
ಹಿತೈಷಿಗಳಿಂದ ಕರುನಾಡ ಕಂದ ವರದಿಗಾರರ ಹುಟ್ಟು ಹಬ್ಬದ ಆಚರಣೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಮಯ ದಲ್ಲಿ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಿತು.ಇದೇ ಶುಭ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಮಯ ದಲ್ಲಿ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಿತು.ಇದೇ ಶುಭ

ಜೇವರ್ಗಿ:ನಿನ್ನೆ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿಯಲ್ಲಿ ನೂತನ ಬಾಲರಾಮನ “ಪ್ರಾಣ ಪ್ರತಿಷ್ಠಾಪನಾ” ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ಜೇವರ್ಗಿ ಜನಪ್ರಿಯ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರ ನೇತೃತ್ವದಲ್ಲಿ ನಗರದ ಬಸವೇಶ್ವರರ ವೃತ್ತಿದಲ್ಲಿ ಸಂಭ್ರಮೋತ್ಸವ ಆಚರಣೆ

ಮೈಸೂರು:ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನವಾದ ನಿನ್ನೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ 51 ಅಗ್ರಹಾರ ವಾರ್ಡಿನಲ್ಲಿ ಪ್ರಭು ಶ್ರೀ ರಾಮ ನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.ಸೇವಾ ಫೌಂಡೇಷನ್ ಅಧ್ಯಕ್ಷರಾದ
ರವಿ ಕುಲದ ದಶರಥನ ಮಗನುಕೌಸಲ್ಯ ಮಾತೆಗೆ ಜನಿಸಿದವನುಸುಮತ್ರೆ ಕೈಕೆಯ ಆಸರೆಯಲ್ಲಿ ಬೆಳೆದವನುಅಯೋಧ್ಯ ಸಾಮ್ರಾಜ್ಯದ ಅರಸನಿವನು ಭರತ ಲಕ್ಷ್ಮಣ ಮತ್ತು ಶತ್ರುಜ್ಞ ತಮ್ಮಂದಿರಿಗೆ ಸಹೋದರ ಇವನುಜನಕಾರಾಯನ ಪುತ್ರಿಯನ್ನು ವರಿಸಿದವನುತಂದೆಯ ಮಾತೆಗೆ ಬೆಲೆಕೊಟ್ಟವನುಅಯೋಧ್ಯೆಯನ್ನ ತೊರೆದವನು ಲಕ್ಷ್ಮಣ ಮತ್ತು

ಕಲಬುರಗಿ:ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ಬಿಳವಾರ ಗ್ರಾಮದಲ್ಲಿ ದಿನಾಂಕ 22/1/2024 ರಂದು ಗ್ರಾಮದ ಶ್ರೀರಾಮ ಭಕ್ತರಿಂದ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷವಾಗಿ ಶ್ರೀರಾಮನ ಭಾವಚಿತ್ರಕ್ಕೆ

ಗದಗ:ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಮತ್ತು ನೂತನ ಬಾಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ದಿನಾಂಕ 22/02/2023 ರಂದು ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಬೆಳಿಗ್ಗೆಯಿಂದ ಶ್ರೀ

ಗದಗ:ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಮತ್ತು ನೂತನ ಬಾಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಶ್ರೀರಾಮ ಭಕ್ತರಿಂದ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಬೆಳಿಗ್ಗೆ ಶ್ರೀ ಆಂಜನೇಯ ಸ್ವಾಮಿ ಮೂರ್ತಿಗೆ ಅಭಿಷೇಕ, ಪುಷ್ಪಾರ್ಚನೆ ಮಾಡಿ ಶ್ರೀರಾಮ

ತುಮಕೂರು:ಪಾವಗಡ ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪಾವಗಡ ಶಾಖೆಯ ಪಾವಗಡ ತಾಲ್ಲೂಕಿನ ಡಿ.ಎಸ್.ಎಸ್ ತಾಲ್ಲೂಕು ಅದ್ಯಕ್ಷರಾದ ನರಸಿಂಹಪ್ಪ ನವರ ಸಮ್ಮುಖದಲ್ಲಿ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆಯ ಇಂಡಿಯನ್ ಗ್ಯಾಸ್ ಏಜೆನ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ಗ್ಯಾಸ್

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕರದಂಟೂರು ಅಮೀನಗಡದಲ್ಲಿ ನೂರಾರು ವರ್ಷಗಳ ಹಿಂದೆ ನಿರ್ಮಾಣವಾದ ಶ್ರೀರಾಮ ದೇವರ ಮಂದಿರ ಕಾಣ ಸಿಗುತ್ತದೆ.ಈ ದೇವಾಲಯದ ರಾಮ-ಸೀತೆ,ಲಕ್ಷ್ಮಣ ಮೂರ್ತಿಗಳು ಅಮೃತ ಶಿಲೆಗಳು ಆಗಿದ್ದು,ಉತ್ತರ ದಿಕ್ಕಿನಲ್ಲಿ ದೇವಾಲಯದ ನಿರ್ಮಾಣವಾಗಿದೆ.ದ್ವಾರ,ಮುಖ ಮಂಟಪ,ಗರ್ಭ
Website Design and Development By ❤ Serverhug Web Solutions