
ಕರ್ನಾಟಕ ರಾಜ್ಯ ರೈತ ಸಂಘದ ನೂತನ ಗ್ರಾಮ ಘಟಕ ಉದ್ಘಾಟನೆ
ಹನೂರು:ನೊಂದವರ ಧ್ವನಿ ಕೇಳುವುದಕ್ಕೆ ಸಹಕರಿಸುವುದು ಕರ್ನಾಟಕ ರಾಜ್ಯ ರೈತ ಸಂಘಟನೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರದಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು.ತಾಲೂಕಿನ ಗಡಿಯಂಚಿನ ಹೂಗ್ಯಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ನೊಂದವರ ಧ್ವನಿ ಕೇಳುವುದಕ್ಕೆ ಸಹಕರಿಸುವುದು ಕರ್ನಾಟಕ ರಾಜ್ಯ ರೈತ ಸಂಘಟನೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರದಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು.ತಾಲೂಕಿನ ಗಡಿಯಂಚಿನ ಹೂಗ್ಯಂ

ಕೊಪ್ಪಳ:ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು ಸಮಾಜ ಒಪ್ಪದ ಕೆಲಸವನ್ನು ಯಾರೂ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದರು. ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಇತ್ತೀಚೆಗೆ ದಲಿತರಿಗೆ ಹೋಟೆಲ್ಗಳಲ್ಲಿ

ಭದ್ರಾವತಿ:ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ಮಹಾ ದಾರ್ಶನಿಕ,ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.ತಹಶೀಲ್ದಾರ್ ನಾಗರಾಜ್,ತಾಲ್ಲೂಕು ಕುಂಬಾರ ಸಮಾಜದ ಗೌರವಾಧ್ಯಕ್ಷ ಬಸಪ್ಪ,ಅಧ್ಯಕ್ಷ ಕೆ.ಚಂದ್ರು, ಉಪಾಧ್ಯಕ್ಷ
ಏನೆಂದು ಬಣ್ಣಿಸಲಿ ನಾನು ನಿನ್ನನುಸಮುದ್ರದ ತೊರೆ ಅಲೆಯಂತೆ ನೀನುಮೌನವಾಗಿ ನೀನು ಬರುವ ಹಾದಿಯನ್ನೇ ನೋಡುತ್ತಾಕುಳಿತಿರುವ ದಡವು ನಾನು (೧) ನಿನ್ನ ಬಗ್ಗೆ ಏಷ್ಟು ಹೇಳಿದರು ಸಾಲದು ಈ ಪದಗಳಲಿ ನಾನುಸಾಗರದ ಆಳದಲ್ಲಿ ಅಡಗಿ ಕುಳಿತಿರುವ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆರೂರ ಗ್ರಾಮದ ಶಿವಪ್ಪ ತಳವಾರ ಮಗನಾದ ನಾಗರಾಜ ಟಿ ಇವರಿಗೆ ದಾವಣಗೆರೆ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ಶಾಸ್ತ್ರದ ಅಧ್ಯಯನ ವಿಭಾಗದ ಡಾ.ಸತ್ಯನಾರಾಯಣ ಸಹ ಪ್ರಾಧ್ಯಾಪಕರ ಮಾರ್ಗದರ್ಶನದಡಿಯಲ್ಲಿ ಶಿಕ್ಷಣ ಅಭಿವೃದ್ದಿಗೆ ಕಾರ್ಪೋರೇಟ್

ಹೊನ್ನಾಳಿ:ಕಳೆದ 50 ವರ್ಷಗಳಿಂದಜಮೀನು ಉಳುಮೆ ಮಾಡಿಕೊಂಡು ಬರುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಸಂತಸವಾಗುತ್ತಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಾಲ್ಲೂಕಿನ ಹನುಮಸಾಗರ ಗ್ರಾಮದ ಸರ್ಕಾರಿ ಇನಾಂ

ಸುಮಾರು ಏಳು ಲಕ್ಷ ಮೌಲ್ಯದ ಟೇಬಲ್ ಗಳು,ಸಾಮಗ್ರಿಗಳನ್ನು ಖ್ಯಾತ ಉದ್ಯಮಿ ಟಿ.ವೆಂಕಟ ಪ್ರಸಾದ ಅವರು ತಾವು ಕಲಿತ ಸರಕಾರಿ ಶಾಲೆಗೆ ಕೊಡುಗೆ ನೀಡಿ ಶಿಕ್ಷಣ ಪ್ರೇಮವನ್ನು ಮೆರೆದು ಇತರರಿಗೂ ಸ್ಪೂರ್ತಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಸರಕಾರಿ ಹಿರಿಯ

ಕೊಟ್ಟೂರು:ಪಟ್ಟಣಕ್ಕೆ ತುಂಗಭದ್ರ ನದಿಯ ಬನ್ನಿಗೋಳು ಜಾಕ್ವೆವಲ್ ನಿಂದ ಕುಡಿಯುವ ನೀರಿನ ಪೂರೈಕೆ ಆಗುತ್ತಿದ್ದು ಸದರಿ ಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆ ಆಗುತ್ತಿರುವುದರಿಂದ ಈ ಹಿಂದೆ ಪ್ರತಿ ದಿನ 22 ಗಂಟೆ ನಿರಂತರ

ಹನೂರು:ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ರವರ ಪಂಚಲೋಹದ ಪುತ್ಥಳಿ ನಿರ್ಮಾಣಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಜೊತೆಗೂಡಿ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಶಾಸಕರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆ

ಹನೂರು : ಪಶು ಆಸ್ಪತ್ರೆ ಇಲಾಖೆಯ ಸಭಾಂಗಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೊಂದಾಯಿತ ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಶಾಸಕರಾದ ಎಂ ಆರ್.ಮಂಜುನಾಥ್ ರವರು ವಿತರಿಸಿದರು
Website Design and Development By ❤ Serverhug Web Solutions