
ಪಂಚಗ್ಯಾರಂಟಿ ಸಾರ್ಥಕ ಸಮಾವೇಶ ಸಭೆ
ಗೌರಿಬಿದನೂರು ನೂತನ ಶಾಸಕರು ಆದ ಕೆ ಹೆಚ್ ಪುಟ್ಟಸ್ವಾಮಿ ಗೌಡ ಹಾಗೂ ಗೌರಿಬಿದನೂರು ತಹಶೀಲ್ದಾರರಾದ ಮಹೇಶ್ ಪತ್ರಿ ಅವರ ಆ ದಿನದಲ್ಲಿ ನಡೆಸಿದ ಕಾರ್ಯಕ್ರಮ.ಚಿಕ್ಕಾಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಆಚಾರ್ಯ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಿದ್ದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗೌರಿಬಿದನೂರು ನೂತನ ಶಾಸಕರು ಆದ ಕೆ ಹೆಚ್ ಪುಟ್ಟಸ್ವಾಮಿ ಗೌಡ ಹಾಗೂ ಗೌರಿಬಿದನೂರು ತಹಶೀಲ್ದಾರರಾದ ಮಹೇಶ್ ಪತ್ರಿ ಅವರ ಆ ದಿನದಲ್ಲಿ ನಡೆಸಿದ ಕಾರ್ಯಕ್ರಮ.ಚಿಕ್ಕಾಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಆಚಾರ್ಯ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಿದ್ದ
ಪೃಥ್ವಿಯೊಳ್ ಬಂಧಿಸಿದ ಬೇರಂತೆ ಮನೆಯಲ್ಲಿದ್ದ ಹೆಣ್ಣು, ಪರತಂತ್ರ ದಾಚೆಯ ಬದುಕನು ಬಯಸಿತವಳ ಕಣ್ಣು ತನ್ನವರ ಹಸಿವ ಇಂಗಿಸಿ ಉಪವಾಸ ಇರುವಳು ಅವ್ವ, ಕುದಿಯುವ ನೋವಿನೊಳಗೂ ನಮಗೆ ನಗುವುದ ಕಲಿಸಿದ ಜೀವ ಜ್ಞಾನಾಸಕ್ತರನ್ನಾಗಿಸಿತು ಮಹಿಳೆಯರಿಗೆ ಮಹನೀಯರ

ಹನೂರು:ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಕೊಳ್ಳೇಗಾಲದಿಂದ ಒಡೆಯರ ಪಾಳ್ಯ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರುವ ಘಟನೆ ನಡೆದಿದೆ.ಇಂದು ಬೆಳಿಗ್ಗೆ ಸುಮಾರು 9_30 ವೇಳೆಯಲ್ಲಿ ಈ ಅವಘಡ ಸಂಭವಿಸಿದ್ದು ಬಸ್ಸು ಯಾವುದೇ ಹೆಚ್ಚಿನ ವೇಗದಲ್ಲಿ ಇಲ್ಲದಿದ್ದರೂ

ಹನೂರು ಪಟ್ಟಣದಿಂದ ಎಲ್ಲೆಮಾಳ ರಸ್ತೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಕೋಟ್ಯಾಂತರ ಭಕ್ತರ ಆರಾಧ್ಯ ದೈವ ಮಲೆ ಮಾದೇಶ್ವರನ ಬೆಟ್ಟಕ್ಕೆ ತೆರಳುವ ಮಾರ್ಗ ಎಲ್ಲೇಮಾಳ ರಸ್ತೆಯು ಕಾಮಗಾರಿ
ಜೋಕಾಲಿ ಪ್ರಕೃತಿಯ ಮಡಿಲಲಿ ಒಲವಿನ ಜೋಕಾಲಿ,ತೂಗಿ ಹಾಡುವೆ ನಾ ಪ್ರೇಮದ ಲಾಲಿ,ಮಧು ಮಾಸ ಚಂದ್ರನ ಬೆಳದಿಂಗಳ ರಾತ್ರಿ,ನನ್ನ ನಿನ್ನ ಪ್ರೇಮದ ಸುಮಧುರ ಮೈತ್ರಿ…. ಮುಂಜಾವಿನ ಮಂಜಿನ ಹನಿಗಳ ಜೊತೆಯಲಿ,ನಿನ್ನ ಮುದ್ದಿಸಬೇಕು ನನ್ನಿನಿಯ..ಮಳೆ ನಿಂತ ಮೇಲೂ ಮರಗಳ

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮವನ್ನು ಚಲನಚಿತ್ರ ನಟ ಹಾಗೂ ಇಂಡೇನ್ ಗ್ಯಾಸ್ ಮಾಲಿಕರಾದ ವೀರೇಶ ನಟೆಕಲ್ ಅವರು ಮಣ್ಣಿನ

ಶ್ರೀರಂಗಪಟ್ಟಣದಲ್ಲಿ ಸುತ್ತುವರಿದ ಕಾವೇರಿಯ ನಡುವೆ ದ್ವೀಪದಂತೆ ಶ್ರೀರಂಗನಾಥ ಸ್ವಾಮಿ ದೇವಾಲಯ ನೆಲೆಸಿದೆ ಹಿಂದೆ ಶ್ರೀರಂಗಪುರಿ,ಲಕ್ಷೋದ್ಯಾನ ಪುರಿ ಎಂದು ಈಗ ಶ್ರೀರಂಗಪಟ್ಟಣ ಎಂದು ಪ್ರಸಿದ್ಧವಾಗಿದೆ.ಇರುವ ದೇವಾಲಯಗಳಲ್ಲಿ ಶ್ರೀರಂಗನಾಥನ ದೇವಾಲಯವು ದೊಡ್ಡ ಗೋಪುರದಿಂದ ಕೂಡಿದ್ದು ಮೂರು ಪ್ರಕಾರವುಳ್ಳ

ಅಭಿವೃದ್ಧಿಯಲ್ಲಿ ಮುಂದೆ ಸಾಗುತ್ತಿರುವಾಗ ಹಿಂದೆ ನೋಡುವ ಅಗತ್ಯವಿಲ್ಲ ಮಾನವೀಯ ನೆಲೆಗಟ್ಟಿನಲ್ಲಿ ಶೋಷಿತ ಸಮುದಾಯಗಳನ್ನು ಒಂದು ಗೂಡಿಸುವ ಪ್ರಯತ್ನ ಇನ್ನು ಹೆಚ್ಚಾಗಬೇಕು.ಇತಿಹಾಸದ ಘಟನೆಗಳು ಮರುಕಳಿಸದಂತೆ,ಎಚ್ಚರಿಕೆವಹಿಸಿ ಸಮಾಜದ ತಳ ಸಮುದಾಯದ ಅಭಿವೃದ್ಧಿ ಆಗಬೇಕು.ಇಚ್ಚಾನುಸಾರ ಮತ ಹಾಕುವಿಕೆ,ಅವರ ಸಮುದಾಯದ

ಗದಗ:ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ,ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ, ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಹಾಗೂ ಕರ್ನಾಟಕ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿಯರಾದ ಶ್ರೀ ಬಿ ಎಂ ವಿಜಯಾ ಮೇಡಂ ರವರು ತಮ್ಮ ಶಿಕ್ಷಣ ವೃತ್ತಿಯಲ್ಲಿ ಸತತವಾಗಿ ಅರವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ
Website Design and Development By ❤ Serverhug Web Solutions