
ಅದ್ದೂರಿಯಾಗಿ ಜರುಗಿದ 75 ನೇ ಗಣರಾಜ್ಯೋತ್ಸವ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಧರೆಪ್ಪ ಮಸಳಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ವಿವಿಧ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಧರೆಪ್ಪ ಮಸಳಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ವಿವಿಧ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಇಬ್ರಾಂಪುರ ಗ್ರಾಮದ ಬೋವಿ ವಡ್ಡರ ಸಮಾಜ ಶಿವಯೋಗಿ ಸಿದ್ರಾಮೇಶ್ವರ ಆಶೀರ್ವಾದದೊಂದಿಗೆ ಜನವರಿ 26ರಂದು ಗ್ರಾಮದಲ್ಲಿ ಭೋವಿ ಸಂಘದ ಫಲಕದ ಉದ್ಘಾಟನೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಭೋವಿ ಸಮಾಜದ ಜನಾಂಗದ ದೊಡ್ಡ ಕಾಳಿಂಗ

ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ L.I.ದಿಂಡೂರು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿಅರ್ಥಪೂರ್ಣವಾಗಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.ಶಾಲಾ ಮಕ್ಕಳು ವಿವಿಧ ವೇಷ ಭೂಷಣಗಳಿಂದ ಕಂಗೊಳಿಸಿದರು,ಧ್ವಜಾರೋಹಣದ ನಂತರ ಅತಿಥಿಗಳ ಭಾಷಣದ ನಂತರ ಶಾಲೆಯ

ಸಿಂಧನೂರು:ಕೆ ಆರ್ ಎಸ್ ಪಕ್ಷದ ಕಚೇರಿಯಲ್ಲಿ 75 ನೇ ಗಣ ರಾಜ್ಯೋತ್ಸವದ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಸಂವಿಧಾನವನ್ನು ಜಾರಿಗೆ ತಂದು 75 ವರ್ಷಗಳು ಕಳೆದರೂ

ಬಾಗಲಕೋಟೆ:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ 31ನೆಯ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಬಾಲವಿಜ್ಞಾನಿಯಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುವ ಬಾಗಲಕೋಟೆ ತಾಲೂಕಿನ ಶಿರೂರು ಪಟ್ಟಣದ

ಭದ್ರಾವತಿ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣ ರಾಜ್ಯೋತ್ಸವದ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ ಆರ್ ನಾಗರಾಜ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ಗೌರವ ಧ್ವಜ

ಧಾರವಾಡ:ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಧಾರವಾಡ ಶ್ರೀನಗರ ವೃತ್ತದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ,ಧ್ವಜಾರೋಹಣವನ್ನು ನೆರವೇರಿಸಿ ಮಹಾತ್ಮ ಗಾಂಧೀಜಿಯವರ ಹಾಗೂ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜಿಸಿ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ಮಡಿವಾಳ ಅವರು ಶ್ರೀ ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸನ್ಮಾನ್ಯ ಶ್ರೀ ಶಿಂಧೆ ಅವಿನಾಶ್ ಸಂಜೀವನ್ ಮಾನ್ಯ ಸಹಾಯಕ ಆಯುಕ್ತರು ಲಿಂಗಸುಗೂರು ಇವರ ನೇತೃತ್ವದಲ್ಲಿ ಈ ಗಣರಾಜ್ಯೋತ್ಸವದ ಧ್ವಜಾರೋಹಣ ದಿನಾಚರಣೆಯ ಅಧ್ಯಕ್ಷತೆ ವಹಿಸಿದ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣಗಳ್ಳಿ ಗ್ರಾಮದಲ್ಲಿ ಇಂದು ಶ್ರೀ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ ಆಚರಣೆ ಇಂದು ಶ್ರೀ ಭಕ್ತ ಕನಕದಾಸ ಯುವ ಸಂಘ ಇವರ ಕಡೆಯಿಂದ ಆಚರಿಸಲಾಯಿತು.ಮಣಗಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ
Website Design and Development By ❤ Serverhug Web Solutions