
ಅಹಿಂದ ಮತ್ತು ರೈತ ವಿರೋಧಿ ಬಜೆಟ್
ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ

ಕಮಲಾಪೂರ:ಜಯಂತ್ಯೋತ್ಸವಗಳು ಎಲ್ಲಾ ವರ್ಗದ ಜನರಿಗೆ ಸೀಮಿತವಾಗಿರಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.ತಾಲೂಕಿನ ಮಹಾಗಾಂವ ಕ್ರಾಸ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ

ಧಾರವಾಡ:ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಶಿವಾಜಿ ವೃತ್ತದಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪುತ್ತಳಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಲಾರ್ಪಣೆ ಮೂಲಕ ಜಯಂತೋತ್ಸವ ಆಚರಿಸಲಾಯಿತು,ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಪಿಕೆಪಿಎಸ್ ರವಿವಾರ ನಡೆದ ಚುನಾವಣೆಯಲ್ಲಿ ಹಳೆ ಬಣವು ಭರ್ಜರಿ ಜಯಗಳಿಸಿದ್ದು ವಿರೋಧ ಬಣವು ಎರಡು ಸ್ಥಾನ ಮಾತ್ರ ಗೆದ್ದಿತ್ತು.ಒಟ್ಟು ಒಂಬತ್ತು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಏಳು

ಯಡ್ರಾಮಿ ತಾಲೂಕಿನ ಕಣ್ಣಮೇಶ್ವರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಯಡ್ರಾಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಇವರ ಸಹಯೋಗದಲ್ಲಿಹತ್ತರ ಭಯ ಹತ್ತಿರ ಬೇಡ ಎಂಬ ಕಾರ್ಯಕ್ರಮ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆತ್ಮಸ್ಥೈರ್ಯ ಹೆಚ್ಚಿಸಲು

ಯಡ್ರಾಮಿ:ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿರುವಂತಹ ಬಜೆಟ್ ಕೇವಲ ಲೋಕಸಭಾ ಚುನಾವಣೆಗೆ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದಂತಾಗಿದೆ ಕಾಂಗ್ರೆಸ್ ಪಕ್ಷದವರು ಹೇಳಿಕೊಳ್ಳುವಂತೆ ಬಜೆಟ್ ನಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ.ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚೆಯಾಗಿಲ್ಲ

ಗಂಗಾವತಿ:ತಾಲೂಕಿನ ಹೊಸಕೇರಾ ಕ್ಯಾಂಪಿನ ಅಂಗನವಾಡಿ ಶಾಲೆಯಲ್ಲಿ ಗ್ರಾಮದ ಶ್ರೀಮತಿ ಯು.ಮಂಗದೇವಿ ಗಂಡ ಯು.ನಾಗೇಶ್ ರಾವ್,ಇವರು ತಮ್ಮ ಮೊಮ್ಮಗಳ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಶಾಲೆಯ ಸಮವಸ್ತ್ರಗಳನ್ನು ಹುಡುಗರೆಯಾಗಿ ನೀಡಿದರು.ತಾಲೂಕು ಹೊಸಕೆರಾ ವಲಯದ ಮಹಿಳಾ

ಕಲಬುರಗಿ ಜಿಲ್ಲೆಯ ಶಹಾಬಾದ್ ಸರ್ಕಾರಿ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿಗಳು ಡಾ.ಮೊಹಮ್ಮದ್ ಅಬ್ದುಲ್ ರಹೀಂ,ಸ್ನೇಹೀತರಾದ ಇರ್ಫಾನ್ಮತ್ತು ಸಿಬ್ಬಂದಿಗಳಿಗೆ ಕರುನಾಡ ಕಂದ ಪತ್ರಿಕೆ ಪರಿಚಯಿಸಿ ಕ್ಯಾಲೆಂಡರ್ ನೀಡಿದ ಸಂದರ್ಭ. ವರದಿಗಾರರು-ಮೊಹಮ್ಮದ್ ಅಲಿ

ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿರುವ

ಚಿಟಗುಪ್ಪ:ಬಸವಣ್ಣನವರು ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ,ಆದರ್ಶ ಸಮಾಜ ನಿರ್ಮಾಣ ಮಾಡಲು ಹಗಲಿರುಳು ಶ್ರಮಿಸಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ನುಡಿದರು.ತಾಲೂಕು ಶರಣ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ
Website Design and Development By ❤ Serverhug Web Solutions