
ಅತಿಥಿ ಉಪನ್ಯಾಸಕರ ಗೌರವಧನ ಕಡಿತ:ಡಿ ಡಿ ಅವರಿಗೆ ಮನವಿ
ಇಂಡಿ:ಸರಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಅಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆಯಾಗಿದೆ ಈಗಾಗಲೇ 4055 ಪದವಿ ಪೂರ್ವ ಅತಿಥಿ ಉಪನ್ಯಾಸಕರ ಈ ಮೂರು ತಿಂಗಳ ಸಂಪೂರ್ಣ ಗೌರವಧನವನ್ನು ಸರ್ಕಾರ ಬಿಡುಗಡೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ:ಸರಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಅಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆಯಾಗಿದೆ ಈಗಾಗಲೇ 4055 ಪದವಿ ಪೂರ್ವ ಅತಿಥಿ ಉಪನ್ಯಾಸಕರ ಈ ಮೂರು ತಿಂಗಳ ಸಂಪೂರ್ಣ ಗೌರವಧನವನ್ನು ಸರ್ಕಾರ ಬಿಡುಗಡೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್.ವೈ.ಗೋಪಾಲಕೃಷ್ಣರವರಿಗೆ ಕರುನಾಡ ಕಂದ ಪತ್ರಿಕೆ ಪರಿಚಯಿಸಿ ಹೊಸ ವರ್ಷದ ಕ್ಯಾಲೆಂಡರ್ ನೀಡಿದ ಸಂದರ್ಭ. ವರದಿಗಾರರು-ಜಿ.ಸಿದ್ದೇಶ್


ಬೀದರ್/ಬಸವಕಲ್ಯಾಣ:ಪಟ್ಟಣದ ಅನುಭವ ಮಂಟಪದ ಅಧ್ಯಕ್ಷರಾಗಿರುವ ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದೇವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ಇವರು ಬಡ ಮತ್ತು ಅನಾಥ ಮಕ್ಕಳ ಪಾಲಿನ
ರಬಕವಿ ಬನಹಟ್ಟಿ:ಬಾಗಲಕೋಟೆ ಜಿಲ್ಲಾದ್ಯಂತ ಜ:7 ರಂದು ರವಿವಾರ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡಿಯಲಿವೆ.ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಲೂ 100

ಜೇವರ್ಗಿ:ಕರ್ನಾಟಕ ಸರ್ಕಾರ ಮತ್ತು ಸಹ ಕನ್ನಡ ಸಂಘಗಳು ಆಯೋಜಿಸಿದ ಕರ್ನಾಟಕ ಸಂಭ್ರಮ ಐವತ್ತರ (೫೦) ರಥ ಯಾತ್ರೆ ದಿನಾಂಕ 05/1/2024 ರಂದು ಬೆಳಿಗ್ಗೆ 9:30 ಗಂಟೆಗೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಹತ್ತಿರ

ಹನೂರು:ದೇಶ ಕಂಡಂತಹ ಅಪರೂಪದ ರಾಜಕಾರಣಿಗಳಲ್ಲೊಬ್ಬರಾದ ರಾಜೀವ್ ಗಾಂಧಿಯವರ ಅಭಿಮಾನಿಯಾಗಿ ನಾನು ರಾಜಕೀಯ ಪಾದಾರ್ಪಣೆ ಮಾಡುತ್ತಿದ್ದೇನೆ ಜನರ ಸೇವೆಯೆ ಜನಾರ್ದನ ಸೇವೆ ಎಂಬ ವಾಕ್ಯದಲ್ಲಿ ಅಂಬೇಡ್ಕರ್ ರವರ ಸಂವಿಧಾನದ ಪ್ರಕಾರ ನಮ್ಮೆಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಸ್ಪರ್ಧಿಸಲು ಅವಕಾಶ

ವಡಗೇರಾ:ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷರಾದ ಟಿ.ಎ.ನಾರಾಯಣಗೌಡ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷರಾದ ಟಿ ಎನ್ ಭೀಮು ನಾಯಕ ಹಾಗೂ ಇನ್ನುಳಿದ ಕರವೇ ಕಾರ್ಯಕರ್ತರನ್ನು ಕೂಡ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಡಗೇರಾ ಪಟ್ಟಣದ

ಭದ್ರಾವತಿ:ವಿಶ್ವ ಹಿಂದೂ ಪರಿಷತ್,ಭಜರಂಗದಳ, ನೇತೃತ್ವದಲ್ಲಿ ಕರಸೇವಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು.ಮಾಧವಾಚಾರ್ ವೃತ್ತದಿಂದ ಸಿ ಎನ್ ರಸ್ತೆ,ರಂಗಪ್ಪ ವೃತ್ತದ ಮೂಲಕ ತಾಲ್ಲೂಕು

ವಿಜಯನಗರ/ಕೊಟ್ಟೂರು:ಯುವಜನರೇ ಎಚ್ಚರ ಮಾದಕ ವಸ್ತುಗಳ ಸೇವನೆ,ನಾವೇ ಸಾವಿಗೆ ಅಹ್ವಾನ ಕೊಟ್ಟಂತೆ ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲಿಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಅರ್ಥಿಕವಾಗಿ
Website Design and Development By ❤ Serverhug Web Solutions