
ಸಮುದಾಯ ಮಾನಸಿಕ ಆರೋಗ್ಯ ಜನಜಾಗೃತಿ ಕಾರ್ಯಕ್ರಮ
ಕಲಬುರಗಿ:ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡೆಸೆಬಿಲಿಟಿ ಎ ಪಿ ಡಿ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಮಾನಸಿಕ ಆರೋಗ್ಯ ಜನಜಾಗೃತಿ ಕಾರ್ಯಕ್ರಮವನ್ನು ಚಿತ್ತಾಪುರ ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡೆಸೆಬಿಲಿಟಿ ಎ ಪಿ ಡಿ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಮಾನಸಿಕ ಆರೋಗ್ಯ ಜನಜಾಗೃತಿ ಕಾರ್ಯಕ್ರಮವನ್ನು ಚಿತ್ತಾಪುರ ತಾಲೂಕಿನ

ನುಡಿ ಎಂದಿಗೂ ನಮ್ಮ ಜೀವನದ ಅವಿಭಾಜ್ಯ ಅಂಗವೇ ಆಗಿದೆ.ನುಡಿದಂತೆ ನಡೆದು ನುಡಿಗೆ ಅಪಾರ ಗೌರವ,ಪ್ರಾಮುಖ್ಯತೆ ನೀಡುತ್ತಿದ್ದ ಕಾಲದಿಂದ ನುಡಿಯನ್ನು ಕಡೆಗಣಿಸುವ,ಅಪಮಾನಗೊಳಿಸುವ ಕಾಲಕ್ಕೆ ತಲುಪಿದ್ದೇವೆ.ನುಡಿಗಾಗಿ ಜೀವತೆತ್ತು ನುಡಿಯ ಹಿರಿಮೆಯನ್ನು ಸಾರಿದ ಅಂದಿನ ನುಡಿಗರಿಗೂ,ನುಡಿ/ತಾಯ್ನುಡಿಯ ಬಗೆಗೆ ಕಿಂಚಿತ್ತೂ

ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾ ವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಆಯೋಜನೆಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಶಿಕ್ಷಣ ಹೆಣ್ಣು ಭ್ರೂಣ ಹತ್ಯೆ,ಸಾಮಾಜಿಕ ಸಮಸ್ಯೆಗಳ ಕುರಿತು ವಿಶೇಷ ಉಪನ್ಯಾಸ

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದ ಶ್ರೀ ಶರಣಬಸವೇಶ್ವರ 45ನೇ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ನಡೆದ ಶ್ರೀ ಬಸವ ಪುರಾಣ ಪ್ರವಚನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ರಾಜ್ಯ ಘಟಕ ರಾಯಚೂರು ಹಾಗೂ ಗ್ರಾಮದ

ತುಮಕೂರು:“ಸಂವಿಧಾನ ಜಾಗೃತಿ ಜಾಥಾವನ್ನು ವಿಜೃಂಭಣೆಯಿಂದ ಆಚರಿಸಿದ ಮರಿದಾಸನಹಳ್ಳಿ ಗ್ರಾಮ ಪಂಚಾಯ್ತಿ.ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿ ನಂತರ ರಥ ಗ್ರಾಮ ಪಂಚಾಯತಿಯ ಹನುಮಂತನಹಳ್ಳಿಗೆ ಬಂದ ರಥಕ್ಕೆ

ಭದ್ರಾವತಿ:ಭದ್ರಾನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ವಿಧಿಸಿದ್ದು

ಕಲಬುರಗಿ:ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯು ಸುಮಾರು 40 ವಷ೯ಗಳಿಂದ ಹೊಸ ರೀತಿಯ ಚಟುವಟಿಕೆಗಳಿಂದ ಗುರುತಿಸಿಕೊಂಡಿದೆ.ದಿ.20-02-2024 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಕಲಬುರಗಿ ಸಹಯೋಗದಲ್ಲಿ ಅವಿಷ್ಕಾರ-2024 ವೈಜ್ಞಾನಿಕ ಮನೋಭಾವಕೊಂದು ಮೆಟ್ಟಿಲು
ಸುತ್ತಲೂ ಕತ್ತಲು…ಬೆಳಕೆಂಬ ಭ್ರಮೆಯನುನೀರಾಗಿಸುವ ಕತ್ತಲು ಬದುಕ ಬೇಗೆಯಲಿಬೆಂದು ಬೆಳಕೆಂಬಭಾವವೇ ಕತ್ತಲಾಗಿದೆ ಬೆಳಕಿನ ಭರವಸೆಪೇಗು ಬಂಧವನ್ನುಕಡಿದ್ಹಾಕುವ ಕತ್ತಲು ಆಸರೆ ಒಲವಿಗಾಗಿರದೆಅವಶ್ಯಕತೆಗಾದಾಗಜೀವನವೇ ಕತ್ತಲಾದ ಭಾವ…. ಕತ್ತಲಿನಿಂದ ಬೆಳಕಿನೆಡೆಗಿನದಾರಿ ಬಹುದೂರಸಾವಿನಾಚೆ ಕೈಬೀಸಿ ಕರೆಯುತಿದೆ…. ಕತ್ತಲು ಬೆಳಕಿನ ನಡುವೆಜೀವನವೇ ನಶ್ವರವೆನಿಸಿಕತ್ತಲಾವರಿಸಿದೆ….

ಯಡ್ರಾಮಿ ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಕುಡಿಯಲು ನೀರು ಸಿಗದೇ ಇದ್ದರು ಸಾರಾಯಿಗೆ ಮಾತ್ರ ಬರವಿಲ್ಲವೆಂದೇ ಹೇಳಬಹುದು! ಅನಧಿಕೃತವಾಗಿ ಕಾನೂನು ಬಾಹಿರವಾಗಿ ಯಡ್ರಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ಸಾರಾಯಿ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ.ಇದಕ್ಕೆ ಕಡಿವಾಣ
ಬಂಜಾರ ಭಾಷಿಕರು ಜಗತ್ತಿನೆಲ್ಲೆಡೆ ನೆಲೆಸಿದ್ದಾರೆ. ಬಂಜಾರ ಭಾಷೆ ಸಾಹಿತ್ಯ ಸಂಸ್ಕೃತಿ ಎಲ್ಲವೂ ಬೆಳವಣಿಗೆ ಹಂತದತ್ತ ಸಾಗುತ್ತಿವೆ.ಆದರೂ ಬಂಜಾರ ಭಾಷೆಯ ಲಿಪಿ ವಿಷಯದಲ್ಲಿ ಅಷ್ಟು ಬೆಳವಣಿಗೆ ಕಾಣುತ್ತಿಲ್ಲ.ಕೆಲವು ವರ್ಷಗಳ ಹಿಂದೆ ಬಂಜಾರ ಭಾಷಿಕರೊಬ್ಬರು ಬಂಜಾರ ಲಿಪಿಯನ್ನು
Website Design and Development By ❤ Serverhug Web Solutions