
ನೂತನ ಪೌರಾಯುಕ್ತರಿಗೆ ಪೌರ ಸೇವಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ
ಭದ್ರಾವತಿ:ನಗರಸಭೆಗೆ ನೂತನವಾಗಿ ಆಗಮಿಸಿರುವಂತಹ ಪೌರಾಯುಕ್ತ ಪಿ ಎಂ ಚನ್ನಪ್ಪನವರ್ ರವರಿಗೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ,ಭದ್ರಾವತಿ ಶಾಖೆ ವತಿಯಿಂದ ಶಾಖಾ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಖಜಾಂಚಿಯಾದ ಎಸ್.ಚೇತನ್ ಕುಮಾರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭದ್ರಾವತಿ:ನಗರಸಭೆಗೆ ನೂತನವಾಗಿ ಆಗಮಿಸಿರುವಂತಹ ಪೌರಾಯುಕ್ತ ಪಿ ಎಂ ಚನ್ನಪ್ಪನವರ್ ರವರಿಗೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ,ಭದ್ರಾವತಿ ಶಾಖೆ ವತಿಯಿಂದ ಶಾಖಾ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಖಜಾಂಚಿಯಾದ ಎಸ್.ಚೇತನ್ ಕುಮಾರ್

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ನಿರೀಕ್ಷಕರಾದ ಶ್ರೀ ಸುನೀಲ್ ಕುಮಾರ್ ಹೆಚ್ ಇವರ ಸಮ್ಮುಖದಲ್ಲಿ ಅಪರಾಧ ತಡೆ ಮಾಸಾಚರಣೆ ಮಾಡಲಾಯಿತು.ಸಾರ್ವಜನಿಕರು ಒಂದಕ್ಕಿಂತ ಹೆಚ್ಚು ದಿವಸ ಮನೆಗೆ ಬೀಗ ಹಾಕಿಕೊಂಡು ಹೋಗುವಾಗ ಸ್ಥಳೀಯ ಪೊಲೀಸ್ ಠಾಣೆಗೆ

ಚಿತ್ರದುರ್ಗ:ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟ ಅರ್ಜುನ ಆನೆಯ ಸ್ಪರಣಾರ್ಥ ದುರ್ಗಾ ಇಲೆವೆನ್ ಕ್ರಿಕೆಟರ್ಸ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಅರ್ಜುನ ಕಪ್ 2023 ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಡಿಸೆಂಬರ್ 20 ರಿಂದ 24ರ ವರೆಗೆ

ಸಿಂಧನೂರು ನಗರದ ವಾರ್ಡ್ ನಂಬರ್ 4ರಲ್ಲಿನ ವಿಶ್ವಕರ್ಮ ಸಮುದಾಯದ ಶಿಥಿಲಾವಸ್ಥೆಯಲ್ಲಿರುವ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೋರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಕಾರಟಗಿಯ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ

ಹನೂರು:ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಉಪ ವಿಭಾಗ ಹನೂರು ಪಟ್ಟಣದ ಸೆಸ್ಕ್ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಜನ ಸಂಪರ್ಕ ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಜನರು ವಿದ್ಯುತ್ ಸಂಬಂಧಿತವಾಗಿ ತಮ್ಮ

ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಗಳು ವಸತಿ ನಿಲಯದ ಮಕ್ಕಳಿಗೆ ಪ್ರತಿ ರವಿವಾರವೂ ಒಂದೊಂದು ಶಿಬಿರವನ್ನು ಹಮ್ಮಿಕೊಳ್ಳಲು ಮಹಿಳಾ ವಸತಿ ನಿಲಯ ಪಾಲಕರಿಗೆ ಹೊರಡಿಸಿದ ಆದೇಶದ ಮೇರೆಗೆ ಮಹಿಳಾ ನಿಲಯ ಪಾಲಕರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಬಳ್ಳಾರಿ:ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಸೇವನೆಯ ಸಮಸ್ಯೆಯನ್ನು ಎದುರಿಸಲು ನಡೆಯುತ್ತಿರುವ ಪ್ರಯತ್ನದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣೆಯ ಪೊಲೀಸರು ವಿದ್ಯಾರ್ಥಿಗಳಿಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಮಾದಕ ದ್ರವ್ಯ ಸೇವನೆಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಸರ್ಕಾರಿ ಪ್ರಥಮ

ಭದ್ರಾವತಿ: ಡಿ.24ರಂದು ಭಾನುವಾರ ಮಧ್ಯಾಹ್ನ 12.30 ಕ್ಕೆ ಸಲ್ಲುವ ಅಭಿಜಿನ್ ಲಗ್ನದ ಶುಭ ಮುಹೂರ್ತದಲ್ಲಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿಯ ರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.ರಥೋತ್ಸವದ ನಂತರ ಅನ್ನದಾನವಿರುತ್ತದೆ.ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ,

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ಮೈಲಾರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಮೈಲಾರಲಿಂಗೇಶ್ವರನ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು,ಮೈಲಾರದ ಸಮಸ್ತ ನಾಗರಿಕರು ಹಾಗೂ ಯುವಕರು ಭಾಗವಹಿಸುವ ಮೂಲಕ ಕಾರ್ತಿಕೋತ್ಸವವನ್ನು ಯಶಸ್ವಿಗೊಳಿಸಿದರು

ಮುಂಡಗೋಡ:ಟಿಬೆಟಿಯನ್ ಕಾಲೊನಿ ಮುಂಡಗೋಡ ನಗರಕ್ಕೆ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ಪ್ರವಾಸಿ ತಾಣ ರಜಾ ದಿನಗಳಲ್ಲಿ ಅತಿಹೆಚ್ಚು ಪ್ರವಾಸಿಗರು ಹುಬ್ಬಳ್ಳಿ, ಹಾವೇರಿ,ಶಿರಸಿ ಭಾಗಗಳಿಂದ ರಜಾ-ಮಜಾ ಪಡೆಯಲು ಬರುತ್ತಾರೆ. ಮುಂಡಗೋಡ ನಗರದ ಹೊರಭಾಗ ಅಮ್ಮಾಜಿ ಕೆರೆ ಭಾಗದಿಂದ
Website Design and Development By ❤ Serverhug Web Solutions