
ಮಕ್ಕಳ ಸಾಧನೆಗೆ ಸ್ಪೂರ್ತಿ ಶರಣ ಬಸವದೇವರು
ರಬಕವಿ – ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ಶರಣಬಸವೇಶ್ವರ ಸಿ.ಬೀ.ಎಸ್.ಸಿ ಶಾಲೆಯಲ್ಲಿ 18 ನೆಯ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮಕ್ಕಳಿಗೆ ಮಂಗಳವಾರ ಪ್ರಶಸ್ತಿ ವಿತರಣಾ ಸಮಾರಂಭ ಜರುಗಿತು. ಕಮರಿಮಠದ ಶರಣಬಸವೇಶ್ವರ ದೇವರು ಮಾತನಾಡಿ ಮಕ್ಕಳ ಸಾಧನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಬಕವಿ – ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ಶರಣಬಸವೇಶ್ವರ ಸಿ.ಬೀ.ಎಸ್.ಸಿ ಶಾಲೆಯಲ್ಲಿ 18 ನೆಯ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮಕ್ಕಳಿಗೆ ಮಂಗಳವಾರ ಪ್ರಶಸ್ತಿ ವಿತರಣಾ ಸಮಾರಂಭ ಜರುಗಿತು. ಕಮರಿಮಠದ ಶರಣಬಸವೇಶ್ವರ ದೇವರು ಮಾತನಾಡಿ ಮಕ್ಕಳ ಸಾಧನೆ

ಕಲಬುರಗಿ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಯುನೈಟೆಡ್ ಕ್ರಾಪ್ ಕೇರ್ ಕಂಪನಿ ಅವರಿಂದ ಆಯೋಜನೆಗೊಂಡಿದ್ದ ಬಾಳೆ ಹಾಗೂ ಪಪ್ಪಾಯಿ ಕ್ಷೇತ್ರೋತ್ಸವದಲ್ಲಿ ಬಾಳೆ ಬೆಳೆಗಾರರಿಗೆಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟನೆಯನ್ನು ಬಡದಾಳ ತೇರಿನ ಮಠದ ಚನ್ನಮಲ್ಲ ಶಿವಯೋಗಿ

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು
ಕಥೆಗಾರ ಸೊಗಸುಗಾರ ನೀನುಕೊನೆವರೆಗೆ ಇರಲಿ ನಿನ್ನ ಕವನಸಾರಾಂಶದ ಕಥೆಯು ಅರ್ಥವು ನೀಡುವುದುಜಗತ್ತಿಗೆ ಬೆಳಕಾಗುವುದು ನೋಡುಇದಕ್ಕಿಂತ ಹೆಚ್ಚಿನ ಸೌಭಾಗ್ಯ ಇನ್ನೇನು// ಬರುವೆನು ನಾನು ಒಂದು ದಿನನನ್ನ ಹಿಂದೆ ಇದ್ದಾರೆ ಬಹಳ ಜನಮುಂದೆ ಬರಲಕ್ಕ ಆಗದು ನೋಡುಹಿಂದ

ಹುನಗುಂದ:ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯರಾದ ಶ್ರೀಮತಿ ಚನ್ನಬಸಮ್ಮ ರುದ್ರಗೌಡ ರುದ್ರಗೌಡರ ಇವರು ಇಂದು ಮುಂಜಾನೆ 4 05 ನಿಮಿಷಕ್ಕೆ ತಿಮ್ಮಾಪುರದಲ್ಲಿ ನಿಧನರಾದರು,ಮೃತರಿಗೆ 83 ವರ್ಷ ವಯಸ್ಸಾಗಿತ್ತು ಮೃತರ ಅಂತ್ಯಕ್ರಿಯೆಯು ತಿಮ್ಮಾಪುರ ಗ್ರಾಮದಲ್ಲಿ

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ:ಎಸ್.ಎಸ್.ಮಲ್ಲಿಕಾರ್ಜುನ ಕರೆ ದಾವಣಗೆರೆ:ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ

ಎಸ್.ಎಂ.ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಪಾವಗಡ:ತಾಲ್ಲೂಕಿನ ವೈ.ಎನ್.ಹೊಸಕೋಟೆ ವೈ.ಎನ್.ಹೊಸಕೋಟೆ ಗ್ರಾಮದ ಮಾಧವ ವಿದ್ಯಾ ಸಂಸ್ಥೆಯ ಎಸ್.ಎಂ.ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಹಾಗೂ ಬೆಳ್ಳಿ ಉತ್ಸವ ಸಮಾರಂಭವನ್ನು ಕೆ.ಇ.ಬಿ. ಆವರಣದಲ್ಲಿ

ಸಾಧನ ಕೇರಿಯ ಸಾಧಕ,ಕನ್ನಡ ಸಾಹಿತ್ಯ ಸಾರ್ಥಕ,ನೀ ಆಡಿದ್ದೆಲ್ಲಾ ಸಾಹಿತ್ಯ,ಯುಗದ ಕವಿ,ಜಗದ ಕವಿಅಭಿಜಾತ ವರಕವಿ.ಶಬ್ದ ಗಾರುಡಿಗ ಬೇಂದ್ರೆ,“ನಾಕು ತಂತಿ” ಯಿಂದಜೀವನ ಮೀಟಿದ ಬೇಂದ್ರೆ. -ಶಿವಪ್ರಸಾದ್ ಹಾದಿಮನಿ ✍

ವಿಜಯಪುರ/ಆಲಮೇಲ:ಬೃಹತ್ ಪ್ರತಿಭಟನೆ ಗುಲ್ಬರ್ಗ ಜಿಲ್ಲೆಯಲ್ಲಿ ನಡೆದಿರುವಂತಹ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ನಮ್ಮ ದೇಶದಿಂದ ಗಡಿಪಾರು ಮಾಡಬೇಕಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೂ ಮನವಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯತ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ
Website Design and Development By ❤ Serverhug Web Solutions