
ಮಂಗಳೂರಿನಲ್ಲಿ ಸಾಹಿತ್ಯ ಹಬ್ಬ
ಮಂಗಳೂರು:ಕೊಡಿಯಾಲಬೈಲ್ ಜನವರಿ 20, 2024ಇಲ್ಲಿನ ಡಾ.ಟಿ ಎಂ ಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಿನ್ನೆ ಸಂಜೆ ಆಳ್ವಾಸ್ ಮೂಡಬಿದ್ರೆ ಮತ್ತು ಜಗ್ಗಿ ವಾಸುದೇವ ಅವರ ಪುತ್ರಿ ರಾಧೇ ಜಗ್ಗಿ ಅವರ ಬಳಗದಿಂದ ಸ್ಟೇಜ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಗಳೂರು:ಕೊಡಿಯಾಲಬೈಲ್ ಜನವರಿ 20, 2024ಇಲ್ಲಿನ ಡಾ.ಟಿ ಎಂ ಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಿನ್ನೆ ಸಂಜೆ ಆಳ್ವಾಸ್ ಮೂಡಬಿದ್ರೆ ಮತ್ತು ಜಗ್ಗಿ ವಾಸುದೇವ ಅವರ ಪುತ್ರಿ ರಾಧೇ ಜಗ್ಗಿ ಅವರ ಬಳಗದಿಂದ ಸ್ಟೇಜ್

ಕಲಬುರಗಿ:ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಾಳೆ ಜರುಗಲಿರುವ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯೋತ್ಸವದ ತಯಾರಿಯನ್ನು ಅಂಬಿಗರ ಯುವ ಸೈನ್ಯ ಕಲಬುರಗಿಯಿಂದ ಭರ್ಜರಿಯಾಗಿ

ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸುತ್ತಮುತ್ತಲಿನ ಹಾಗೂಹುಣಸಗಿ ತಾಲೂಕಿನ ಹಳ್ಳಿಗಳಲ್ಲಿ ಕಳ್ಳತನ ಹೆಚ್ಚಾಗಿತ್ತು. ಹಗಲು ರಾತ್ರಿ ಎನ್ನದೆ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.ಕೆಂಭಾವಿ ಪೊಲೀಸ್ ಠಾಣೆ ಹಾಗೂ ಹುಣಸಗಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನರ 612 ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿಗಳಾದ ಶ್ರೀ ಬಸವಲಿಂಗಪ್ಪ ನಾಯ್ಕೋಡಿ,ರೆಡ್ಡಿ ಸಮಾಜದ ತಾಲೂಕ ಅಧ್ಯಕ್ಷ ಶ್ರೀ ಬಾಬುಗೌಡ ಪಾಟೀಲ ಅಗತೀರ್ಥ,

ಹನೂರು:ಮನುಷ್ಯನ ಜೀವನದಲ್ಲಿ ಕ್ರೀಡೆಯು ಅತಿಮುಖ್ಯ ನಮ್ಮ ದೇಹವು ಸದಾ ಆರೋಗ್ಯವಂತರಾಗಿಲು ದೇಹದ ಅಂಗಾಂಗಗಳು ಸಕ್ರಿಯವಾದ ಪಾತ್ರ ವಹಿಸಬೇಕು ಹಾಗೆಯೇ ನಮ್ಮ ಹನೂರು ಭಾಗದ ಯುವಕರು ಕ್ರೀಡೆಯನ್ನು ಆಯೋಜನೆ ಮಾಡಿ ಪ್ರತಿಭೆಯನ್ನು ಹೊರ ತರುವುದು ಹೆಮ್ಮೆಯ

ಹೊನ್ನಾಳಿ:ಮನುಷ್ಯನ ಸಾಕಷ್ಟು ಸಮಸ್ಯೆ, ಸಂಕಷ್ಟಗಳಿಗೆ ಮೌನವೇ ಸೂಕ್ತ ಪರಿಹಾರ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಅಭಿಪ್ರಾಯಪಟ್ಟರು.ತಾಲೂಕಿನ ಗಡಿಭಾಗದ ಹಳ್ಳೂರು ಗ್ರಾಮದಲ್ಲಿ ಬುಧವಾರ ರಾತ್ರಿ ಮೂರು ದಿನಗಳಿಂದ ಆಚರಿಸಿದ ಇಷ್ಟಲಿಂಗ ಪೂಜಾ ಕಾರ್ಯಕ್ರಮದ

ಕುಷ್ಟಗಿ:ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಹಿನ್ನಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಇಂದು ಪಟ್ಟಣದ ವಾರ್ಡ ನಂ 1 ಕೃಷ್ಣಗಿರಿ ಕಾಲೋನಿ ಮಾರುತಿ ದೇವಸ್ಥಾನದಲ್ಲಿ ಕೃಷ್ಣಗಿರಿ ಕಾಲೋನಿಯ ನಿವಾಸಿಗಳು ಹಾಗೂ ಇನ್ನರವೀಲ್ ಕ್ಲಬ್ ಪದಾಧಿಕಾರಿಗಳಿಂದ ಸ್ವಚ್ಛತೆಯನ್ನು

ಶಹಾಪುರ:ದಿ-18/01/2024 ರಂದು ಸರ್ಕಾರಿ ಪ್ರೌಢಶಾಲೆ ಹೊತಪೇಟೆಯಲ್ಲಿ ಯು.ಎನ್.ಡಿ.ಪಿ ಸಂಸ್ಥೆ ವತಿಯಿಂದ ಲ್ಯಾಪ್ ಟಾಪ್ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ನಿವೃತ್ತರಾದ ಡಿ.ಡಿ.ಪಿ.ಐ ಶ್ರೀ ಶಾಂತಗೌಡ ಪಾಟೀಲ್, ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀಬಾ ಜಲಿಯನ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಐರಣಿ ಹೊಳೆ ಮಠಾಧೀಶ್ವರರಾದ ಪರಮಪೂಜ್ಯ ಪರಮಹಂಸ ಶ್ರೀ ಶ್ರೀ ಬಸವರಾಜ ದೇಶಿ ಕೇಂದ್ರ ಮಹಾಸ್ವಾಮೀಜಿಯವರ 21ನೇ ವರ್ಷದ ಗ್ರಾಮ ದರ್ಶನ ಕಾರ್ಯಕ್ರಮ ನೆರವೇರಿತು.ಪ್ರತಿ

ಬಸವಕಲ್ಯಾಣ:ವಿಶ್ವ ಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಸೇರಿ ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಪ್ರಯುಕ್ತವಾಗಿ ಬಸವಣ್ಣನ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.ನಗರದ
Website Design and Development By ❤ Serverhug Web Solutions