
ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಸುಳ್ಳು ಆರೋಪ
ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಓಂಕಾರ ವಠಾರ ಹೇಳಿದರು.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಓಂಕಾರ ವಠಾರ ಹೇಳಿದರು.ಈ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ವಿರುದ್ಧ ಬಿಜೆಪಿ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಅವರ ಸುಳ್ಳು ಆರೋಪಗಳು ಸತ್ಯಕ್ಕೆ ದೂರವಾದ ವಿಚಾರ ಎಂದು ತಾಜ ಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಸುನೀಲ

ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 10 ರಂದು ತಾಲೂಕು ಆಡಳಿತವತಿಯಿಂದ ಕಾಯಕ ಶರಣರ ದಿನಾಚರಣೆ ಸರಳವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಒಂದು ಶ್ರೇಷ್ಠ ಯುಗದಲ್ಲಿ ಬಸವಣ್ಣನವರ ಅನುಯಾಯಿಗಳಾಗಿ ಎಲ್ಲಾ ಸಮುದಾಯ ಜಾತಿ ಜನಾಂಗದ ಶಿವಶರಣರು
ಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಕರುನಾಡ ಕಂದಪತ್ರಿಕೆಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಸಮಾಜದಲ್ಲಿರುವ ಭ್ರಷ್ಟರನ್ನು ಹುಡುಕಿ ತೋರಿಸುವ ಈ ಪತ್ರಿಕೆ ಎಷ್ಟು ಚೆನ್ನಾಗಿದೆ ಈ ಪತ್ರಿಕೆನಾಡ ಜನರಿಗಾಗಿ ಕೆಲಸ ಮಾಡುವ ಈ ಪತ್ರಿಕೆಓಹೋ ಸಮಾಜದ

ಕಲಬುರಗಿ:ಚಿಕಿತ್ಸೆಯಿಂದ ಮತ್ತು ಔಷಧಿಗಳಿಂದ ರೋಗವನ್ನು ಗುಣಪಡಿಸಬಹುದು.ಅದರ ಜೊತೆಗೆ ರೋಗ ಶಮನ ಕೂಡ ಅವಶ್ಯ.ಶಮನಕ್ಕೆ ಆತ್ಮ ಸ್ಥೈರ್ಯ ಮತ್ತು ಮಾನವ ಸ್ಪರ್ಶ ಬೇಕು ಎಂದು ಕೆಬಿಎನ್ ವಿವಿ ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಹೇಳಿದರು.ಖಾಜಾ

ಹನೂರು:ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹಯೋಗದೊಂದಿಗೆ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮ ಮಲೈ

ವಿಜಯಪುರ-ಮಹಿಳೆಯರಿಗೆ ವರದಕ್ಷಿಣೆ ಅತಿಯಾದ ದುಡಿಮೆ ಕಿರುಕುಳ ಮಾನಸಿಕ ಹಿಂಸೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು ಮನೆಯಲ್ಲಿ ಅತ್ತೆ-ಸೊಸೆ ಪರಸ್ಪರ ಅರ್ಥ ಮಾಡಿಕೊಂಡು ತಾಯಿ-ಮಗಳಂತೆ ಜೀವನ ಸಾಗಿಸಿದರೆ ಆ ಮನೆ ಸ್ವರ್ಗದಂತಾಗುತ್ತದೆ ಎಂದು ನ್ಯಾಯವಾದಿ ದಾನೇಶ ಅವಟಿ

ವಿಜಯಪುರ:50 ನೇ ಕನ್ನಡದ ಸಂಭ್ರಮಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಹೊರಟ ಕನ್ನಡದ ತೇರು ವಿಜೃಂಭಣೆಯಿಂದ ತಾಳಿಕೋಟೆ ತಾಲ್ಲೂಕಿನ ಬಳಗಾನೂರಿಗೆ ಆಗಮಿಸಿತು.ಬಳಗಾನೂರಿನಲಗಲಿ ಕನ್ನಡದ ತೇರನ್ನು ಅತ್ಯಂತ ವೈಭವದಿಂದ ಸ್ವಾಗತಸಿಕೊಂಡರು ಬಳಗಾನೂರಿನ ಎಲ್ಲಾ ಶಾಲೆಯ ಶಿಕ್ಷಕಿಯರು,ತಹಶೀಲ್ದಾರ ಮೇಡಂ ಅವರಿಂದ

ಜನಪ್ರತಿನಿಧಿಗಳ ಗೊಡ್ಡು ಆಶ್ವಾಸನೆ,ಸೂರು ಇಲ್ಲದೇ ಮುರುಕಲು ಮನೆಯಲ್ಲಿ ಜೀವನ ಚುನಾವಣೆ ಸಂದರ್ಭದಲ್ಲಿ ಬಡವರಿಗೆ ಇಲ್ಲದ ಸಲ್ಲದ ಯೋಜನೆಗಳ ಆಮಿಷ ತೋರಿಸಿ ಗೆದ್ದು ಬೀಗುವ ಜನಪ್ರತಿನಿಧಿಗಳೇ ಈ ತೋಟದ ವಸತಿ ಜನರ ಮನೆಯ ಸ್ಥಿತಿಯನ್ನ ನೋಡಿ.ದಶಕಗಳೇ

ಭದ್ರಾವತಿ: ಸಾಧು–ಸತ್ಪುರುಷರ,ಮಹಾತ್ಮರ,ಆದರ್ಶ ಪುರುಷರ ಜಯಂತಿಗಳು ಆಚರಣೆಗೆ ಮಾತ್ರ ಸೀಮಿತವಾಗಬಾರದು.ದಿನನಿತ್ಯದ ಬದುಕಿನಲ್ಲಿ ಮಾರ್ಗದರ್ಶಕವಾಗಬೇಕು ಅವರು ನಡೆದ ದಾರಿ, ನುಡಿದ ಮಾತು ನಮಗೆ ಮಾದರಿ ಆಗಬೇಕು ಎಂದು ಉಪ ತಹಶೀಲ್ದಾರ್ ರಾಧಾಕೃಷ್ಣ ಭಟ್ ತಿಳಿಸಿದರು.ತಾಲ್ಲೂಕು ಆಡಳಿತದ ವತಿಯಿಂದ
Website Design and Development By ❤ Serverhug Web Solutions