
ಹೋರಾಟಕ್ಕೆ ಬೆಂಬಲ ನೀಡಿದ ಗೋರಸೇನಾ ತಾಲೂಕ ಘಟಕ
ಶಹಾಪುರ:ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪಂಚಲೋಹದ ಮೂರ್ತಿಯನ್ನು ಶಹಾಪೂರ ನಗರದ ಹಳೆ ಬಸ್ ನಿಲ್ದಾಣದ ಮುಂಭಾಗದ ಉದ್ಯಾನವನ ಜಾಗದಲ್ಲಿ ನಿರ್ಮಾಣ ಮಾಡಲು ಅನುಮತಿ ನೀಡಬೇಕೆಂದು ಶಹಾಪೂರ ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಹಾಪುರ:ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪಂಚಲೋಹದ ಮೂರ್ತಿಯನ್ನು ಶಹಾಪೂರ ನಗರದ ಹಳೆ ಬಸ್ ನಿಲ್ದಾಣದ ಮುಂಭಾಗದ ಉದ್ಯಾನವನ ಜಾಗದಲ್ಲಿ ನಿರ್ಮಾಣ ಮಾಡಲು ಅನುಮತಿ ನೀಡಬೇಕೆಂದು ಶಹಾಪೂರ ತಾಲೂಕಿನ

ಯಾದಗಿರಿ:ಏವೂರ ಗ್ರಾಮದಲ್ಲಿ ನಾಲ್ಕು ಜಾನುವಾರುಗಳು ವಿದ್ಯುತ್ ತಗುಲಿ ಮೃತಪಟ್ಟ ಕಾರಣ ಜಾನುವಾರು ಮಾಲೀಕರಿಗೆ ಮಾನ್ಯ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ನೇತೃತ್ವದಲ್ಲಿ ಜೆಸ್ಕಾಂ ಇಲಾಖೆಯ ವತಿಯಿಂದ ದೊಡ್ಡಪ್ಪ

ಕೊಟ್ಟೂರು:ಪಟ್ಟಣದಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯ ಕಾರ್ಯಧ್ಯಕ್ಷರಾದ ಕೊಟ್ರೇಶ್ ಜಿ.ಎಂ. ಅವರನ್ನೊಳಗೊಂಡ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಎಲ್ಲಾ ವಿಭಾಗಗಳ ಸಂಘದ ಅಧ್ಯಕ್ಷರು

ಕೊಟ್ಟೂರು:ಉಭಯ ಗಾನ ವಿಶಾರದರು,ತ್ರಿಭಾಷಾ ಕವಿವರ್ಯ,ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರು ಪರಮಪೂಜ್ಯ ಡಾ||ಪಂಡಿತ್ ಪುಟ್ಟರಾಜ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು 11-12-2023 ರ ಸೋಮವಾರದಂದು ಸಂಜೆ 6:00 ಕ್ಕೆ

ಧಾರವಾಡ ವಾರ್ಡ್ ನಂಬರ್ 12 ರಲ್ಲಿರುವ ಶ್ರೀನಗರ ಭಾವಿಕಟ್ಟಿ ಫ್ಲಾಟ್ ನಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ಮಾಜಿ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀ

ಭದ್ರಾವತಿ:ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೋಲಿಸ್ ಹಾಗೂ ಭದ್ರಾವತಿ ಉಪ ವಿಭಾಗದ ಪೊಲೀಸರು ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಹಾಗೂ ಜಾಗೃತಿ ಜಾಥಾಗೆ ತಮಟೆ ಬಾರಿಸುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ

ಬೀದರ್:ನಗರದ ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ,(ಬಿ.ಇಡಿ) ಬೀದರನ ಕಳೆದ ಜುಲೈ-ಆಗಸ್ಟ್ ನಲ್ಲಿ ನಡೆದ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಬಿ.ಇಡಿ. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಹಾವಿದ್ಯಾಲಯಕ್ಕೆ ನೂರಕ್ಕೆ ನೂರು ಪ್ರತಿಶತ ಫಲಿತಾಂಶ

ಗದಗ:ಶ್ರೀ ಜಗದ್ಗುರು ಫಕೀರೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು ಶಿರಹಟ್ಟಿಯಲ್ಲಿ ಕ್ರೀಡೆ,ಸಾಂಸ್ಕೃತಿಕ, ಎನ್ಎಸ್ಎಸ್ ರೆಡ್ ಕ್ರಾಸ್,ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಬಿ ಎ ಮತ್ತು ಬಿಕಾಂ ಪ್ರಥಮ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಯಾದಗಿರಿ:ಜಿಲ್ಲಾಡಳಿತ,ತಾಲೂಕ ಆಡಳಿತ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳು ಅಕ್ಕಿ ಕಳ್ಳರ ಜೊತೆ ಶಾಮೀಲು ಆಗಿರುವ ಲಕ್ಷಣ ಕಂಡು ಬರುತ್ತಿದೆ ಆದರೆ ಬೇಲಿನೆ ಎದ್ದು ಹೊಲ ಮೆಯ್ದರೇ ಹೊಲ ಹಾಳಾಗದೆ ಇರಲು ಸಾಧ್ಯವೇ ಎಂಬ ಗಾದೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದ ಆಹಾರ ಸಂಸ್ಕರಣಾ ಘಟಕದ ಬಗ್ಗೆ ಸ್ಥಳೀಯ ಶಾಸಕರಿಗೆ ಹಾಗೂ ಸಚಿವರಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಆದ ಕಾರಣ ಸ್ಥಗಿತಗೊಂಡ
Website Design and Development By ❤ Serverhug Web Solutions