
ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಮುಂಡಗೋಡ : ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಶಿರಸಿ ಶೈಕ್ಷಣಿಕ ಜಿಲ್ಲಾ 14 ಮತ್ತು 17 ವಯೋಮಾನದ ಒಳಗಿನವರ ಕ್ರಿಕೆಟ್ ತಂಡಕ್ಕೆ ನಡೆದ ಆಯ್ಕೆಯಲ್ಲಿ ಮುಂಡಗೋಡ, ಶಿರಸಿ, ಮಳಗಿ ಯ ಆಟಗಾರರು ಆಯ್ಕೆ ಯಾಗಿದ್ದು,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ : ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಶಿರಸಿ ಶೈಕ್ಷಣಿಕ ಜಿಲ್ಲಾ 14 ಮತ್ತು 17 ವಯೋಮಾನದ ಒಳಗಿನವರ ಕ್ರಿಕೆಟ್ ತಂಡಕ್ಕೆ ನಡೆದ ಆಯ್ಕೆಯಲ್ಲಿ ಮುಂಡಗೋಡ, ಶಿರಸಿ, ಮಳಗಿ ಯ ಆಟಗಾರರು ಆಯ್ಕೆ ಯಾಗಿದ್ದು,

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾವಿಕೇರಿ ಗ್ರಾಮದಲ್ಲಿ ಗಾಂಧೀಜಿ ಜಯಂತಿ ಆಚರಣೆಯ ಅಂಗವಾಗಿ ಅದೇ ಗ್ರಾಮದಲ್ಲಿ ಇರುವಂತಹ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಎಂಬ ಅಂಗನವಾಡಿ ಕೇಂದ್ರ-2

ಗಂಗಾವತಿ ತಾಲೂಕಿನಲ್ಲಿ ಸ್ವಚ್ಚತೆ ಹಾಗೂ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಎಸ್.ಕೆ.ವಿ.ಎಸ್.ಕೆ ಟ್ರಸ್ಟ್ ನ ಅಡಿಯಲ್ಲಿ ನಡೆಯುತ್ತಿರುವ ಕಲ್ಮಠ ಶಿಕ್ಷಕ ತರಬೇತಿ ಸಂಸ್ಥೆ ಯಲ್ಲಿ ಭಾರತದ ಪಿತಾಮಹ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ

ಭಾಲ್ಕಿ ನಗರದ ಸಿಬಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯು ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮೋಹನ್ ರೆಡ್ಡಿ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನಡೆದ ಮಹಾತ್ಮ ಗಾಂಧಿ ಜಯಂತಿ ಹಾಗೂ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಹಾತ್ಮಗಾಂಧೀಜಿ ಅವರು ಸ್ವಾತಂತ್ರ ತಂದು ಕೊಟ್ಟಾಗ ಅವರ ಕನಸು

ಯಾದಗಿರಿ:ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಹೊರ ವಲಯದ ಗುಡ್ಡ ಗಾಡುಗಳ ನಡುವೆ ಕೆರೆಯ ದಡದ ನಿಸರ್ಗದ ಮಡಿಲಲಿ ನೂತನ ಶ್ರೀ ಗೌರಿ ಶಂಕರ ಶಾಂತಿ ಯೋಗಾ ಆಶ್ರಮದ ಪರಮ ಪೂಜ್ಯರಾದ ಶ್ರೀ ಮಹಾಂತ ಶಿವಯೋಗಿಗಳು

ಶಹಾಪುರ: ಜಯ ಕರ್ನಾಟಕ ಜನಪರ ವೇದಿಕೆ 3ನೇ ವರ್ಷದ ವಾರ್ಷಿಕೋತ್ಸವದ ಹಾಗೂ ಗಾಂಧಿ ಜಯಂತಿ ಪ್ರಯುಕ್ತ ಪ್ರತಿಯೊಬ್ಬರೂ ಮರ, ಗಿಡಗಳು ನೆಡುವುದರಿಂದ ಒಳ್ಳೆಯ ಗಾಳಿ ಸಿಗುತ್ತದೆ ಮತ್ತು ಸುದ್ದ ಗಾಳಿಯಿಂದ ಮನಸ್ಸಿನ ಆರೋಗ್ಯದಿಂದ ಇರಲು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಭಾತಂಬ್ರಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋರಚಿಂಚೋಳಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳಾದ ಮನೋಹರ ಹೊಲ್ಕರ್ ಅವರು ಭಾಗವಹಿಸಿದ್ದರು.ಬಿ.ಆರ್.ಪಿ

ಕಲಬುರಗಿ;ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಚ್ಛತಾ ಕಾರ್ಯಕ್ರಮಗಳು ಜರುಗಿದವು.ಅದರಂತೆಯೇ ಭಾನುವಾರ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭಾಗವಹಿಸಿ ಕಾರಿಡಾರ್

ಶಹಾಪುರ:ಇಂದು ದಿ.1/10/2023 ರಂದು ನಗರದ ಶ್ರೀ ಚರಬಸವೇಶ್ವರ ಗದ್ದುಗೆಯಲ್ಲಿ ಭವ್ಯ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಕರೆಯ ಮೇರಿಗೆ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ
Website Design and Development By ❤ Serverhug Web Solutions