
ಡಿಜಿಟಲ್ ಸಾಕ್ಷರತಾ ಪ್ರಮಾಣ ಪತ್ರ ವಿತರಣೆ
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ಶರಣಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಒಕ್ಕೂಟ ಸಭೆ ಹಾಗೂ ಪ್ರಧಾನ ಮಂತ್ರಿ ಡಿಜಿಟಲ್ ಸಾಕ್ಷರತಾ ಪ್ರಮಾಣ ಪತ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶ್ರೀ ಶರಣಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಒಕ್ಕೂಟ ಸಭೆ ಹಾಗೂ ಪ್ರಧಾನ ಮಂತ್ರಿ ಡಿಜಿಟಲ್ ಸಾಕ್ಷರತಾ ಪ್ರಮಾಣ ಪತ್ರ

ಸುರಪುರ:ಕಕ್ಕೇರಾ ಪಟ್ಟಣದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ತಾಲೂಕ ಜಯಂತಿಯ ಕಾರ್ಯಕ್ರಮವನ್ನು ದಿನಾಂಕ 10/12/2023 ರಂದು ನಡೆಯಲಿದ್ದು ಈ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ

ಯಾದಗಿರಿ:ಕಲ್ಬುರ್ಗಿ ನಗರದಲ್ಲಿ ಹಾಡುಹಗಲೆ ನ್ಯಾಯವಾದಿ ಒಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ನಿನ್ನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕ ಗಾಂಧಿ ವೃತ್ತದಲ್ಲಿ ವಕೀಲರ ಸಂಘದಿಂದ
ಕಲಬುರಗಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನದಿಂದ ಇಡೀ ಚಿತ್ರರಂಗಕ್ಕೆ ತುಂಬಲಾರದ ನಷ್ಟ ವಾಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಕನ್ನಡದಲ್ಲಿ

ಬೀದರ್:ದಿನಾಂಕ 17/12/2023 ರಂದು ಅನುದಿನ ಫೌಂಡೇಶನ್ ವತಿಯಿಂದ ಸಹಬಾಳ್ವೆಯ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮಕ್ಕೆ ಶ್ರೀ ಚನ್ನಬಸವಣ್ಣ ಲಂಗೋಟಿ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಹಾಗೂ ಶ್ರೀ ಮಹೇಶ್ ಮೇಘಣ್ಣವರ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಅವರಿಗೆ

ಕನ್ನಡ ಸಿನಿಮಾ ರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು.ಲೀಲಾ ಕಿರಣ್ (ಜನ್ಮನಾಮ) ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಾಟಕ ರಂಗಭೂಮಿ ಭೂಮಿಯಲ್ಲಿ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ

ಗಂಗಾವತಿ:ತಾಲೂಕಿನ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಅಮೂಲ್ ಪ್ರವಾಸವನ್ನು ಒಕ್ಕೂಟದ ನಿರ್ದೇಶಕರಾದ ಎಮ್. ಸತ್ಯನಾರಾಯಣ ರವರು ಪ್ರವಾಸಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಚಾಲನೆ

ಬಿಡಾಡಿ ದನಗಳನ್ನು ಗೋ ಶಾಲೆಗೆ ಕಳುಹಿಸುವುದು ಯಾವಾಗ ? ಕೊಟ್ಟೂರು:ಅಭಿವೃದ್ಧಿ ಹೊಂದುತ್ತಿರುವ ಕೊಟ್ಟೂರು ಪಟ್ಟಣದಲ್ಲಿ ವಾಹನಗಳ ದಟ್ಟಣೆ ಈಗಾಗಲೇ ಹೆಚ್ಚಿದ್ದು ವಾಹನ ಸವಾರರೇ ರಸ್ತೆಯಲ್ಲಿ ಮುಂದೆ ಹೋಗಬೇಕಾದರೆ ಖಾಲಿ ಸ್ಥಳ ಹುಡುಕುವಂತಹ ಪರಿಸ್ಥಿತಿ ವಾಹನ

ಕೊಟ್ಟೂರು:ಪಟ್ಟಣದ ಇಂದು ಸಿ.ಬಿ.ಎಸ್.ಇ. ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಸಧೃಡವಾದ ದೇಹದಲ್ಲಿ ಸಧೃಡ ಮನಸ್ಸಿರುತ್ತದೆ

ಮುoಡಗೋಡ ವಲಯದ ವ್ಯಾಪ್ತಿಯಲ್ಲಿ ನಡೆದ ಶ್ರೀಗಂಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತ ರಾದ ಜಲ್ ಜಲ s/o ಕೋಷ್ 33 ವರ್ಷ ಬುಡ ಗ್ರಾಮ ಮಧ್ಯಪ್ರದೇಶ ರಾಜ್ಯ,ಅಮಿತ್ ಆದಿವಾಸಿ ಪಾರ್ಥಿ ವಯಸ್ಸು 50 ವರ್ಷ
Website Design and Development By ❤ Serverhug Web Solutions