
ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಹಾಗೂ ಯುವ ಮಿತ್ರರ ಸಂಯುಕ್ತಾಶ್ರಯದಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಹಾಗೂ ಯುವ ಮಿತ್ರರ ಸಂಯುಕ್ತಾಶ್ರಯದಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ

ರಾಯಚೂರು/ಸಿಂಧನೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ವಿದ್ಯಾರ್ಥಿಗಳನ್ನು ಬೆಳೆಸಿ ಎನ್ನುವ ಘೋಷವಾಕ್ಯ ಕೇವಲ ಮಾತಿಗಷ್ಟೇ ಸೀಮಿತವಾದಂತಿದೆ.ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಅವರಿಗೆ ಉತ್ತಮವಾದ ಶಿಕ್ಷಣವನ್ನು ಕೊಡಲು ಸರ್ಕಾರ ಹಲವಾರು ಯೋಜನೆಗಳು ಹಮ್ಮಿಕೊಂಡಿದೆ. ಸ್ಥಳೀಯ ಅಧಿಕಾರಿಗಳು ಮತ್ತು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಸ್ಕೂಲ್ ಆವರಣದಲ್ಲಿ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರರ 156 ನೇ ಜಯಂತೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕುಮಾರೇಶ್ವರರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ನರಸಲಗಿಯ

ಮುಂಡಗೋಡ : ಕರ್ನಾಟಕ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉತ್ತರ ಕನ್ನಡ ಉಸ್ತುವಾರಿ ಗಳು ಆದಂತಹ ನಟರಾಜ್ ಅವರು ಮುಂಡಗೋಡ ದ ಜೆ ಎಂ ಎಫ ಸಿ ನ್ಯಾಯಾಲಯಕ್ಕೆ ಶಿಷ್ಟಾಚಾರದಂತೆ ಭೇಟಿ ನೀಡಿದರು.

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಗುಡಪಳ್ಳಿಗ್ರಾಮ ಪಂಚಾಯಿತಿ ಎಂಟು ವರ್ಷಗಳಲ್ಲಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.ಮೊದಲು ಜೋಜನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಗುಡಪಳ್ಳಿ ಗ್ರಾಮ 2015ರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿಯಾಗಿ

ವಡಗೇರಾ ನಗರದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ತಾಲೂಕಿನ ಎಲ್ಲಾ ಖಾಸಗಿ ಶಾಲೆಗಳ ಅಧ್ಯಕ್ಷರ, ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ಸಭೆ ಜರುಗಿತು.ರಾಜ್ಯ ಸಂಘಟನ ಕಾರ್ಯದರ್ಶಿಯಾದ ಶ್ರೀ ಪರಮೇಶ್ವರಪ್ಪ ಕರಡಿ

ಬೀದರ್:ತೆಲಂಗಾಣದ ನಿಜಾಮಾಬಾದ್ಗೆ ತೆರಳುವ ಮಾರ್ಗ ಮಧ್ಯದಲ್ಲಿ ನಿನ್ನೆ ಬೀದರ್ ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ಬೀದರ್ ವಿಮಾನ ನಿಲ್ದಾಣದಲ್ಲಿ ಬೀದರ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಲಿ-ಕಲಿ ಕೋಣೆ ಉದ್ಘಾಟನೆ ನೆರವೇರಿತು.ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಕಾಂಪೌಂಡ್ ವಾಲ್ ಭೂಮಿ ಪೂಜೆ,ನೂತನವಾಗಿ ಆಯ್ಕೆಯಾದ ದಾಡಗಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ
ಚಾಮರಾಜನಗರ ಜಿಲ್ಲೆಯ ಹನೂರು ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇರಿಪಾಳ್ಯ ಹಾಗೂ ಕಾಂಚಹಳ್ಳಿ ಮದ್ಯೆ ಇರುವ ಸರ್ಕಾರಕ್ಕೆ ಸಂಬಂಧಪಟ್ಟ ಮೈಸೂರ್ ಸೇಲ್ಸ್ ಅಂಡ್ ಇಂಟರ್ನ್ಯಾಷನಲ್ ಸರ್ವಿಸಸ್ ಎಂಬ ಮಧ್ಯ ಮಳಿಗೆಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಹಾಗೂ ಹುಣಸಗಿ ತಾಲೂಕಿನ ಕನ್ನಳ್ಳಿ ಗ್ರಾಮದಲ್ಲಿರುವ ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಪ್ರಕರಣಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ
Website Design and Development By ❤ Serverhug Web Solutions