
2024ರ ನೂತನ ಕ್ಯಾಲೆಂಡರ ಬಿಡುಗಡೆ
ಕಲಬುರಗಿ:ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಕಲ್ಯಾಣ ಕರ್ನಾಟಕ ವತಿಯಿಂದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಅಮೃತ ಹಸ್ತದಿಂದ ನೂತನ 2024ರ ಹೊಸ ವರ್ಷದ ಕ್ಯಾಲೆಂಡರ ಬಿಡುಗಡೆಯನ್ನು ಬೆಂಗಳೂರಿನಲ್ಲಿ ಮಾಡಲಾಯಿತು.ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಕಲ್ಯಾಣ ಕರ್ನಾಟಕ ವತಿಯಿಂದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಅಮೃತ ಹಸ್ತದಿಂದ ನೂತನ 2024ರ ಹೊಸ ವರ್ಷದ ಕ್ಯಾಲೆಂಡರ ಬಿಡುಗಡೆಯನ್ನು ಬೆಂಗಳೂರಿನಲ್ಲಿ ಮಾಡಲಾಯಿತು.ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ

ವಡಗೇರಾ:ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಚುನಾವಣೆ 30-01-2024 ಮಂಗಳವಾರದಂದು ಜರುಗಿಲಿದ್ದು.ಸಾಲಗಾರರ ಮತ ಕ್ಷೇತ್ರದಿಂದ 12 ಸ್ಥಾನ ಹಾಗೂ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ಸಂಘದ

ಹನೂರು:ತಾಲೂಕಿನ ಸೂಳೆರಿಪಾಳ್ಯ ಗ್ರಾ.ಪಂ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮಕ್ಕೆ ಬಸ್ ಸಂಚಾರ ಆರಂಭಿಸಿದ ಹಿನ್ನೆಲೆ ಬಸ್ ಗೆ ಹೂವಿನ ಅಲಂಕಾರ, ಪೂಜೆ ಸಲ್ಲಿಸಿ,ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ರೈತ ಸಂಘಟನೆ ಹಾಗೂ ಗ್ರಾಮಸ್ಥರು.ಇದೇ ವೇಳೆ ಮಾತನಾಡಿದ

ಕಲಬುರಗಿ:ಇಂದು ಜೇವರ್ಗಿಯ ಪ್ರವಾಸ ಮಂದಿರದಲ್ಲಿ ಬಿ ಜೆ ಪಿ ಕಾರ್ಯಕರ್ತರ ಜೊತೆ ಮುಖ್ಯಸ್ಥರಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಮರೆಪ್ಪ ಬಡಿಗೇರ್ ಇವರ ನೇತೃತ್ವದಲ್ಲಿ ದಿನಾಂಕ 28/01/2023 ರಂದು ಕಲಬುರ್ಗಿ ನಡೆಯಲಿರುವ ಬಲವರ್ಧನೆಗಾಗಿ

ಯಾದಗಿರಿ:ಹುಣಸಗಿ ತಹಶಿಲ್ದಾರರ ಕಾರ್ಯಾಲಯದಲ್ಲಿ ಜನತಾ ದರ್ಶನ ನಡೆಸಿದ ಜಿಲ್ಲಾಧಿಕಾರಿ ಡಾ:ಬಿ.ಸುಶೀಲಾ ಜನತಾದರ್ಶನದಲ್ಲಿ ಬಂದಂತಹ ಅಹವಾಲುಗಳಿಗೆ ಸಾಧ್ಯವಾದಷ್ಟು ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಭರವಸೆ

ಗುಂಡ್ಲುಪೇಟೆ:ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ ಹಾಗೂ ನಿರ್ಮಲ ಕಾನ್ವೆಂಟ್ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಿನ್ನಲ್ಲಿದೆ ಸಾವಿರಾರುಮುದ್ದಾದ ಕ್ಷಣಗಳು.ನೀನು ಜೊತೆಯಲ್ಲಿ ಇದ್ದರೆ ಸಾಕು,ಅದೆಷ್ಟು ಮಾತುಗಳು ನೆನಪಾಗುತ್ತೆ. ಎಲ್ಲರ ಮುಖದ ನಗೆನಿನ್ನಲ್ಲಿ ಅಡಗಿಕೊಂಡಿದೆ.ನೀನೆ ಹಳೆಯ ಮುದ್ದಾದಕ್ಷಣದ ಸಾಕ್ಷಿ.ಈ ಕ್ಷಣವನ್ನು ನೋಡುತ್ತಿರಲುಕಾಯುತ್ತಿರುವ ಅಕ್ಷಿ. ಫಿಲಂ ನೋಡಲಿ,ಇಲ್ಲಯಾವುದೇ ಕಾರ್ಯಕ್ರಮ ಕೈಗೊಳ್ಳಲಿನಿನ್ನ ಉಪಸ್ಥಿತಿ ಇರದ ಜಾಗವಿಲ್ಲ.ನಿಜವಾಗಿಯೂ

ವಿಜಯನಗರ ಜಿಲ್ಲೆ ಕೊಟ್ಟೂರು ಹೊಸ ತಾಲುಕು ಅಂಬಳಿ ಗ್ರಾಮ ಪಂಚಾಯತಿಯ ಉದ್ಯೋಗ ಖಾತ್ರಿಯ ವಿಷಯಕ್ಕೆ ಸಂಬಂಧಿಸಿದಂತೆ “ವಿಶೇಷ ಗ್ರಾಮ ಸಭೆ”ಯನ್ನು 12/01/2024 ರ ಶುಕ್ರವಾರ ನಡೆಸಲಾಯಿತು.ಈ ಹಿಂದೆ ನಿಗಧಿಪಡಿಸಿದ ದಿನಾಂಕದಂದು ಗ್ರಾಮಸಭೆಗೆ ಹಲವಾರು ಇಲಾಖೆಯ

ಬುದ್ದಿಮಾಂದ್ಯ ಮಕ್ಕಳಿಗೆ ಸಹಾಯ ಹಸ್ತ ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು:ನ್ಯಾಯವಾದಿ ಸೈಯದ್ ಅಹ್ಮದ್ ಕೆ.ಎ. ಸೊರಬ:ಬುದ್ದಿಮಾಂದ್ಯತೆ ಕಾಯಿಲೆಯಲ್ಲ,ಮಕ್ಕಳು ಅವರ ಬೌದ್ಧಿಕ ಬೆಳವಣಿಗೆಗೆ ಅನುಗುಣವಾಗಿ ಹಾಗೆ ವರ್ತಿಸುತ್ತಾರೆ.ಅವರಿಗೆ ಸೂಕ್ತ ಶಿಕ್ಷಣ,ಆರೈಕೆ ಮಾಡಿದರೆ ಅವರೂ ಸಹ ಸಮಾಜದಲ್ಲಿ ಎಲ್ಲರಂತೆ

ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಯಾದಗಿರಿ:ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ
Website Design and Development By ❤ Serverhug Web Solutions