಗೀಚಿದ ಬರಹಗಳುಅರ್ಥಕ್ಕೆ ನಿಲುಕದಎತ್ತರದಾಕಾಶದ ನಕ್ಷತ್ರದಸಾಲುಗಳಲ್ಲಿ ಮರೆಯಾದೆ ನಾನು. -ಚೇತನ್ ಕುಮಾರ್ ಎಂ,ಕೆ . ಮೈಸೂರು.

ಬೀದರ್:ಇಂದು ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾಲೇಜಿನಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ಮತ್ತು ಜೀವನ ಕೌಶಲ್ಯದ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮವನ್ನು ಸಸಿಗೆ ನೀರು ಏರೆಯುವುದರ ಮೂಲಕ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಮಾಪುರ ಶಾಲೆಯಲ್ಲಿ ಬಿಸಿಲಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಪಕ್ಷಿಗಳಿಗೆ ನೀರು ಕುಡಿಯಲು ವಿದ್ಯಾರ್ಥಿನಿಯರಾದ ದೀಪಾ 9ನೇ ತರಗತಿ,ಮಹಾಲಕ್ಷ್ಮಿ 8ನೇ ತರಗತಿ,ಆಸ್ಮಾ 8ನೇ ತರಗತಿ,ದೈಹಿಕ

ಕೊಪ್ಪಳ ಜಿಲ್ಲೆಯ ಗಂಗಾವತಿಯಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾದಂಬರಿಕಾರ,ಕಥೆಗಾರ ಶ್ರೀ ವಿರುಪಣ್ಣ ಡಣಾಪೂರ ಇವರ ಐದನೇ ಕೃತಿ ಕಾನೂನು ಬಿಟ್ಟು ನಡೆದವರ ಕಥೆಗಳು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಹಾಸ್ಯ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಪೋಲಿಸ್ ಠಾಣೆಯ ಆವರಣದಲ್ಲಿ ಜರುಗಿದ ಹೋಳಿ ಹಬ್ಬದ ಕುರಿತ ಶಾಂತಿ ಸಭೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುವದರ ಜೊತೆಗೆ ಎಲ್ಲಾ ಸಮಾಜದವರು ಒಂದಾಗಿ ಹೋಳಿ ಹಬ್ಬವನ್ನು ಆಚರಿಸಲು ಪ್ರಯತ್ನಿಸಿ ಎಂದು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಳೆಹರಳಹಳ್ಳಿ ಕ್ರಾಸ್ನ ಚೆಕ್ ಪೋಸ್ಟ್ ಬಳಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಅಬ್ದುಲ್ ಖಲೀಲ್ ಎಂಬ ವ್ಯಕ್ತಿಯ ಬ್ಯಾಗಲ್ಲಿ ಯಾವುದೇ ದಾಖಲೆಗಳಿಲ್ಲದ 17 ಮೊಬೈಲ್ಗಳನ್ನು

ಕೊಪ್ಪಳ ಲೋಕ ಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಿರುಪಾದಿ ಕೆ ಗೋಮರ್ಸಿ ಸ್ಪರ್ಧಿಸುವುದು ಖಚಿತವಾಗಿದೆ.ಕೆ ಆರ್ ಎಸ್ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿ
Website Design and Development By ❤ Serverhug Web Solutions